Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿತ್ತ ಸಚಿವಾಲಯ, ನೀತಿ ಆಯೋಗದ...

ವಿತ್ತ ಸಚಿವಾಲಯ, ನೀತಿ ಆಯೋಗದ ಆಕ್ಷೇಪಗಳಿದ್ದರೂ 106 ರಾಷ್ಟ್ರೀಯ ಜಲಮಾರ್ಗಗಳನ್ನು ಹೆಸರಿಸಿದ ಸಂಪುಟ

ವಾರ್ತಾಭಾರತಿವಾರ್ತಾಭಾರತಿ14 Sept 2019 10:29 PM IST
share
ವಿತ್ತ ಸಚಿವಾಲಯ, ನೀತಿ ಆಯೋಗದ ಆಕ್ಷೇಪಗಳಿದ್ದರೂ 106 ರಾಷ್ಟ್ರೀಯ ಜಲಮಾರ್ಗಗಳನ್ನು ಹೆಸರಿಸಿದ ಸಂಪುಟ

ಹೊಸದಿಲ್ಲಿ,ಸೆ.14: ದೇಶದಲ್ಲಿಯ 106 ಜಲಮಾರ್ಗಗಳನ್ನು ರಾಷ್ಟ್ರೀಯ ಜಲಮಾರ್ಗಗಳನ್ನಾಗಿ ಘೋಷಿಸಲು ಕೇಂದ್ರ ಸಂಪುಟವು ನಿರ್ಧರಿಸಿದ್ದು, ಇದಕ್ಕೆ ನೀತಿ ಆಯೋಗ ಮತ್ತು ವಿತ್ತ ಸಚಿವಾಲಯದ ಪ್ರಬಲ ವಿರೋಧ ವ್ಯಕ್ತವಾಗಿದೆ.

 ಸೂಕ್ತ ಆದ್ಯತೆ ಮತ್ತು ವ್ಯಾಪಕ ಚರ್ಚೆ ಇಲ್ಲದೆ ಯಾವುದೇ ಜಲಮಾರ್ಗವನ್ನು ರಾಷ್ಟ್ರಿಯ ಜಲಮಾರ್ಗವನ್ನಾಗಿ ಘೋಷಿಸುವುದು ಸರಿಯಲ್ಲ ಎಂದು ಸರಕಾರದ ಇವೆರಡೂ ಪ್ರಮುಖ ವಿಭಾಗಗಳು ಹಡಗುಗಾರಿಕೆ ಸಚಿವಾಲಯಕ್ಕೆ ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದವು. ಇಷ್ಟೊಂದು ಭಾರೀ ಸಂಖ್ಯೆಯ ಜಲಮಾರ್ಗಗಳನ್ನು ರಾಷ್ಟ್ರೀಯ ಜಲಮಾರ್ಗಗಳೆಂದು ಘೋಷಿಸುವುದರಿಂದ ಕೇಂದ್ರದ ಮೇಲೆ ಭಾರೀ ಹಣಕಾಸಿನ ಹೊರೆ ಬೀಳುತ್ತದೆ ಮತ್ತು ಜಲ ಪರಿಸರ ವ್ಯವಸ್ಥೆಗೆ ಸರಿಪಡಿಸಲಾಗದ ಹಾನಿಯುಂಟಾಗುತ್ತದೆ ಎಂದೂ ಅವು ತಿಳಿಸಿದ್ದವು.

ಏಕಕಾಲದಲ್ಲಿ ಇಷ್ಟೊಂದು ರಾಷ್ಟ್ರೀಯ ಜಲಮಾರ್ಗಗಳನ್ನು ಘೋಷಿಸುವ ನಿರ್ಧಾರವನ್ನು ವಿತ್ತ ಸಚಿವಾಲಯವು ಬಲವಾಗಿ ಆಕ್ಷೇಪಿಸಿತ್ತು.

 ಅಕ್ಟೋಬರ್,1986 ಮತ್ತು ನವಂಬರ್,2008ರ ನಡುವೆ ದೇಶದಲ್ಲಿ ಒಟ್ಟು ಐದು ಜಲಮಾರ್ಗಗಳನ್ನು ರಾಷ್ಟ್ರೀಯ ಜಲಮಾರ್ಗಗಳನ್ನಾಗಿ ಘೋಷಿಸಲಾಗಿತ್ತು. ಈ ಪೈಕಿ ಮೂರು ಜಲಮಾರ್ಗಗಳು ಮಾತ್ರ ಸೂಕ್ತವಾಗಿ ಕಾರ್ಯಾಚರಿಸುತ್ತಿದ್ದು, ಇತರ ಎರಡು ಇನ್ನೂ ಕಾರ್ಯಾಚರಣೆಗಳನ್ನು ಆರಂಭಿಸಬೇಕಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X