Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾಮಟ್ಟದ ಪಿಯು...

ಉಡುಪಿ ಜಿಲ್ಲಾಮಟ್ಟದ ಪಿಯು ಬಾಸ್ಕೆಟ್‌ಬಾಲ್ ಪಂದ್ಯಾಟ: ಜ್ಞಾನಸುಧಾ -ಎಂಜಿಎಂ ಕಾಲೇಜು ತಂಡಗಳಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ11 Sept 2019 9:31 PM IST
share
ಉಡುಪಿ ಜಿಲ್ಲಾಮಟ್ಟದ ಪಿಯು ಬಾಸ್ಕೆಟ್‌ಬಾಲ್ ಪಂದ್ಯಾಟ: ಜ್ಞಾನಸುಧಾ -ಎಂಜಿಎಂ ಕಾಲೇಜು ತಂಡಗಳಿಗೆ ಪ್ರಶಸ್ತಿ

ಉಡುಪಿ, ಸೆ.11: ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಸಹಯೋಗದೊಂದಿಗೆ ಬುಧವಾರ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಪದವಿ ಪೂರ್ವ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕಾರ್ಕಳ ಗಣಿತ ನಗರದ ಜ್ಞಾನಸುಧಾ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಎಂಜಿಎಂ ಕಾಲೇಜು ತಂಡ ಪ್ರಶಸ್ತಿ ಗೆದ್ದುಕೊಂಡಿದೆ.

ಬಾಲಕರ ವಿಭಾಗದ ಅಂತಿಮ ಸುತ್ತಿನ ಪಂದ್ಯಾಟದಲ್ಲಿ ಜ್ಞಾನಸುಧಾ ತಂಡ ಎದುರಾಳಿ ಎಂಜಿಎಂ ಕಾಲೇಜು ತಂಡವನ್ನು 25-19 ಅಂಕ ಗಳೊಂದಿಗೆ ಹಾಗೂ ಬಾಲಕಿಯರ ವಿಭಾಗದಲ್ಲಿ ಎಂಜಿಎಂ ತಂಡ ಎದುರಾಳಿ ಜ್ಞಾನಸುಧಾ ತಂಡವನ್ನು 4-0 ಅಂಕದೊಂದಿಗೆ ಸೋಲಿಸಿ ಜಯ ಸಾಧಿಸಿದೆ. ಉತ್ತಮ ಆಟ ಗಾರ ವೈಯಕ್ತಿಕ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಜ್ಞಾನಸುಧಾ ತಂಡದ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ ಜ್ಞಾನಸುಧಾ ತಂಡದ ಕುಂಜಲಾ ಪಡೆದುಕೊಂಡರು.

ಕಾಲೇಜಿನ ಸಭಾಂಗಣದಲ್ಲಿ ಸಂಜೆ ನಡೆದ ಸಮಾರೋಪದಲ್ಲಿ ಸಿಂಡಿಕೇಟ್ ಬ್ಯಾಂಕ್ ಕುಂಜಿಬೆಟ್ಟು ಶಾಖೆಯ ಶಾಖಾ ಪ್ರಬಂಧಕ ಸಚಿನ್ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ., ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಹೆಗ್ಡೆ, ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿ ಯೇಶನ್ ಅಧ್ಯಕ್ಷ ರಾಮದಾಸ್ ಕಾಮತ್ ಉಪಸ್ಥಿತರಿದ್ದರು.

ಉಪನ್ಯಾಸಕ ಮುರಳೀಧರ್ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದ ಎರಡು ವಿಭಾಗಗಳಲ್ಲಿ ಜಿಲ್ಲೆಯ ಒಟ್ಟು 15 ಕಾಲೇಜು ತಂಡ ಗಳು ಭಾಗವಹಿಸಿದ್ದವು.

ಪಂದ್ಯಾಟದ ಉದ್ಘಾಟನೆ: ಪಂದ್ಯಾಟವನ್ನು ಬ್ಯಾಂಕ್ ಆಫ್ ಬರೋಡಾ ಉಡುಪಿ ಪ್ರಾದೇಶಿಕ ಕಚೇರಿಯ ಉಪಮಹಾ ಪ್ರಬಂಧಕ ರವೀಂದ್ರ ರೈ ಉದ್ಘಾಟಿಸಿ, ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ., ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿ ಯೇಶನ್ ಅಧ್ಯಕ್ಷ ರಾಮದಾಸ್ ಕಾಮತ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಹೆಗ್ಡೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸುರೇಂದ್ರನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X