Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿ.ಟಿ.ದೇವೇಗೌಡ ಪಕ್ಷದಲ್ಲಿ ಇರುವುದಿಲ್ಲ:...

ಜಿ.ಟಿ.ದೇವೇಗೌಡ ಪಕ್ಷದಲ್ಲಿ ಇರುವುದಿಲ್ಲ: ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ13 Sept 2019 8:18 PM IST
share
ಜಿ.ಟಿ.ದೇವೇಗೌಡ ಪಕ್ಷದಲ್ಲಿ ಇರುವುದಿಲ್ಲ: ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ

ಧಾರವಾಡ, ಸೆ. 13: ಮಾಜಿ ಸಚಿವ ಜಿ.ಟಿ.ದೇವೇಗೌಡ ಎಲ್ಲಿಗೆ ಹೋಗುವರೋ ತಿಳಿಯದು. ಆದರೆ, ಅವರು ಜೆಡಿಎಸ್ ಪಕ್ಷದಲ್ಲಿ ಮಾತ್ರ ಇರುವುದಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಹಾಗೂ ಮೇಲ್ಮನೆ ಸದಸ್ಯ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ’ ಎಂಬ ಗಾದೆ ಮಾತಿನಂತೆ, ಜಿ.ಟಿ.ದೇವೇಗೌಡ ಜೆಡಿಎಸ್‌ನಲ್ಲಿ ಇರುವುದಿಲ್ಲ ಎಂಬುದು ಅವರ ಮಾತುಗಳಿಂದಲೇ ಗೊತ್ತಾಗುತ್ತದೆ ಎಂದು ಹೇಳಿದರು.

ಮೊದಲೇ ಜಿಟಿಡಿ ಅವರಿಗೆ ಅಸಮಾಧಾನವಿತ್ತು. ಆಗಲೇ ಅವರು ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದಿದ್ದರು. ಅದು ನನಗೂ ಸರಿ ಅನಿಸಿತ್ತು. ಈಗ ಪರಿಸ್ಥಿತಿ ಇನ್ನೂ ಅತಿರೇಕಕ್ಕೆ ಹೋಗಿದೆ. ಹೀಗಾಗಿ ಅವರು ಪಕ್ಷದಲ್ಲಿ ಇರುವುದಿಲ್ಲ ಎಂದು ಹೊರಟ್ಟಿ ನುಡಿದರು.

ಪಕ್ಷದ ವರಿಷ್ಠರು ಕೂಡಲೇ ಅವರನ್ನು ಕರೆದು ಮಾತನಾಡಬೇಕು. ಅದು ಬಿಟ್ಟು ಒಬೊಬ್ಬರು ಒಂದೊಂದು ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಈ ಬೆಳವಣಿಗೆಗಳನ್ನು ಗಮನಿಸಿದರೆ ಮತ್ತೆ ಆಪರೇಷನ್ ಕಮಲ ನಡೆಯುತ್ತದೆ ಎಂಬುದು ಸ್ಪಷ್ಟ ಎಂದು ತಿಳಿಸಿದರು.

ಅನುಭವಿಗಳಿಲ್ಲ: ಸಿಎಂ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಹೆಚ್ಚಾಗಿ ಅನನುಭವಿಗಳಿದ್ದು, ಅನುಭವವುಳ್ಳವರು ಅಲ್ಲಿ ಯಾರೂ ಇಲ್ಲ. ಅಲ್ಲಿ ಇದ್ದವರೆಲ್ಲರೂ ಹೊಟ್ಟೆ ತುಂಬಿದವರು ಎಂದು ಟೀಕಿಸಿದ ಹೊರಟ್ಟಿ, ಇಚ್ಚಾಶಕ್ತಿ ಕೊರತೆಯೂ ಇದೆ ಎಂದು ಲೇವಡಿ ಮಾಡಿದರು.

ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಚಿವರು ಹಾಗೂ ಸರಕಾರ ಹಗಲು-ರಾತ್ರಿ ಕೆಲಸ ಮಾಡಬೇಕಿತ್ತು. ಆದರೆ, ಕೇವಲ ಪ್ರವಾಹ ನೋಡಿ ಬರುವುದನ್ನು ಮಾಡುತ್ತಿದ್ದಾರೆ. ಹೀಗಾಗಿ ಸರಕಾರ ಇದೆಯೋ ಇಲ್ಲವೋ ಎಂಬ ಭಾವನೆ ಜನರಲ್ಲಿದೆ ಎಂದು ಅವರು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X