Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಪೂರ್ಣ ಪ್ಲಾಸ್ಟಿಕ್ ನಿಷೇಧ...

ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲ !

ವಾರ್ತಾಭಾರತಿವಾರ್ತಾಭಾರತಿ13 Sept 2019 10:26 PM IST
share
ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲ !

ಬೆಂಗಳೂರು, ಸೆ.13: ನಗರದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಘೋಷಣೆ ಮಾಡಿ ಎರಡು ವಾರಗಳು ಕಳೆಯುತ್ತಿದ್ದರೂ, ಇನ್ನೂ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವಲ್ಲಿ ಪಾಲಿಕೆ ಸೋತಿದೆ.

ಸೆ.1 ರಿಂದಲೇ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಯಂತ್ರಣ ಎಂದು ಘೋಷಿಸಲಾಗಿತ್ತು. ಬಿಬಿಎಂಪಿ ಮೇಯರ್, ಆಯುಕ್ತರು ಘೋಷಣೆ ಮಾಡಿದ್ದರು. ಎನ್‌ಜಿಟಿ ಆದೇಶದ ಮೇರೆಗೆ ರಚನೆಯಾದ ಘನತ್ಯಾಜ್ಯ ನಿರ್ವಹಣೆ ಸಮಿತಿ ಕೂಡ ನಿಷೇಧವನ್ನು ಸಮರ್ಪಕವಾಗಿ ಜಾರಿ ಮಾಡುವ ಕುರಿತು ಬಿಬಿಎಂಪಿಗೆ ಸೂಚನೆ ನೀಡಿತ್ತು.

ನಗರದ ನಾನಾ ಭಾಗಗಳ ಹೊಟೇಲ್, ತರಕಾರಿ, ಹಣ್ಣು ಅಂಗಡಿಗಳಲ್ಲಿ ಕಾಗದದ ಪೊಟ್ಟಣ, ಬಟ್ಟೆಯ ಚೀಲ ಬಳಸಲಾಗುತ್ತಿದೆ. ಸಣ್ಣ ಕ್ಯಾಂಟೀನ್, ಬೀದಿ ಬದಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಅತಿಯಾಗಿ ಕಂಡು ಬರುತ್ತಿದೆ. ಆದರೂ, ಸಂಪೂರ್ಣವಾಗಿ ಇನ್ನೂ ಪ್ಲಾಸ್ಟಿಕ್ ಬಳಕೆಯಿಂದ ನಗರದ ಜನರು ಮುಕ್ತವಾಗಿಲ್ಲ.

ಬಣ್ಣ-ಬಣ್ಣದ ಚೀಲಗಳು: ಕೆ.ಆರ್.ಮಾರುಕಟ್ಟೆ ಸೇರಿದಂತೆ ನಗರದ ಹಲವಾರು ಮಾರುಕಟ್ಟೆಗಳಲ್ಲಿ, ಬೀದಿ ಬದಿ ವ್ಯಾಪಾರಿಗಳ ಬಳಿಯಲ್ಲಿ ಇನ್ನೂ ಅಲ್ಲಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆ ಕಂಡು ಬರುತ್ತಿದೆ. ತರಕಾರಿ, ಹಣ್ಣು, ಬಟ್ಟೆ, ಮಳಿಗೆಗಳಲ್ಲಿ ಏನೇ ಕೊಂಡರೂ ಪ್ಲಾಸ್ಟಿಕ್ ಚೀಲ ಉಚಿತವಾಗಿ ದೊರೆಯುತ್ತದೆ. ಪ್ರತಿ ಬೀದಿ ವ್ಯಾಪಾರಿಯ ಬಳಿ ಈ ಬಗೆಯ ಚೀಲವಿದೆ. ನಗರದ ಹಲವೆಡೆ ಪ್ಲಾಸ್ಟಿಕ್ ಬಳಕೆ ಮಾಡುವವರ ಬಳಿ ‘ನಿಮಗೆ ಪ್ಲಾಸ್ಟಿಕ್ ಬಳಕೆ ನಿಷೇಧವಾಗಿರುವ ವಿಷಯ ತಿಳಿದಿಲ್ಲವಾ’ ಎಂದು ಪ್ರಶ್ನಿಸಿದರೆ, ಬಹಳ ಕಡಿಮೆ ಜನರು ಬಟ್ಟೆಯ ಚೀಲ ತರುತ್ತಾರೆ. ನಾವೇ ಪ್ಲಾಸ್ಟಿಕ್ ಚೀಲ ಕೊಡದಿದ್ದರೆ ತರಕಾರಿ ಬೇಡವೆಂದು ಹೊರಟು ಹೋಗುತ್ತಾರೆ. ಗ್ರಾಹಕರನ್ನು ಹಿಡಿದಿಟ್ಟುಕೊಳ್ಳಲು ಚೀಲ ನೀಡುವುದು ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಬಾಳೆ ಎಲೆಗೆ ಬೇಡಿಕೆ: ಹೊಟೇಲ್, ಕ್ಯಾಂಟೀನ್‌ಗಳಲ್ಲಿ ಈಗ ಬಾಳೆ ಎಲೆಗೆ ಭಾರೀ ಬೇಡಿಕೆ ಬಂದಿದೆ. ಅಲ್ಯೂಮಿನಿಯಂ ಹಾಳೆ, ಚೀಲಗಳಲ್ಲಿ ಪಾರ್ಸೆಲ್ ಕಟ್ಟಿಕೊಡುವುದು ಸುಲಭ. ಆದರೆ, ಈ ಹಾಳೆ ಸುಲಭವಾಗಿ ಸಿಗುವುದಿಲ್ಲ. ಬಾಳೆಎಲೆ ಕಡಿಮೆ ದರಕ್ಕೆ ದೊರೆಯುವುದು ಮಾತ್ರವಲ್ಲದೆ, ಗ್ರಾಹಕರಿಗೆ ಆಕರ್ಷಕವೂ ಆಗಿದೆ. ಕೆಲವೆಡೆ ಸಣ್ಣ ಕ್ಯಾಂಟೀನ್, ಹೊಟೇಲ್‌ಗಳಲ್ಲಿ ಪ್ಲಾಸ್ಟಿಕ್ ಚೀಲದಲ್ಲೆ ಸಾಂಬಾರು, ತಿಂಡಿ ಪಾರ್ಸೆಲ್ ಮಾಡಿಕೊಡುತ್ತಿರುವುದು ಕಂಡುಬರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X