Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂಚನೆ ತಡೆ,ಮಾಹಿತಿ ಪ್ರಮಾಣೀಕರಣಕ್ಕೆ...

ವಂಚನೆ ತಡೆ,ಮಾಹಿತಿ ಪ್ರಮಾಣೀಕರಣಕ್ಕೆ ಕ್ರಮಗಳನ್ನು ಶಿಫಾರಸು ಮಾಡಿದ ಎನ್‌ಎಚ್‌ಎ,ಐಆರ್‌ಡಿಎಐ

ವಾರ್ತಾಭಾರತಿವಾರ್ತಾಭಾರತಿ15 Sept 2019 9:28 PM IST
share
ವಂಚನೆ ತಡೆ,ಮಾಹಿತಿ ಪ್ರಮಾಣೀಕರಣಕ್ಕೆ ಕ್ರಮಗಳನ್ನು ಶಿಫಾರಸು ಮಾಡಿದ ಎನ್‌ಎಚ್‌ಎ,ಐಆರ್‌ಡಿಎಐ

 ಹೊಸದಿಲ್ಲಿ,ಸೆ.15: ಆಯುಷ್ಮಾನ ಭಾರತ ಯೋಜನೆಯನ್ನು ಅನುಷ್ಠಾನಿಸುವ ಹೊಣೆಯನ್ನು ಹೊತ್ತಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಹಾಗೂ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ವರದಿಯೊಂದನ್ನು ಮಂಡಿಸಿದ್ದು,ಮಾಹಿತಿ ಪ್ರಮಾಣೀಕರಣಕ್ಕಾಗಿ ಮತ್ತು ವಂಚನೆ ತಡೆಗಾಗಿ ಅತ್ಯುತ್ತಮ ಪದ್ಧತಿಗಳು,ಸಾಮಾನ್ಯ ಮಾನದಂಡಗಳು,ಸಹಭಾಗಿತ್ವ ಕ್ರಮಗಳು ಮತ್ತು ಮಾದರಿ ಐಟಿ ಮಾರ್ಗಸೂಚಿಯನ್ನು ವರದಿಯು ಶಿಫಾರಸು ಮಾಡಿದೆ.

  ಪರಸ್ಪರ ಆಸಕ್ತಿ ಮತ್ತು ಸಹಕಾರದ ಪ್ರಮುಖ ಕ್ಷೇತ್ರಗಳ ಬಗ್ಗೆ ಪರಿಶೀಲನೆ ನಡೆಸಲು ರಚಿಸಲಾಗಿದ್ದ ಎನ್‌ಎಚ್‌ಎ ಮತ್ತು ಐಆರ್‌ಡಿಎಐಗಳ ಜಂಟಿ ಕಾರ್ಯಪಡೆಯು ಆಸ್ಪತ್ರೆಗಳ ನೆಟ್‌ವರ್ಕ್ ವ್ಯವಸ್ಥಾಪನೆ, ಮಾಹಿತಿ ಪ್ರಮಾಣೀಕರಣ ಮತ್ತು ವಿನಿಮಯ,ಆರೋಗ್ಯ ವಿಮೆ ಹಕ್ಕು ಕೋರಿಕೆಗಳ ನಿರ್ವಹಣೆಗಾಗಿ ಸಾಮಾನ್ಯ ಐಟಿ ಮೂಲಸೌಕರ್ಯ ಹಾಗೂ ವಂಚನೆ ಮತ್ತು ದುರುಪಯೋಗ ನಿಯಂತ್ರಣ ಈ ನಾಲ್ಕು ಕ್ಷೇತ್ರಗಳನ್ನು ಮುಖ್ಯವಾಗಿಟ್ಟುಕೊಂಡು ವರದಿಯನ್ನು ಸಿದ್ಧಗೊಳಿಸಿದೆ.

 ಇಂದು ಶೇ.60ರಷ್ಟು ಭಾರತೀಯ ಜನಸಂಖ್ಯೆಯು ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ (ಎಬಿಪಿಎಂಜೆಎವೈ) ಮತ್ತು ಖಾಸಗಿ ಪಾವತಿಯ ಆರೋಗ್ಯ ವಿಮೆ ವ್ಯಾಪ್ತಿಗೊಳಪಟ್ಟಿದೆ. ಇದು ದೇಶದಲ್ಲಿ ಆರೋಗ್ಯ ವಿಮೆ ಪರಿಸರ ವ್ಯವಸ್ಥೆಯನ್ನು ಬಲಗೊಳಿಸಲು,ಅದನ್ನು ಇನ್ನಷ್ಟು ದಕ್ಷ ಮತ್ತು ಪರಿಣಾಮಕಾರಿಯಾಗಿಸಲು ಎನ್‌ಎಚ್‌ಎ ಮತ್ತು ಐಆರ್‌ಡಿಎಐಗೆ ಅತ್ಯುತ್ತಮ ಅವಕಾಶವನ್ನು ಒದಗಿಸಿದೆ ಎಂದು ಎನ್‌ಎಚ್‌ದ ಸಿಇಒ ಇಂದುಭೂಷಣ ಅವರು ತಿಳಿಸಿದರು.

ವರದಿಯಲ್ಲಿನ ಶಿಫಾರಸುಗಳು ರೋಗಿಗಳಿಗೆ ಗುಣಮಟ್ಟದ ಆರೋಗ್ಯ ರಕ್ಷಣೆಯ ಲಭ್ಯತೆಯನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಈ ವರದಿಯು ಎಬಿಪಿಎಂಜೆಎವೈನ ಪಾರದರ್ಶಕತೆ,ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಇನ್ನಷ್ಟು ಹೆಚ್ಚಿಸಲು ಮತ್ತು ಕೋಟ್ಯಂತರ ಭಾರತೀಯರಿಗೆ ನೇರಲಾಭಗಳನ್ನೊದಗಿಸಲು ನೆರವಾಗಲಿವೆ ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X