Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಸಂಸ (ಅಂಬೇಡ್ಕರ್‌ವಾದ) ಜಿಲ್ಲಾ...

ದಸಂಸ (ಅಂಬೇಡ್ಕರ್‌ವಾದ) ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 Sept 2019 9:46 PM IST
share

ಉಡುಪಿ, ಸೆ.13: ಆದಿವುಡುಪಿಯ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಮಲ್ಲೇಶ್ ಅಂಬುಗ ಹಾಸನ ಹಾಗೂ ಚಂದು ಎಲ್. ಬೆಳ್ತಂಗಡಿ ಇವರ ಉಪಸ್ಥಿತಿಯಲ್ಲಿ ಜರಗಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾಗಿ ಸುಂದರ್ ವಾಸ್ತರ್ ಅವಿರೋಧವಾಗಿ ಆಯ್ಕೆಯಾದರು.

ಉಳಿದ ಪದಾಧಿಕಾರಿಗಳ ವಿವರ ಹೀಗಿದೆ.

ಜಿಲ್ಲಾ ಸಂಘಟನಾ ಸಂಚಾಲಕರು: ಭಾಸ್ಕರ ಮಾಸ್ತರ್ ನಿಟ್ಟೂರು, ಪರಮೇಶ್ವರ ಉಪ್ಪೂರು, ಗೋಪಾಲಕೃಷ್ಣ ಕುಂದಾಪುರ, ಮಂಜುನಾಥ ಬಾಳ್ಕುದ್ರು, ಅಣ್ಣಪ್ಪ ನಕ್ರೆ ಕಾರ್ಕಳ, ಶ್ಯಾಮ್ ತೆಕ್ಕಟ್ಟೆ.

ಜಿಲ್ಲಾ ಖಜಾಂಚಿ: ಶ್ರೀಧರ ಕುಂಜಿಬೆಟ್ಟು. ಜಿಲ್ಲಾ ಸಮಿತಿ ಸದಸ್ಯರು: ಸುಂದರ್ ಗುಜ್ಜರಬೆಟ್ಟು, ಶ್ಯಾಮ್‌ರಾಜ್ ಬಿರ್ತಿ, ಎಸ್.ಎಸ್. ಪ್ರಸಾದ್, ಶ್ರೀನಿವಾಸ್ ಮಲ್ಯಾಡಿ, ರಮೇಶ್ ಕಾರ್ಕಳ, ಎಸ್.ವಿಜಯ ಶಂಕರಪುರ, ಗೋಪಾಲ ಕೊಡಂಕೂರು, ಪ್ರವೀಣ್‌ಕುಮಾರ್ ಗುಂಡಿಬೈಲು, ಪುಷ್ಪಾಕರ್ ಕೊರಂಗ್ರಪಾಡಿ, ಆನಂದ ಬ್ರಹ್ಮಾವರ.

ತಾಲೂಕು ಸಂಘಟನಾ ಸಂಚಾಲಕರು: ಅಣ್ಣಪ್ಪ ಕೊಳಲಗಿರಿ, ಗುರುರಾಜೇಶ್ ಬಂಟಕಲ್ಲು, ಶಂಕರ ಕೊಡಂಕೂರು, ಕೃಷ್ಣ ಎಲ್.ಐ.ಸಿ., ಪದ್ಮಾಕರ ಕುಂಜಿಬೆಟ್ಟು, ತಾಲೂಕು ಖಜಾಂಚಿ:ಪ್ರೇಮಾನಂದ ಬಂಟಕಲ್ಲು. ತಾಲೂಕು ಸಮಿತಿ ಸದಸ್ಯರು: ಸುರೇಶ್ ಬಂಟಕಲ್ಲು, ಶಿವರಾಮ ಭೈರಂಪಳ್ಳಿ, ಮಾರಿಮುತ್ತು ಪ್ರಗತಿನಗರ, ಕೃಷ್ಣ ನೇತಾಜಿನಗರ, ಕೃಷ್ಣ ಪಂದುಬೆಟ್ಟು, ಮೋಹನ ಚೆಂಡ್ಕಳ.

ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟ: ಪ್ರಧಾನ ಸಂಚಾಲಕ ರಾಜೇಂದ್ರನಾಥ್ ಬೆಳ್ಳೆ, ಸಂಘಟನಾ ಸಂಚಾಲಕ ರಂಜಿತ್ ಎಸ್.ಆರ್. ಬಂಟಕಲ್ಲು, ವಿರೂಪಾಕ್ಷ ಸುಂಕದ.

ಜಿಲ್ಲಾ ದಲಿತ ನೌಕರರ ಒಕ್ಕೂಟ: ಪ್ರಧಾನ ಸಂಚಾಲಕ-ರಾಘವೇಂದ್ರ, ಸಂಘಟನಾ ಸಂಚಾಲಕ- ಉದಯ, ಸಿದ್ದಪ್ಪ ಮಾಸ್ತರ್. ಜಿಲ್ಲಾ ದಲಿತ ಕಲಾಮಂಡಳಿ: ಪ್ರಧಾನ ಸಂಚಾಲಕ ರವೀಂದ್ರ ಬಂಟಕಲ್ಲು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X