Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: 'ಹಿಂದಿ ದಿವಸ್' ವಿರೋಧಿಸಿ ಕರವೇ...

ಮೈಸೂರು: 'ಹಿಂದಿ ದಿವಸ್' ವಿರೋಧಿಸಿ ಕರವೇ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Sept 2019 11:32 PM IST
share
ಮೈಸೂರು: ಹಿಂದಿ ದಿವಸ್ ವಿರೋಧಿಸಿ ಕರವೇ ಪ್ರತಿಭಟನೆ

ಮೈಸೂರು,ಸೆ.14: ಒಕ್ಕೂಟ ವ್ಯವಸ್ಥೆಯು ಎಲ್ಲಾ ಭಾಷೆಗಳಿಗೂ ಸಮಾನ ಪ್ರಾತಿನಿಧ್ಯ ನೀಡುವುದನ್ನು ಬಿಟ್ಟು ಹಿಂದಿ ಭಾಷೆಗೆ ಆದ್ಯತೆಯನ್ನು ಕೊಟ್ಟು ಕೇಂದ್ರ ಸರ್ಕಾರ ಆಚರಿಸುತ್ತಿರುವ ಹಿಂದಿ ದಿವಸ್ ವಿರೋಧಿಸಿ ಕಪ್ಪು ದಿನ ಆಚರಣೆ ಮತ್ತು ಕನ್ನಡ ಭಾಷೆಗೂ ಹಿಂದಿಯಷ್ಟೇ ಪ್ರಾಮುಖ್ಯತೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ಜಿಲ್ಲಾದಿಕಾರಿಗಳ ಕಛೇರಿ ಎದುರು ಶನಿವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಭಾರತದ ಸಂವಿಧಾನದ ಮೂಲಭೂತ ಆಶಯಗಳಲ್ಲಿ ಒಕ್ಕೂಟ ವ್ಯವಸ್ಥೆಯೂ ಒಂದು. ಎಲ್ಲಾ ರಾಜ್ಯಗಳಿಗೂ ಮತ್ತು ಆ ರಾಜ್ಯ ಭಾಷೆಗೂ ಸಮಾನ ಸ್ಥಾನಮಾನ ಕೊಡುವುದು ಒಕ್ಕೂಟ ವ್ಯವಸ್ಥೆಯ ಮೂಲ ಆಶಯ. ಆದರೆ ಇದನ್ನು ಕಡೆಗಣಿಸಿ ಸ್ವಾತಂತ್ರ್ಯದ ನಂತರ ಬಂದ ಸರ್ಕಾರಗಳೆಲ್ಲವು ಹಿಂದಿ ಭಾಷೆಗೆ ಹೆಚ್ಚಿನ ಒತ್ತು ಕೊಡುತ್ತ ಬಂದಿದೆ. ಹಿಂದಿಯೇತರರ ಮೇಲೆ ಹಿಂದಿ ಹೇರಿಕೆ ಮಾಡುತ್ತ ಬಂದಿದೆ. ಪ್ರತಿ ವರ್ಷ ಕೇಂದ್ರ ಸರ್ಕಾರ 14ನೇ ಸೆಪ್ಟೆಂಬರ್ ನ್ನು ನಮ್ಮೆಲ್ಲರ ತೆರಿಗೆ ಹಣದಿಂದ ಹಿಂದಿ ದಿವಸ್ ನ್ನು ಹಿಂದಿಯೇತರ ರಾಜ್ಯಗಳಲ್ಲೂ ಆಚರಿಸುತ್ತಿದೆ. ಇದು ಕೇಂದ್ರ ಸರ್ಕಾರ ನಿಧಾನವಾಗಿ ರಾಜ್ಯಗಳ ಭಾಷೆಯ ಸ್ಥಾನದಲ್ಲಿ ಹಿಂದಿಯನ್ನು ಪ್ರತಿಷ್ಠಾಪಿಸಲು ನಡೆಸುತ್ತಿರುವ ಹುನ್ನಾರ. ನಾವು ಈ ಹಿಂದಿ ದಿವಸ್ ಆಚರಣೆಯನ್ನು ಖಂಡಿಸುತ್ತೇವೆ ಎಂದರು. 

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು. ಆಯಾ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು. ಸರ್ಕಾರ ಇನ್ನು ಮುಂದಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಲೋಕೇಶ್, ಮಂಜು, ಹೇಮಂತ್, ರಫೀಕ್, ಅಪ್ರೂಜ್, ಚಂದು, ಗಣೇಶ್, ಮಹಮ್ಮದ್ ರಫೀಕ್, ಪ್ರಮೋದ್, ಮಂಜುನಾಥ್, ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X