Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ನ್ಯೂಕ್ಲಿಯರ್ ಫೀಜಿಕ್ಸ್ ಕೃತಿ...

ಮಣಿಪಾಲ: ನ್ಯೂಕ್ಲಿಯರ್ ಫೀಜಿಕ್ಸ್ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 Sept 2019 9:27 PM IST
share
ಮಣಿಪಾಲ: ನ್ಯೂಕ್ಲಿಯರ್ ಫೀಜಿಕ್ಸ್ ಕೃತಿ ಬಿಡುಗಡೆ

ಮಣಿಪಾಲ, ಸೆ.11: ಇಂದು ನಾವು ಪ್ರಕೃತಿಯಲ್ಲಿ ಕಾಣಲು ಸಿಗದ ಸ್ವಾಭಾವಿಕ ಮೂಲಧಾತುವನ್ನು ಕೃತಕವಾಗಿ ತಯಾರಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಮಾನವನ ಬಹುದಿನಗಳ ಕನಸಾದ ರಾಸಾಯನಿಕ ಮೂಲಧಾತುಗಳನ್ನು ತಯಾರಿಕೆಯೂ ಇಂದು ಸಾದ್ಯವಾಗಿದೆ. ಪ್ರಕೃತಿಯಲ್ಲಿ ಸಿಗುವುದಕ್ಕಿಂತ ಎಷ್ಟೋ ಹೆಚ್ಚು ಭಾರದ ‘ಸೂಪರ್‌ಹೆವಿ ಧಾತು (ಎಸ್‌ಎಚ್‌ಇ)’ವನ್ನು ಇತ್ತೀಚೆಗೆ ಸೃಷ್ಟಿಸಲಾಗಿದೆ ಎಂದು ಜರ್ಮನಿಯ ನ್ಯೂಕ್ಲಿಯರ್ ವಿಜ್ಞಾನಿ ಡಾ.ಗಾಟ್‌ಫ್ರೈಡ್ ಮುಝೆನ್‌ಬರ್ಗ್ ಹೇಳಿದ್ದಾರೆ.

ಮಂಗಳವಾರ ಮಾಹೆಯ ಮಣಿಪಾಲ ಸೆಂಟರ್ ಫಾರ್ ನ್ಯಾಚುರಲ್ ಸಾಯನ್ಸ್‌ನಲ್ಲಿ ನಡೆದ ಮಣಿಪಾಲ ಯುನಿವರ್ಸಿಟಿ ಪ್ರೆಸ್ ಪ್ರಕಟಿಸಿದ ‘ಸೂಪರ್‌ಹೆವಿ ಎಲಿಮೆಂಟ್ಸ್’ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಜರ್ಮನಿಯಿಂದ ಸ್ಕೈಪಿ ಮೂಲಕ ಅವರು ಮಾತನಾಡುತಿದ್ದರು.

ಶೈತೀಕೃತ ಸಮ್ಮಿಳನದ (ಕೋಲ್ಡ್ ಫ್ಯೂಷನ್) ಮೂಲಕ ಸೂಪರ್‌ಹೆವಿ ಎಲಿಮಂಟ್ಸ್‌ನ್ನು (ಎಸ್‌ಎಚ್‌ಇ) ಸೃಷ್ಟಿಸಿದ ಜರ್ಮನಿ ತಂಡದ ನೇತೃತ್ವ ವಹಿಸಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಡಾ.ಗಾಟ್‌ಫ್ರೈಡ್ ವಿವರಿಸಿದರು. ಈ ತಂಡ ಸೂಪರ್‌ಹೆವಿ ಮೂಲಧಾತುಗಳಾದ ಬಿಎಚ್107, ಎಚ್‌ಎಸ್108 ಹಾಗೂ ಎಂಟಿ109ನ್ನು ಸೃಷ್ಟಿಸುವಲ್ಲಿ ಯಶಸ್ಲಿಯಾಗಿತ್ತು. ಇಲ್ಲಿ ಬಿಡುಗಡೆಯಾದ ಪುಸ್ತಕ ಹೊಸ ಸಂಶೋಧನೆಗಳ ಮೇಲೆ ಬೆಳಕು ಚೆಲ್ಲುತ್ತದೆ.

 ಮಾಹೆಯ ಕುಲಪತಿ ಡಾ.ಎಚ್.ವಿನೋದ್ ಭಟ್ ಮಾತನಾಡಿ, ಡಾ. ಗಾಟ್‌ಫ್ರೈಡ್ ವಿಶಿಷ್ಟ ವಿಜ್ಞಾನಿಯಾಗಿದ್ದು, ಅತ್ಯುತ್ತಮ ಸಂಶೋಧಕರಾಗಿದ್ದಾರೆ. ಇದಕ್ಕೆ ಅವರು ಕಂಡು ಹಿಡಿದ ಎಲ್ಲವೂ ಸಾಕ್ಷಿಯಾಗಿವೆ. ನಮಗೆ ಕಾಣಿಸದ ಹಲವು ವಸ್ತುಗಳನ್ನು ಅವರು ಬೆನ್ನಹತ್ತಿ ಕಂಡು ಹಿಡಿದಿದ್ದಾರೆ ಎಂದರು.

ಡಾ.ಗಾಟ್‌ಫ್ರೈಡ್ ಅವರೊಂದಿಗೆ ಸಂಶೋಧಕರಾಗಿ ಕೆಲಸ ಮಾಡಿದ ಎಂಸಿಎನ್‌ಎಸ್‌ನ ನಿರ್ದೇಶಕಿ ಡಾ.ಮೋಹಿನಿ ಗುಪ್ತಾ ಅವರು, ವಿಜ್ಞಾನಿಯೊಂದಿಗೆ ಕೆಲಸ ಮಾಡಿದ ತನ್ನ ಅನುಭವಗಳನ್ನು ಹಂಚಿಕೊಂಡರು. ಅವರೊಂದಿಗೆ ಬಹಳಷ್ಟು ಐಸೋಟೋಪ್‌ಗಳು ಹಾಗೂ ಏಳು ಮೂಲಧಾತುಗಳ ಸಂಶೋಧನೆಯಲ್ಲಿ ತಾನು ಪಾಲ್ಗೊಂಡಿರುವುದಾಗಿ ಅವರು ತಿಳಿಸಿದರು. ಇಲ್ಲಿ ಬಿಡುಗಡೆಯಾಗಿರುವ ಪುಸ್ತಕ ಅಣು ಭೌತವಿಜ್ಞಾನಿಗಳಿಗೆ ಅತ್ಯಂತ ಉಪಯುಕ್ತದ್ದಾಗಿದೆ ಎಂದು ಡಾ.ಗುಪ್ತಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X