Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಸ ನಿರ್ವಹಣಾ ಶುಲ್ಕ ಮುಂಗಡವಾಗಿ ವಸೂಲಿ:...

ಕಸ ನಿರ್ವಹಣಾ ಶುಲ್ಕ ಮುಂಗಡವಾಗಿ ವಸೂಲಿ: ಸೆ. 17ರಿಂದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ11 Sept 2019 10:42 PM IST
share
ಕಸ ನಿರ್ವಹಣಾ ಶುಲ್ಕ ಮುಂಗಡವಾಗಿ ವಸೂಲಿ: ಸೆ. 17ರಿಂದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ

ಬಂಟ್ವಾಳ, ಸೆ. 11: ಪುರಸಭೆಯು ಆಸ್ತಿ ತೆರಿಗೆಯ ಜೊತೆ ಕಸ ನಿರ್ವಹಣಾ ಶುಲ್ಕವನ್ನು ಮುಂಗಡವಾಗಿ ವಸೂಲಿ ಮಾಡುವ ಕ್ರಮವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಬಂಟ್ವಾಳ ತಾಲೂಕು ಸಮಾನಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಬಂಟ್ವಾಳ ಪುರಸಭಾ ಕಚೇರಿ ಮುಂದೆ ಸೆ. 17ರಿಂದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ೀಡಿದ ಸಮಿತಿ ಸಂಚಾಲಕ ಬಿ.ಶೇಖರ್ ತಿಳಿಸಿದ್ದಾರೆ.

ಬುಧವಾರ ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಸಮಿತಿ ಸಂಚಾಲಕ ಬಿ.ಶೇಖರ್ ಅಂದು ಬೆಳಿಗ್ಗೆ 9.30ಕ್ಕೆ ರಥಬೀದಿಯಲ್ಲಿರುವ ಸ್ವರ್ಣ ಸೌಧದ ಮುಂಭಾಗದಲ್ಲಿ ಪುರವಾಸಿಗಳು, ವರ್ತಕರು ಸಭೆಸೇರಿ ಅಲ್ಲಿಂದ ಮೆರವಣಿಗೆ ಮೂಲಕ ಪುರಸಭಾ ಕಚೇರಿಯವರೆಗೆ ಸಾಗಿ ಧರಣಿ ಆರಂಭಿಸಲಾಗುವುದು ಎಂದು ಹೇಳಿದರು.

ತೆರಿಗೆಯ ಜೊತೆ ಕಸ ಸಂಗ್ರಹದ ಶುಲ್ಕ ವಸೂಲಿ ಮಾಡುವ ಪುರಸಭೆಯ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಯವರ ಜನವಿರೋಧಿ ನೀತಿಯನ್ನು ವಿರೋಧಿಸಿ, ಈಗಾಗಲೇ ಜಿಲ್ಲಾಧಿಕಾರಿವರಿಗೆ ಮನವಿ ಸಲ್ಲಿಸಿದ್ದಲ್ಲದೆ ಪ್ರತಿಭಟನೆಯನ್ನು ಕೂಡ ಮಾಡಲಾಗಿತ್ತು. ಆದರೆ ಇದಕ್ಕೆ ಸ್ಪಂದಿಸದ ಹಿನ್ನಲೆಯಲ್ಲಿ ಈ ಕ್ರಮವನ್ನು ಕೈ ಬಿಡುವವರೆಗೂ ಅನಿಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಏಕಪಕ್ಷೀಯ ನಿರ್ಧಾರ:

ಪುರಸಭೆಯ ಈ ಹಿಂದಿನ ಆಡಳಿತಾವಧಿಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಬಿಟ್ಟರೆ ತೆರಿಗೆ ಜೊತೆ ಶುಲ್ಕ ವಸೂಲಿಯ ಬಗ್ಗೆ ಯಾವುದೇ ನಿರ್ಣಯ ದಾಖಲಾಗಿಲ್ಲ. ಇದು ಪುರಸಭಾಧಿಕಾರಿಗಳ ಏಕಪಕ್ಷೀಯ ನಿರ್ಧಾರವಾಗಿದೆ. ತೆರಿಗೆಯ ಹೆಸರಿನಲ್ಲಿ ಭಯವನ್ನು ಉಂಟು ಮಾಡುತ್ತಿದೆ ಎಂದು ಪುರಸಭಾ ಸದಸ್ಯ ಮುನೀಶ್ ಅಲಿ ತಿಳಿಸಿದರು.

ಚುನಾಯಿತ ಪ್ರತಿನಿಧಿಗಳ ಜೊತೆ ಕನಿಷ್ಠ ಚರ್ಚಿಸದೆ ಈ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ ಅವರು, ಪುರಸಭಾ ವ್ಯಾಪ್ತಿಯ ಕೆಲ ವಾಡ್9ಗಳಿಗೆ ಈಗಲೂ ಕಸ ಸಂಗ್ರಹದ ವಾಹನಗಳು ಹೋಗುವಂತ ಸ್ಥಿತಿಯಲ್ಲಿಲ್ಲ. ಸಮರ್ಪಕ ತ್ಯಾಜ್ಯ ವಿಲೇವಾರಿಯು ಆಗದಿರುವ ಈ ಹಂತದಲ್ಲಿ ಪುರವಾಸಿಗಳಿಂದ ಕಸದ ಶುಲ್ಕವನ್ನು ತೆರಿಗೆಯ ಜೊತೆ ಸಂಗ್ರಹಿಸುವುದು ಸಮರ್ಥನಿಯವಲ್ಲ.ಪುರವಾಸಿಯೊಬ್ಬ ದೃಢಪತ್ರಬೇಕೆಂದು ಕಚೇರಿಗೆ ತೆರಳಿದರೆ ಅಧಿಕಾರಿಗಳು ಕಸದ ಶುಲ್ಕ ಪಾವತಿಸದೆ ದೃಢಪತ್ರ ನೀಡದ ಉದಾಹರಣೆಯು ಇದೆ ಎಂದ ಮುನೀಶ್ ಅಲಿ, ಇದೀಗ ನೀರಿನ ಶುಲ್ಕವನ್ನು ಮನಬಂದಂತೆ ಏರಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು. 

ಪುರಸಭೆಯ ಮುಖ್ಯಾಧಿಕಾರಿಯವರು ಶ್ರೀಮಂತರ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ ರಾಮಣ್ಣ ವಿಟ್ಲ, ಇನ್ನಾದರೂ ಬಡವರ ಬಗ್ಗೆ ಕಾಳಜಿ ತೋರಲಿ ಎಂದು ಸಲಹೆ ನೀಡಿದರು.

ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಮಾಜಿ ಸದಸ್ಯರಾದ ಬಿ.ಮೋಹನ್, ಜಗದೀಶ್ ಕುಂದರ್ , ಸಮಿತಿ ಸಂಚಾಲಕ ಪ್ರಭಾಕರ ದೈವಗುಡ್ಡೆ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X