Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪಶ್ಚಿಮ ಬಂಗಾಳ ಪೊಲೀಸ್...

ಮಂಗಳೂರು: ಪಶ್ಚಿಮ ಬಂಗಾಳ ಪೊಲೀಸ್ ಕ್ರೌರ್ಯ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Sept 2019 11:06 PM IST
share
ಮಂಗಳೂರು: ಪಶ್ಚಿಮ ಬಂಗಾಳ ಪೊಲೀಸ್ ಕ್ರೌರ್ಯ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು, ಸೆ.14: ಉದ್ಯೋಗದ ಹಕ್ಕಿಗಾಗಿ ನಿರುದ್ಯೋಗದ ವಿರುದ್ಧ ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ನಡೆಯುತ್ತಿದ್ದ ಯುವಜನ ವಿದ್ಯಾರ್ಥಿ ಹೋರಾಟದ ಮೇಲೆ ಲಾಠಿ ಪ್ರಹಾರ ನಡೆಸಿದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರದ ಕ್ರಮವನ್ನು ಖಂಡಿಸಿ ಡಿವೈಎಫ್‌ಐ ಶನಿವಾರ ಸಂಜೆ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ದೇಶದ ಯುವಜನತೆ ನಿರುದ್ಯೋಗ ದಿಂದ ತತ್ತರಿಸಿದ್ದಾರೆ. ನಿರುದ್ಯೋಗದ ವಿರುದ್ಧ ದೇಶದಾದ್ಯಂತ ಚಳವಳಿಗಳು ಭುಗಿಲೇಳುತ್ತಿವೆ ಎಂದರು.

ಚಳವಳಿಯ ಭಾಗವಾಗಿ ಪ.ಬಂಗಾಳ ರಾಜ್ಯದಲ್ಲೂ ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಇತರ ಜನಪರ ಯುವಜನ ವಿದ್ಯಾರ್ಥಿ ಸಂಘಟನೆಗಳು ಪಶ್ಚಿಮ ಬಂಗಾಳ ರಾಜ್ಯ ಹೋರಾಟಕ್ಕೆ ಕರೆ ನೀಡಿದ್ದು ರಾಜ್ಯದಾದ್ಯಂತ ಹೋರಾಟ ನಡೆದಿತ್ತು. ಈ ಭಾಗವಾಗಿ ನಡೆದಿದ್ದ ಸಿಂಗೂರಿನ ಬೃಹತ್ ಯುವಜನ ಹೋರಾಟವನ್ನು ಸಹಿಸಲಾಗದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರಕಾರ ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರ ಮೇಲೆ ಅಮಾನುಷವಾಗಿ ಲಾಠಿಪ್ರಹಾರ ನಡೆಸಿದೆ. ಡಿವೈಎಫ್‌ಐ ಜಿಲ್ಲಾ ಸಮಿತಿ ಖಂಡಿಸುತ್ತದೆ ಎಂದರು.

ಡಿವೈಎಫ್‌ಐ ಮಂಗಳೂರು ನಗರ ಉಪಾಧ್ಯಕ್ಷ ಶ್ರೀನಾಥ್ ಕಾಟಿಪಳ್ಳ ಮಾತನಾಡಿ, ಲಾಠಿಪ್ರಹಾರಗಳಿಂದ ಜನಪರ ಹೋರಾಟ ಗಳನ್ನು ಹತ್ತಿಕ್ಕಲಾಗದು. ಇದು ನಿರುದ್ಯೋಗದ ವಿರುದ್ಧದ ಮೊದಲ ಹೋರಾಟ. ಇದು ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಖಜಾಂಚಿ ಮನೋಜ್ ವಾಮಂಜೂರು, ಜಿಲ್ಲಾ ಮುಖಂಡರಾದ ನಿತಿನ್ ಕುತ್ತಾರ್, ಸುನಿಲ್ ತೆವುಲ, ರಫೀಕ್ ಹರೇಕಳ, ನೌಶಾದ್ ಬೆಂಗರೆ, ಹನೀಫ್ ಬೆಂಗರೆ ಮತ್ತು ಡಿವೈಎಫ್‌ಐನ ಮಾಜಿ ಮುಖಂಡರಾದ ಸುನಿಲ್‌ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಕೃಷ್ಣಪ್ಪ ಕೊಂಚಾಡಿ ಉಪಸ್ಥಿತರಿದ್ದರು. ನಗರ ಅಧ್ಯಕ್ಷ ನವೀನ್ ಕೊಂಚಾಡಿ, ಕಾರ್ಯದರ್ಶಿ ಸಾಧಿಕ್ ಕಣ್ಣೂರು, ಚರಣ್ ಪಂಜಿಮೊಗರು ಬಶೀರ್ ಪಂಜಿಮೊಗರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X