Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನ ವಿರುದ್ಧ ಭಾರತದ ಡೇವಿಸ್ ಕಪ್...

ಪಾಕಿಸ್ತಾನ ವಿರುದ್ಧ ಭಾರತದ ಡೇವಿಸ್ ಕಪ್ ಪಂದ್ಯ ನವೆಂಬರ್ ಅಂತ್ಯಕ್ಕೆ: ಎಐಟಿಎ

ವಾರ್ತಾಭಾರತಿವಾರ್ತಾಭಾರತಿ13 Sept 2019 11:06 PM IST
share
ಪಾಕಿಸ್ತಾನ ವಿರುದ್ಧ ಭಾರತದ ಡೇವಿಸ್ ಕಪ್ ಪಂದ್ಯ ನವೆಂಬರ್ ಅಂತ್ಯಕ್ಕೆ: ಎಐಟಿಎ

ಹೊಸದಿಲ್ಲಿ, ಸೆ.13: ಭಾರತ ಹಾಗೂ ಪಾಕಿಸ್ತಾನದ ನಡುವಿನ ಡೇವಿಸ್ ಕಪ್ ಪಂದ್ಯ ಮರು ನಿಗದಿಯಾಗಿದ್ದು, ಇಸ್ಲಾಮಾಬಾದ್‌ನಲ್ಲಿ ನ.29 ಅಥವಾ 30ರಂದು ನಡೆಯುವ ಸಾಧ್ಯತೆಯಿದೆ. ಅಂತಿಮ ನಿರ್ಧಾರಕ್ಕೆ ಮೊದಲು ಮತ್ತೊಂದು ಸುತ್ತಿನ ಭದ್ರತಾ ಪರಿಶೀಲನೆ ನಡೆಯಲಿದೆ ಎಂದು ಅಖಿಲ ಭಾರತ ಟೆನಿಸ್ ಅಸೋಸಿಯೇಶನ್(ಎಐಟಿಎ)ಶುಕ್ರವಾರ ತಿಳಿಸಿದೆ.

ಡೇವಿಸ್ ಕಪ್ ಪಂದ್ಯ ಈ ಹಿಂದೆ ಇಸ್ಲಾಮಾಬಾದ್‌ನಲ್ಲಿ ಸೆಪ್ಟಂಬರ್ 14-15ರಂದು ನಿಗದಿಯಾಗಿತ್ತು. ಕಳೆದ ತಿಂಗಳು ಅಂತರ್‌ರಾಷ್ಟ್ರೀಯ ಟೆನಿಸ್ ಒಕ್ಕೂಟ(ಐಟಿಎಫ್)ಆಳವಾದ ಭದ್ರತಾ ಪರಿಶೀಲನೆ ನಡೆಸಿದ ಬಳಿಕ ನವೆಂಬರ್‌ಗೆ ಪಂದ್ಯವನ್ನು ಮುಂದೂಡಿತ್ತು. ನವೆಂಬರ್ 4 ರಂದು ನಡೆಯಲಿರುವ ಭದ್ರತಾ ಪರಿಶೀಲನೆಯ ಬಳಿಕ ಡೇವಿಸ್ ಕಪ್ ಪಂದ್ಯ ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆಯೇ ಅಥವಾ ತಟಸ್ಥ ತಾಣಕ್ಕೆ ಸ್ಥಳಾಂತರವಾಗಲಿದೆಯೇ ಎಂದು ನಿರ್ಧಾರವಾಗಲಿದೆ ಎಂದು ಎಐಟಿಎ ತಿಳಿಸಿದೆ.

ಭಾರತ -ಪಾಕ್ ನಡುವಿನ ಡೇವಿಸ್ ಕಪ್ ಪಂದ್ಯ ಇಸ್ಲಾಮಾಬಾದ್‌ನಲ್ಲಿ ನವೆಂಬರ್ 29 ಹಾಗೂ 30 ಅಥವಾ ನವೆಂಬರ್ 30 ಅಥವಾ ಡಿಸೆಂಬರ್ 1 ರಂದು ನಡೆಯಲಿದೆ. ನ.4ರಂದು ಭದ್ರತೆಯ ಪರಿಸ್ಥಿತಿಯನ್ನು ಪರಿಶೀಲಿಸಲಾಗುವುದು. ಆಗ ಎಲ್ಲಿ ಪಂದ್ಯ ನಡೆಸುವುದೆಂದು ನಿರ್ಧರಿಸಲಾಗುವುದು ಎಂದು ಎಐಟಿಎ ತಿಳಿಸಿದೆ.

ಉಭಯ ದೇಶಗಳ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ನೆಲೆಸಿದ್ದು, ಡೇವಿಸ್ ಪಂದ್ಯವನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕು ಅಥವಾ ಮುಂದೂಡಬೇಕೆಂದು ಭಾರತ ಮಾಡಿದ್ದ ಮನವಿಯನ್ನು ಆಗಸ್ಟ್ 22ರಂದು ನಡೆದ ಐಟಿಎಫ್ ಡೇವಿಸ್ ಕಪ್ ಸಮಿತಿ ಪರಿಗಣಿಸಿ ಸೆ.14 ಹಾಗೂ 15ರಂದು ನಡೆಯಬೇಕಾಗಿದ್ದ ಪಂದ್ಯವನ್ನು ಮುಂದೂಡಲು ನಿರ್ಧರಿಸಿತ್ತು.

ಸ್ವತಂತ್ರ ನಿಪುಣ ಭದ್ರತಾ ಸಲಹೆಗಾರರು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಸುದೀರ್ಘವಾಗಿ ಪರಿಶೀಲಿಸಿದ ಬಳಿಕ ಡೇವಿಸ್ ಕಪ್ ಸಮಿತಿಯು ಇಸ್ಲಾಮಾಬಾದ್‌ನಲ್ಲಿ ಸೆ.14-15ರಂದು ನಿಗದಿಯಾಗಿದ್ದ ಡೇವಿಸ್ ಕಪ್ ಏಶ್ಯ/ ಒಶಿಯಾನಿಯ ಗ್ರೂಪ್-1 ಪಂದ್ಯವನ್ನು ಮುಂದೂಡುವ ನಿರ್ಧಾರಕ್ಕೆ ಬಂತು ಎಂದು ಐಟಿಎಫ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X