Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿಕ್ಷಣದ ಕೊರತೆಯ ಕಾರಣ ಮೋದಿಯಿಂದ ಅಸಮರ್ಥ...

ಶಿಕ್ಷಣದ ಕೊರತೆಯ ಕಾರಣ ಮೋದಿಯಿಂದ ಅಸಮರ್ಥ ಸಚಿವರ ಆಯ್ಕೆ: ಸುಬ್ರಮಣಿಯನ್ ಸ್ವಾಮಿ

“ನೋಟ್ ಬ್ಯಾನ್ ನಂತಹ ಮೂರ್ಖತನದ ಬಗ್ಗೆ ಇವರೆಂದಿಗೂ ಮಾತನಾಡುವುದಿಲ್ಲ”

ವಾರ್ತಾಭಾರತಿವಾರ್ತಾಭಾರತಿ11 Sept 2019 10:18 PM IST
share
ಶಿಕ್ಷಣದ ಕೊರತೆಯ ಕಾರಣ ಮೋದಿಯಿಂದ ಅಸಮರ್ಥ ಸಚಿವರ ಆಯ್ಕೆ: ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ, ಸೆ.11: ಶೈಕ್ಷಣಿಕ ಹಿನ್ನೆಲೆಯ ಕೊರತೆಯು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕತೆಯನ್ನು ನಿಭಾಯಿಸಲು ತನ್ನ ಸ್ನೇಹಿತರು ಮತ್ತು ‘ಬೇರುಗಳಿಲ್ಲದ ಸಚಿವರನ್ನು’ ನೆಚ್ಚಿಕೊಳ್ಳುವಂತೆ ಮಾಡಿದೆ. ಈ ಸ್ನೇಹಿತರು ಮತ್ತು ಸಚಿವರು ಆರ್ಥಿಕತೆಯ ಕುರಿತು ಕಟುಸತ್ಯವನ್ನು ಮೋದಿಯವರಿಗೆಂದೂ ಹೇಳುವುದಿಲ್ಲ. ನೋಟು ರದ್ದತಿಯಂತಹ ಮೂರ್ಖತನ ಮತ್ತು ಜಿಎಸ್‌ಟಿಯಂತಹ ಹುಚ್ಚುತನಕ್ಕೆ ಕಾರಣವಾದ ಆರ್ಥಿಕ ನೀತಿಯ ಕಹಿಸತ್ಯವನ್ನು ಅವರೆಂದೂ ಮೋದಿಯವರಿಗೆ ಮನವರಿಕೆ ಮಾಡುವುದಿಲ್ಲ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ತನ್ನ ಇತ್ತೀಚಿನ ಪುಸ್ತಕದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ತನ್ನ ನೂತನ ಪುಸ್ತಕ ‘ರಿಸೆಟ್: ರಿಗೇನಿಂಗ್ ಇಂಡಿಯಾಸ್ ಇಕನಾಮಿಕ್ ಲೆಗಸಿ’ಯಲ್ಲಿ ಬಿಜೆಪಿ ನೇತೃತ್ವದ ಸರಕಾರದಿಂದ ಆರ್ಥಿಕತೆಯ ನಿರ್ವಹಣೆ ಮತ್ತು ಮೋದಿಯವರು ಆಯ್ದುಕೊಂಡಿರುವ ಸಲಹೆಗಾರರ ಕುರಿತು ಗಂಭೀರ ಆರೋಪಗಳನ್ನು ಮಾಡಿರುವ ಸ್ವಾಮಿ, ಜಿಡಿಪಿ ಆಧಾರ ವರ್ಷದ ಬದಲಾವಣೆ, ನಿರುದ್ಯೋಗ ಅಂಕಿಅಂಶ ಮತ್ತು ನೋಟು ರದ್ದತಿಯ ಪರಿಣಾಮಗಳಂತಹ ವಿಷಯಗಳಲ್ಲಿ ತಪ್ಪು ಮಾಹಿತಿಗಳನ್ನು ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಆರ್ಥಿಕತೆಯ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಮೋದಿಯವರ ಸಂಪುಟ ಸಹೋದ್ಯೋಗಿಗಳ ಸಾಮರ್ಥ್ಯದ ಬಗ್ಗೆಯೂ ಅವರು ಶಂಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಸಾಧನೆಯ ವೈಫಲ್ಯವು ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ತನ್ನ ಪ್ರಚಾರ ವಿಷಯವನ್ನು ಬದಲಿಸುವಂತೆ ಮಾಡಿತ್ತು. ‘ವಿಕಾಸ್ (ಅಭಿವೃದ್ಧಿ)’ ಅನ್ನು ಮೂಲೆಗುಂಪು ಮಾಡಿದ ಬಿಜೆಪಿಯು ರಾಷ್ಟ್ರೀಯ ಭದ್ರತೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟದಂತಹ ವಿಷಯಗಳನ್ನು ತನ್ನ ಚುನಾವಣಾ ಪ್ರಚಾರದ ಸರಕುಗಳನ್ನಾಗಿ ಮಾಡಿಕೊಂಡಿತ್ತು ಎಂದು ಸ್ವಾಮಿ ಕುಟುಕಿದ್ದಾರೆ.

2008ರಿಂದಲೂ ವಿದೇಶಿ ಹೂಡಿಕೆಯ ಬಗೆಗಿನ ಮೋಹವು ಆರ್ಥಿಕ ಹಿನ್ನಡೆಗೆ ಕಾರಣವಾಗಿತ್ತು ಎಂದಿರುವ ಸ್ವಾಮಿ, 2016ರಿಂದ ಆರ್ಥಿಕತೆಯು ಅಪಾಯಕಾರಿಯಾಗಿ ಹಿಮ್ಮುಖ ಗಿರಕಿ ಹೊಡೆದಿದ್ದು, ತನ್ನ ಸಲಹೆಗಳಿಗೆ ಕಿವಿಗೊಡದಿದ್ದರಿಂದ ದೇಶವೀಗ ಸಂಕಷ್ಟದ ಸ್ಥಿತಿಯಲ್ಲಿದೆ ಎಂದಿದ್ದಾರೆ.

ಮೋದಿ ಮತ್ತು ಅವರ ಪೂರ್ವಾಧಿಕಾರಿ ಮನಮೋಹನ ಸಿಂಗ್ ಅವರನ್ನು ತುಲನೆ ಮಾಡಿರುವ ಸ್ವಾಮಿ,ಸಿಂಗ್ ಆರ್ಥಿಕ ತಜ್ಞರಾಗಿದ್ದರು,ಆದರೆ ಅವರು ತನ್ನ ಸರಕಾರದಲ್ಲಿಯೇ ನಗಣ್ಯವಾಗಿದ್ದರು. ಮೋದಿಯವರು ಅವರ ತದ್ವಿರುದ್ಧವಾಗಿದ್ದಾರೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X