Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಅನಧಿಕೃತ ಟೆಸ್ಟ್ ಪಂದ್ಯ:...

ಮೊದಲ ಅನಧಿಕೃತ ಟೆಸ್ಟ್ ಪಂದ್ಯ: ದ.ಆಫ್ರಿಕಕ್ಕೆ ಅಲ್ಪ ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ11 Sept 2019 11:22 PM IST
share
ಮೊದಲ ಅನಧಿಕೃತ ಟೆಸ್ಟ್ ಪಂದ್ಯ: ದ.ಆಫ್ರಿಕಕ್ಕೆ ಅಲ್ಪ ಮುನ್ನಡೆ

ತಿರುವನಂತಪುರ, ಸೆ.11: ಎಡಗೈ ಸ್ಪಿನ್ನರ್ ಶಹಬಾಝ್ ನದೀಂ ಸ್ಪಿನ್ ಜಾದೂವಿಗೆ ತತ್ತರಿಸಿದ ದಕ್ಷಿಣ ಆಫ್ರಿಕ ಎ ತಂಡ ಭಾರತ ಎ ವಿರುದ್ಧದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಅಲ್ಪ ಮುನ್ನಡೆ ಕಾಯ್ದುಕೊಂಡಿದೆ.

ಮಳೆಬಾಧಿತ ಮೂರನೇ ದಿನದಾಟವಾದ ಬುಧವಾರ 5 ವಿಕೆಟ್‌ಗಳ ನಷ್ಟಕ್ಕೆ 125 ರನ್‌ನಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕ ದಿನದಾಟದಂತ್ಯಕ್ಕೆ 55 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 179 ರನ್ ಗಳಿಸಿದೆ. ಕೇವಲ 40 ರನ್ ಮುನ್ನಡೆಯಲ್ಲಿದೆ. ಬಾಲಂಗೋಚಿಗಳಾದ ಲುಂಗಿ ಗಿಡಿ ಹಾಗೂ ಸಿಪಾಮ್ಲಾ(ಔಟಾಗದೆ 5) ಕ್ರೀಸ್ ಕಾಯ್ದುಕೊಂಡಿದ್ದಾರೆ.

ಶುಭಮನ್ ಗಿಲ್ ನೇತೃತ್ವದ ಭಾರತ ನಾಲ್ಕನೇ ಹಾಗೂ ಕೊನೆಯ ದಿನವಾದ ಗುರುವಾರ ಹರಿಣ ಪಡೆಯನ್ನು ಆದಷ್ಟು ಬೇಗನೆ ಕಟ್ಟಿಹಾಕಿ ಗೆಲ್ಲಲು ಸುಲಭ ಗುರಿ ಪಡೆಯುವ ಯೋಚನೆಯಲ್ಲಿದೆ. 35 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕ್ಲಾಸೆನ್ ಹಾಗೂ 12 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಮುಲ್ಡರ್ ಆರನೇ ವಿಕೆಟ್‌ಗೆ 74 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಕ್ಲಾಸೆನ್(48, 104 ಎಸೆತ)ಕೇವಲ 2 ರನ್‌ನಿಂದ ಅರ್ಧಶತಕ ವಂಚಿತರಾದರೆ, ಮುಲ್ಡರ್(46, 62 ಎಸೆತ)50ರನ್ ಗಳಿಸಲು 4 ರನ್ ಕೊರತೆ ಎದುರಿಸಿದರು. ಭಾರತದ ಬೌಲಿಂಗ್ ವಿಭಾಗದಲ್ಲಿ ನದೀಂ(3-17) ಯಶಸ್ವಿ ಬೌಲರ್ ಎನಿಸಿಕೊಂಡರು. ಆಲ್‌ರೌಂಡರ್ ಜಲಜ್ ಸಕ್ಸೇನ(2-22)ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್(1-28), ಮುಹಮ್ಮದ್ ಸಿರಾಜ್(1-36)ಹಾಗೂ ಕೆ.ಗೌತಮ್(1-52)ತಲಾ ಒಂದು ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

► ದಕ್ಷಿಣ ಆಫ್ರಿಕ ಎ ಮೊದಲ ಇನಿಂಗ್ಸ್: 164

► ದಕ್ಷಿಣ ಆಫ್ರಿಕ ಎ ಎರಡನೇ ಇನಿಂಗ್ಸ್: 55 ಓವರ್‌ಗಳಲ್ಲಿ 179/9 (ಕ್ಲಾಸನ್ 48, ಮುಲ್ಡರ್ 46, ಹಂಝಾ 44, ನದೀಂ 3-17, ಜಲಜ್ ಸಕ್ಸೇನ 2-22)

► ಭಾರತ ಎ ಮೊದಲ ಇನಿಂಗ್ಸ್: 303

share
ವಾರ್ತಾಭಾರತಿ
ವಾರ್ತಾಭಾರತಿ
Next Story
X