Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉತ್ತಮ ಸ್ಥಿತಿಯಲ್ಲಿ ಭಾರತ ‘ಎ’

ಉತ್ತಮ ಸ್ಥಿತಿಯಲ್ಲಿ ಭಾರತ ‘ಎ’

ಗಿಲ್, ಜಲಜ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ10 Sept 2019 11:10 PM IST
share
ಉತ್ತಮ ಸ್ಥಿತಿಯಲ್ಲಿ ಭಾರತ ‘ಎ’

ತಿರುವನಂತಪುರ, ಸೆ.10: ನಾಯಕ ಶುಭ್‌ಮನ್ ಗಿಲ್ ಆಕರ್ಷಕ 90 ರನ್ ಮತ್ತು ಜಲಜ್ ಸಕ್ಸೇನಾ ಅರ್ಧಶತಕ(ಔಟಾಗದೆ 61) ನೆರವಿನಲ್ಲಿ ಭಾರತ ‘ಎ’ ತಂಡ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕ ಎ ತಂಡದ ವಿರುದ್ಧ ಉತ್ತಮ ಮೊತ್ತ ದಾಖಲಿಸಿದೆ.

 ಎರಡನೇ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕ ‘ಎ’ ಎರಡನೇ ಇನಿಂಗ್ಸ್‌ನಲ್ಲಿ 35 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 125 ರನ್ ಗಳಿಸಿದೆ.

35 ರನ್ ಗಳಿಸಿರುವ ವಿಕೆಟ್ ಕೀಪರ್ ಹೆನ್ರಿಕ್ಸ್ ಕ್ಲಾಸಿನ್ ಮತ್ತು 12 ರನ್ ಗಳಿಸಿರುವ ವಿಯಾನ್ ಮುಲ್ಡರ್ ಕ್ರೀಸ್‌ನಲ್ಲಿದ್ದಾರೆ.

    ಒಂದು ಹಂತದಲ್ಲಿ 52ಕ್ಕೆ 4 ವಿಕೆಟ್ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕ ‘ಎ’ ತಂಡಕ್ಕೆ ಝುಬೈರ್ ಹಂಝಾ ಮತ್ತು ಹೆನ್ರಿಕ್ ಆಧರಿಸಿದರು. ಹಂಝಾ 44 ರನ್ ಗಳಿಸಿದ್ದರು. ಮೊದಲ ದಿನದ ಆಟ ನಿಂತಾಗ 38 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 129 ರನ್ ಗಳಿಸಿದ್ದ ಭಾರತ ‘ಎ’ ತಂಡ ಆಟ ಮುಂದುವರಿಸಿ ಈ ಮೊತ್ತಕ್ಕೆ 174 ರನ್ ಸೇರಿಸುವಷ್ಟರಲ್ಲಿ ಆಲೌಟಾಗಿದೆ . ಔಟಾಗದೆ 66 ರನ್ ಗಳಿಸಿದ್ದ ಶುಭ್‌ಮನ್ ಗಿಲ್ ಮತ್ತು 6 ರನ್ ಗಳಿಸಿದ್ದ ಅಂಕಿತ್ ಬಾವ್ನೆ ಆಟ ಮುಂದುವರಿಸಿ ಭಾರತ ‘ಎ’ ತಂಡದ ಸ್ಕೋರ್‌ನ್ನು 133ಕ್ಕೆ ತಲುಪಿಸಿದರು. ಬಾವ್ನೆ ಬೇಗನೆ ಔಟಾದರು. ಗಿಲ್ 90 ರನ್‌ಗಳ ಉಪಯುಕ್ತ ಕೊಡುಗೆ ನೀಡಿ ನಿರ್ಗಮಿಸಿದರು. 9ನೇ ವಿಕೆಟ್‌ಗೆ ಶಾರ್ದೂಲ್ ಠಾಕೂರ್ ಮತ್ತು ಜಲಜ್ ಸಕ್ಸೇನಾ 100 ರನ್‌ಗಳ ಜೊತೆಯಾಟ ನೀಡಿ ತಂಡದ ಸ್ಕೋರ್ 300ರ ಗಡಿ ದಾಟಲು ನೆರವಾದರು.

ಸಂಕ್ಷಿಪ್ತ ಸ್ಕೋರ್

► ದ. ಆಫ್ರಿಕ ‘ಎ’: ಮೊದಲ ಇನಿಂಗ್ಸ್ 164

► ಭಾರತ ‘ಎ’ 87.5 ಓವರ್‌ಗಳಲ್ಲಿ 303 (ಗಿಲ್ 90, ಜಲಜ್ ಸಕ್ಸೇನಾ ಔಟಾಗದೆ 61, ಶಾರ್ದುಲ್ ಠಾಕೂರ್ 34, ಶ್ರೀಕರ್ ಭರತ್ 33, ಗಾಯಕ್‌ವಾಡ್ 30, ರಿಕ್ಕಿ ಭುಯ್ 26, ; ಗಿಡಿ 50ಕ್ಕೆ 3, ಪೀಡ್ 84ಕ್ಕೆ 3).

► ದ. ಆಫ್ರಿಕ ‘ಎ’: ಎರಡನೇ ಇನಿಂಗ್ಸ್ 35 ಓವರ್‌ಗಳಲ್ಲಿ 125/5( ಹಂಝ 44, ಕ್ಲಾಸೆನ್ ಔಟಾಗದೆ 35; ನದೀಮ್ 13ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X