Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿಯ ನಿವೃತ್ತಿ ವದಂತಿಗೆ ಪುಷ್ಟಿ ನೀಡಿದ...

ಧೋನಿಯ ನಿವೃತ್ತಿ ವದಂತಿಗೆ ಪುಷ್ಟಿ ನೀಡಿದ ಕೊಹ್ಲಿ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ12 Sept 2019 11:42 PM IST
share
ಧೋನಿಯ ನಿವೃತ್ತಿ ವದಂತಿಗೆ ಪುಷ್ಟಿ ನೀಡಿದ ಕೊಹ್ಲಿ ಟ್ವೀಟ್

ಹೊಸದಿಲ್ಲಿ, ಸೆ.12: ಆಸ್ಟ್ರೇಲಿಯ ವಿರುದ್ಧ 2016ರಲ್ಲಿ ನಡೆದ ಟ್ವೆಂಟಿ-20 ವಿಶ್ವಕಪ್‌ನ ಸ್ಮರಣೀಯ ಕ್ಷಣವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಭಾರತದ ನಾಯಕ ವಿರಾಟ್ ಕೊಹ್ಲಿ, ಆ ಪಂದ್ಯದಲ್ಲಿ ನಾನು ಫಿಟ್ನೆಸ್ ಟೆಸ್ಟ್ ನಲ್ಲಿ ಓಡುವ ರೀತಿಯಲ್ಲಿ ಓಡಲು ಎಂಎಸ್ ಧೋನಿ ನನಗೆ ಪ್ರೇರೇಪಿಸಿರುವುದನ್ನು ಯಾವುದೇ ಕಾರಣಕ್ಕೂ ಮರೆಯಲಾರೆ ಎಂದು ಟ್ವೀಟ್ ಮಾಡಿದ್ದಾರೆ. ಕೊಹ್ಲಿ ಟ್ವೀಟ್ ಮಾಡಿರುವ ಸಮಯ ಧೋನಿಯ ನಿವೃತ್ತಿ ವದಂತಿಗೆ ಪುಷ್ಟಿ ನೀಡಿದಂತಾಗಿದೆ. ‘‘ಈ ಪಂದ್ಯವನ್ನು ನಾನು ಮರೆಯಲಾರೆ. ಅದೊಂದು ವಿಶೇಷ ರಾತ್ರಿಯಾಗಿತ್ತು. ಈ ವ್ಯಕ್ತಿ ನಾನು ಫಿಟ್ನೆಸ್ ಟೆಸ್ಟ್‌ನಲ್ಲಿ ಓಡುವ ರೀತಿಯಲ್ಲಿ ಓಡುವಂತೆ ಮಾಡಿದರು’’ಎಂದು ಪಂದ್ಯದ ಚಿತ್ರದೊಂದಿಗೆ ಕೊಹ್ಲಿ ಟ್ವೀಟ್ ಮಾಡಿದ್ದಾರೆ.

2016ರ ಟ್ವೆಂಟಿ-20 ವಿಶ್ವಕಪ್‌ನ ಭಾರತ-ಆಸ್ಟ್ರೇಲಿಯ ನಡುವಿನ ಸೂಪರ್-10 ಪಂದ್ಯವನ್ನು ಉಲ್ಲೇಖಿಸಿ ಕೊಹ್ಲಿ ಟ್ವೀಟ್ ಮಾಡಿದ್ದರು. ಆ ಪಂದ್ಯದಲ್ಲಿ ಭಾರತ ಗೆಲ್ಲಲು 161 ರನ್ ಗುರಿ ಪಡೆದಿತ್ತು. 7.4 ಓವರ್‌ಗಳಲ್ಲಿ 49 ರನ್‌ಗೆ 3 ವಿಕೆಟ್ ಕಳೆದುಕೊಂಡಿತ್ತು. ಆಗ ಕೊಹ್ಲಿ ಹಾಗೂ ಯುವರಾಜ್ ಸಿಂಗ್ 4ನೇ ವಿಕೆಟ್ ಜೊತೆಯಾಟದಲ್ಲಿ 45 ರನ್ ಸೇರಿಸಿದ್ದರು. 14ನೇ ಓವರ್‌ನಲ್ಲಿ ಯುವರಾಜ್ ಸಿಂಗ್ ಆಲ್‌ರೌಂಡರ್ ವಾಟ್ಸನ್‌ಗೆ ವಿಕೆಟ್ ಒಪ್ಪಿಸಿದಾಗ ಭಾರತದ ಸ್ಕೋರ್ 94/4.

ಆಗ ಕೊಹ್ಲಿ ಜೊತೆ ಕೈಜೋಡಿಸಿದ ಧೋನಿ 5ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 67 ರನ್ ಸೇರಿಸಿದರು. ಈ ಜೊತೆಯಾಟದ ವೇಳೆ ಕೊಹ್ಲಿ ಸಿಂಗಲ್ ಹಾಗೂ ಡಬಲ್‌ನ ಮೂಲಕವೇ ರನ್ ಗಳಿಸಿದರು. ವಿಕೆಟ್ ಮಧ್ಯೆ ಅತ್ಯಂತ ವೇಗವಾಗಿ ಓಡಬಲ್ಲ ಧೋನಿ ಅವರು ಕೊಹ್ಲಿಗೆ ವೇಗವಾಗಿ ಓಡಲು ಉತ್ತೇಜಿಸಿ ಒಂದು ರನ್ ಗಳಿಸುವಲ್ಲಿ ಎರಡು ರನ್ ಗಳಿಸಲು ಪ್ರೇರೇಪಿಸಿದ್ದರು. ಧೋನಿ 10 ಎಸೆತಗಳಲ್ಲಿ 18 ರನ್ ಗಳಿಸಿದ್ದು, ಭಾರತ ಈ ಪಂದ್ಯವನ್ನು ಆರು ವಿಕೆಟ್‌ನಿಂದ ಗೆದ್ದುಕೊಂಡು ಸೆಮಿ ಫೈಲ್‌ಗೆ ತಲುಪಿತ್ತು. ಆದರೆ, ಸೆಮಿ ಫೈನಲ್‌ನಲ್ಲಿ ವಿಂಡೀಸ್ ವಿರುದ್ಧ 7 ವಿಕೆಟ್‌ಗಳಿಂದ ಸೋತಿತ್ತು.

ಇತ್ತೀಚೆಗೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿ ಎಲ್ಲ ಮೂರು ಮಾದರಿ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಸ್ವದೇಶಕ್ಕೆ ವಾಪಸಾಗಿರುವ ಭಾರತ ಸೆ.15ರಂದು ದಕ್ಷಿಣ ಆಫ್ರಿಕ ವಿರುದ್ಧ ಧರ್ಮಶಾಲಾದಲ್ಲಿ ಮೊದಲ ಟ್ವೆಂಟಿ-20 ಪಂದ್ಯವನ್ನು ಆಡಲಿದೆ. ಧೋನಿ ಎರಡೂ ಸರಣಿಯಲ್ಲಿ ಅಲಭ್ಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X