Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸದಲ್ಲಿ ಸಂಸ್ಕೃತ ಲೋಹ ಶಾಸನ ಪತ್ತೆ

ಕಳಸದಲ್ಲಿ ಸಂಸ್ಕೃತ ಲೋಹ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ15 Sept 2019 10:59 PM IST
share
ಕಳಸದಲ್ಲಿ ಸಂಸ್ಕೃತ ಲೋಹ ಶಾಸನ ಪತ್ತೆ

ಚಿಕ್ಕಮಗಳೂರು, ಸೆ.15: ಕಳಸ ಚಂದ್ರನಾಥ ಬಸದಿಯಲ್ಲಿ ಸಾಂತರದೊರೆಗಳ ಕಾಲದ 14ನೆಯ ಶತಮಾನದ ಸಂಸ್ಕೃತ ಲೋಹಶಾಸನ ಪತ್ತೆ ಹಚ್ಚಲಾಗಿದೆ.

ವಿಜಯನಗರ ಸಾಮ್ರಾಜ್ಯದ ಮಹಾಮಂಡಲೇಶ್ವರರಾದ ಕಳಸ-ಕಾರ್ಕಳರಾಜ್ಯದ ದೊರೆ ಭೈರವ ಅರಸರ ಬೇಸಿಗೆ ರಾಜಧಾನಿಯಾಗಿದ್ದ ಭದ್ರತೀರದ ಕಳಸ ಪಟ್ಟಣದ ಕೆಳಂಗಡಿ ಶ್ರೀಚಂದ್ರನಾಥ ಬಸದಿ ಇತಿಹಾಸ ಪ್ರಸಿದ್ಧ. ಈ ಬಸದಿಯಲ್ಲಿ ನಿತ್ಯ ಪೂಜೆಗೊಳ್ಳುತ್ತಿದ್ದ ಶ್ರೀಮಹಾವೀರಸ್ವಾಮಿ ತೀರ್ಥಂಕರರ ಪಂಚಲೋಹದ ವಿಗ್ರಹದ ಹಿಂಭಾಗದಲ್ಲಿ ಬರೆಯಲ್ಪಟ್ಟ ಸಂಸ್ಕೃತ ಭಾಷೆಯ ನಾಗರಿಲಿಪಿಯ ಅತ್ಯಮೂಲ್ಯ ಶಾಸನವನ್ನು ಕಳಸದ ಹವ್ಯಾಸಿ ಇತಿಹಾಸ ಸಂಶೋಧಕ ಎಚ್.ಆರ್.ಪಾಂಡುರಂಗ ಸಂಶೋಧಿಸಿದ್ದಾರೆ.

ವಿಕ್ರಂ ಸಂವತ್ಸರದ 1380ನೆಯ ವರ್ಷ ಮಾಘಮಾಸ ಕಾಲಮಾನ ಉಲ್ಲೇಖವಿರುವ ಈ ಲೋಹಶಾಸನ ಹೊಯ್ಸಳ ಚಕ್ರವರ್ತಿಗಳ ಮಾಂಡಲೇಶ್ವರ ಹೊಂಬುಜ ಮೂಲದ ಕಳಸ ಶಾಖೆ ಸಾಂತರ ದೊರೆಗಳ ಆಳ್ವಿಕೆ ಕಾಲದ್ದೆನ್ನಲಾಗಿದೆ. ಕ್ರಿ.ಶ.1438ರಲ್ಲಿ ವೀರಪಾಂಡ್ಯ ದೇವರಸನಿಂದ ನಿರ್ಮಿಸಲ್ಪಟ್ಟ ಲೋಹಶಾಸನವನ್ನು ಅರ್ಚಕ ಅಜಿತ್‍ ಪ್ರಸಾದ್ ಇಂದ್ರ ಸಹಕಾರದಿಂದ ಪತ್ತೆ ಹಚ್ಚಿರುವುದಾಗಿ ತಿಳಿಸಿರುವ ಪಾಂಡುರಂಗ, ಜೈನಧರ್ಮದ 24ನೆಯ ತೀರ್ಥಂಕರರಾದ ವರ್ಧಮಾನ ಮಹಾವೀರ-ಚತುರ್ವಿಂಶತಿ ತೀರ್ಥಂಕರರ ಸಹಿತ ಶಾಸನವಾಗಿದೆ. ಇದನ್ನು ಅಧ್ಯಯನಕ್ಕೊಳಪಡಿಸಲಾಗಿದ್ದು, ಶ್ರೀಕ್ಷೇತ್ರ ಹೊಂಬುಜದಲ್ಲಿ ಅಕ್ಟೋಬರ್ ನಲ್ಲಿ ನಡೆಯುವ ಕರ್ನಾಟಕ ಇತಿಹಾಸ ಅಕಾಡೆಮಿ ಸಮ್ಮೇಳನದಲ್ಲಿ ಮಂಡಿಸುವುದಾಗಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X