Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪ್ಪುಹಣ ಕಾಯ್ದೆಯಡಿ ಮುಕೇಶ್ ಅಂಬಾನಿ,...

ಕಪ್ಪುಹಣ ಕಾಯ್ದೆಯಡಿ ಮುಕೇಶ್ ಅಂಬಾನಿ, ಕುಟುಂಬಕ್ಕೆ ಐಟಿ ನೋಟಿಸ್: ವರದಿ

ಅಘೋಷಿತ ವಿದೇಶಿ ಆದಾಯ

ವಾರ್ತಾಭಾರತಿವಾರ್ತಾಭಾರತಿ14 Sept 2019 1:08 PM IST
share
ಕಪ್ಪುಹಣ ಕಾಯ್ದೆಯಡಿ ಮುಕೇಶ್ ಅಂಬಾನಿ, ಕುಟುಂಬಕ್ಕೆ ಐಟಿ ನೋಟಿಸ್: ವರದಿ

ಮುಂಬೈ, ಸೆ.14: ಆದಾಯ ತೆರಿಗೆ ಇಲಾಖೆಯು 2015ರ ಕಾಳಧನ ಕಾಯಿದೆಯನ್ವಯ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಮತ್ತವರ ಮೂವರು ಮಕ್ಕಳಾದ ಅನಂತ್, ಆಕಾಶ್ ಹಾಗೂ ಇಶಾ ಅಂಬಾನಿಗೆ  ನೋಟಿಸ್ ಜಾರಿ ಮಾಡಿದೆ ಎಂದು The Indian Express ವಿಶೇಷ ವರದಿ ಪ್ರಕಟಿಸಿದೆ.

ಘೋಷಿಸದೇ ಇರುವ ವಿದೇಶಿ ಆದಾಯ ಹಾಗೂ ಸಂಪತ್ತುಗಳ ಕುರಿತಂತೆ ಮುಕೇಶ್ ಅಂಬಾನಿ ಮತ್ತವರ ಕುಟುಂಬಕ್ಕೆ ಈ ವರ್ಷದ ಮಾರ್ಚ್ 28, 2019ರಂದು ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಮುಂಬೈ ಆದಾಯ ತೆರಿಗೆ ಇಲಾಖೆ ಹಾಗೂ ಕೇಂದ್ರ ನೇರ ತೆರಿಗೆಗಳ ಮಂಡಳಿಯ ನಡುವೆ ಹಲವು ಹಿಂಜರಿಕೆಗಳ ನಂತರ ಈ ಐಟಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಆದರೆ ಐಟಿ ನೋಟಿಸ್ ಜಾರಿಯಾಗಿದೆ ಎಂಬ ವರದಿಗಳನ್ನು ರಿಲಯನ್ಸ್ ವಕ್ತಾರರು ನಿರಾಕರಿಸಿದ್ದಾರೆ.

ಸುಮಾರು 700 ಮಂದಿ ಭಾರತೀಯರು ಜಿನೇವಾದ ಎಚ್‍ಎಸ್‍ ಬಿಸಿಯಲ್ಲಿ ಖಾತೆಗಳನ್ನು ಹೊಂದಿದ್ದಾರೆಂಬ ಮಾಹಿತಿ ಸರಕಾರಕ್ಕೆ ದೊರೆತ ನಂತರ 2011ರಲ್ಲಿ ಐಟಿ ಇಲಾಖೆ ತನಿಖೆ ಆರಂಭಿಸಿತ್ತೆನ್ನಲಾಗಿದೆ. ಎಚ್‍ಎಸ್‍ ಬಿಸಿ ಜಿನೇವಾದಲ್ಲಿ 1,195 ಖಾತೆದಾರರಿದ್ದಾರೆಂದು 2015ರಲ್ಲಿ ನಡೆದ ಮಾಧ್ಯಮ ತನಿಖಾ ವರದಿಯಲ್ಲಿ ಸ್ವಿಸ್ ಲೀಕ್ಸ್ ಎಂದು ಕರೆಯಲ್ಪಡುವ ಇಂಟರ್‍ ನ್ಯಾಷನಲ್ ಕನ್ಸಾರ್ಟಿಯಂ ಆಫ್ ಇನ್ವೆಸ್ಟಿಗೇಟಿವ್ ಜರ್ನಲಿಸ್ಟ್ಸ್ ಹೇಳಿಕೊಂಡಿತ್ತು. ಈ ಖಾತೆದಾರರಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳಿದ್ದವು. ಒಟ್ಟು 601 ಮಿಲಿಯನ್ ಡಾಲರ್ ಮೊತ್ತ ಹೊಂದಿದ್ದ  ತೆರಿಗೆದಾರರ ಸ್ವರ್ಗಗಳಲ್ಲಿರುವ ವಿದೇಶಿ ಸಂಸ್ಥೆಗಳಿಗೆ ಸೇರಿದ 14 ಎಚ್‍ಎಸ್‍ಬಿಸಿ ಜಿನೇವಾ ಖಾತೆಗಳು  ವಿವಿಧ ಮಧ್ಯವರ್ತಿಗಳ ಮೂಲಕ ರಿಲಯನ್ಸ್  ಗ್ರೂಪ್ ಜತೆ ನಂಟು ಹೊಂದಿದ್ದವು ಎಂದು ವರದಿಯೊಂದು ತಿಳಿಸಿತ್ತು.

ಫೆಬ್ರವರಿ 4ರ ಐಟಿ ತನಿಖಾ ವರದಿಯ ಪ್ರಕಾರ ಅಂಬಾನಿ ಕುಟುಂಬದ ಸದಸ್ಯರು ಸ್ವಿಸ್ ಲೀಕ್ಸ್ ನಲ್ಲಿ ನಮೂದಿಸಲಾಗಿದ್ದ 14 ಕಂಪೆನಿಗಳ ಪೈಕಿ ಒಂದು ಕಂಪೆನಿಯಿಂದ ಸಂಪೂರ್ಣ ಲಾಭ ಪಡೆದಿದ್ದರು. ಈ ಹಣವನ್ನು ವಿವಿಧ ವಿದೇಶಿ ಹಾಗೂ ದೇಶೀಯ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X