Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 17 ಸ್ಥಳೀಯ ಸಂಸ್ಥೆಗಳಿಗೆ...

ರಾಜ್ಯದ 17 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ತಯಾರಿ ಆರಂಭ

ನವೆಂಬರ್‌ನಲ್ಲಿ ಮತದಾನ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ14 Sept 2019 9:56 PM IST
share
ರಾಜ್ಯದ 17 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ತಯಾರಿ ಆರಂಭ

►ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನೆ

ಬೆಂಗಳೂರು, ಸೆ.14 : ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪಟ್ಟಣ ಪಂಚಾಯತ್ ಸೇರಿದಂತೆ 11 ಜಿಲ್ಲೆಗಳ 17 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯ ಚುನಾವಣಾ ಆಯೋಗ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ.

ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಅವಧಿ ಮುಕ್ತಾಯವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ.

ಇದೇ ವರ್ಷದ ಮೇನಲ್ಲಿ 63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗಿತ್ತು. 106 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿತ್ತಾದರೂ, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿಯಿದ್ದರಿಂದ ತಡೆ ಹಿಡಿಯಲಾಗಿತ್ತು. ಅದರಲ್ಲಿ ಇತ್ಯರ್ಥಗೊಂಡವು ಸೇರಿದಂತೆ ಅವಧಿ ಮುಗಿಯುತ್ತಿರುವ 17 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ.

ನಗರ ಸ್ಥಳೀಯ ಚುನಾವಣೆ ನಡೆಸುವ ಸಂಬಂಧ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಆಡಳಿತಕ್ಕೆ ಪತ್ರ ರವಾನೆ ಮಾಡಲಾಗಿದೆ. ಅದರಂತೆ ಮತದಾರರ ಪಟ್ಟಿ ಸಿದ್ಧಪಡಿಸುವುದು, ಮತದಾನ ಕೇಂದ್ರಗಳ ಪಟ್ಟಿಯ ಎರಡು ಪ್ರತಿಗಳನ್ನು ಆಯೋಗಕ್ಕೆ ಸಲ್ಲಿಸುವುದು, ಮತದಾನ ಕೇಂದ್ರಗಳ ಭೌತಿಕ ಪರಿಶೀಲನೆ ನಡೆಸಿ, ಆ ಬಗ್ಗೆ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚನೆಗಳನ್ನು ನೀಡಲಾಗಿದೆ.

ಚುನಾವಣೆ ನಡೆಯುವ ವಾರ್ಡ್‌ಗಳ, ಮತಗಟ್ಟೆಗಳಿಗೆ ಅನುಸಾರ ಮತದಾನ ಸಿಬ್ಬಂದಿಗಳ ನೇಮಕ ಹಾಗು ಅಗತ್ಯ ತರಬೇತಿ ನೀಡುವುದು. ಆಯೋಗದ ಸೂಚನೆಯಂತೆ ಇವಿಎಂಗಳನ್ನು ಸಂಗ್ರಹಿಸಿ, ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯವಾದ ಇವಿಎಂಗಳನ್ನು ಸಿದ್ಧಪಡಿಸಿಟ್ಟುಕೊಳ್ಳುವುದು, ಚುನಾವಣಾಧಿಕಾರಿಗಳ ನೇಮಕ ಮಾಡುವಂತೆಯೂ ನಿರ್ದೇಶನ ನೀಡಲಾಗಿದೆ.

ಮಹಾನಗರ ಪಾಲಿಕೆಗೆ ಪ್ರತಿ 5 ವಾರ್ಡ್‌ಗೆ ಒಬ್ಬರು, ನಗರಸಭೆಗಳಿಗೆ ಪ್ರತಿ 6 ರಿಂದ 8 ವಾರ್ಡ್‌ಗೆ ಒಬ್ಬರು, ಪುರಸಭೆಗೆ 10 ವಾರ್ಡ್‌ಗೆ ಒಬ್ಬರು, ಪಟ್ಟಣ ಪಂಚಾಯತ್‌ನಲ್ಲಿ ಪ್ರತಿ 10 ವಾರ್ಡ್‌ಗೆ ಒಬ್ಬರಂತೆ ರಿಟರ್ನಿಂಗ್ ಅಧಿಕಾರಿ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯನ್ನು ನೇಮಕ ಮಾಡುವ ಸಂಬಂಧ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಅಲ್ಲದೆ, ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ಪರಿಶೀಲನೆಗೆ ಅಧಿಕಾರಿಗಳ ನೇಮಕ, ಗುರುತು ಸೀಲುಗಳ ತಯಾರಿಕೆ ಹಾಗೂ ನಿರ್ವಹಣೆ, ಚುನಾವಣಾ ಸಾಮಗ್ರಿಗಳ ಸಂಗ್ರಹಣೆಯ ಬಗ್ಗೆ ತೀರ್ಮಾನ ಮಾಡುವಂತೆ ನಿರ್ದೇಶಿಸಲಾಗಿದ್ದು, ಅನುದಾನದ ಲೆಕ್ಕಾಚಾರ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಗಿದೆ.

ಚುನಾವಣೆ ನಡೆಯುವ ಜಿಲ್ಲೆ ಹಾಗೂ ಸ್ಥಳೀಯ ಸಂಸ್ಥೆ

ಬೆಂಗಳೂರು ಗ್ರಾಮಾಂತರ:

ಹೊಸಕೋಟೆ(ನಗರಸಭೆ)

ರಾಮನಗರ:

ಕನಕಪುರ(ನಗರಸಭೆ)

ಮಾಗಡಿ(ಪುರಸಭೆ)

ದಾವಣಗೆರೆ:

ದಾವಣಗೆರೆ(ಮಹಾನಗರ ಪಾಲಿಕೆ)

ಕೋಲಾರ:

ಕೋಲಾರ(ನಗರಸಭೆ)

ಮುಳಬಾಗಿಲು(ನಗರಸಭೆ)

ಕೆಜಿಎಫ್(ನಗರಸಭೆ)

ಚಿಕ್ಕಬಳ್ಳಾಪುರ:

ಚಿಕ್ಕಬಳ್ಳಾಪುರ(ನಗರಸಭೆ)

ಗೌರಿಬಿದನೂರು(ನಗರಸಭೆ)

ಚಿಂತಾಮಣಿ(ನಗರಸಭೆ)

ಶಿವಮೊಗ್ಗ:

ಜೋಗ ಕಾರ್ಗಲ್(ಪಟ್ಟಣ ಪಂಚಾಯತ್)

ಮೈಸೂರು:

ಹುಣಸೂರು(ನಗರಸಭೆ)

ದಕ್ಷಿಣ ಕನ್ನಡ:

ಮಂಗಳೂರು(ಮಹಾನಗರ ಪಾಲಿಕೆ)

ಧಾರವಾಡ:

ಕುಂದಗೋಳ(ಪಟ್ಟಣ ಪಂಚಾಯತ್)

ಬಳ್ಳಾರಿ:

ಕಂಪ್ಲಿ(ಪುರಸಭೆ)

ಕೂಡ್ಲಗಿ(ಪಟ್ಟಣ ಪಂಚಾಯತ್)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X