Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1 ಲಕ್ಷ ರೂ.ಗೆ ಮಗಳನ್ನೇ ಮಾರಾಟ ಮಾಡಿದ...

1 ಲಕ್ಷ ರೂ.ಗೆ ಮಗಳನ್ನೇ ಮಾರಾಟ ಮಾಡಿದ ತಾಯಿ!

ವಾರ್ತಾಭಾರತಿವಾರ್ತಾಭಾರತಿ16 Sept 2019 12:07 PM IST
share
1 ಲಕ್ಷ ರೂ.ಗೆ ಮಗಳನ್ನೇ ಮಾರಾಟ ಮಾಡಿದ ತಾಯಿ!

 ಹೊಸದಿಲ್ಲಿ, ಸೆ.16: ಕಳೆದ ವಾರ ದಿಲ್ಲಿಯಲ್ಲಿ ವ್ಯಾಪಾರಿಯೊಬ್ಬನಿಗೆ ಒಂದು ಲಕ್ಷ ರೂ.ಗೆ ತಾಯಿಯಿಂದಲೇ ಮಾರಲ್ಪಟ್ಟಿದ್ದ 15ರ ಹರೆಯದ ಬಾಲಕಿಯನ್ನು ದಿಲ್ಲಿ ಮಹಿಳಾ ಆಯೋಗ ರಕ್ಷಿಸಿದೆ.
ತನ್ನ ತಾಯಿ ಕಳೆದ ತಿಂಗಳು ನನ್ನ ಒಂದು ವರ್ಷದ ತಮ್ಮನನ್ನು ಮಾರಾಟ ಮಾಡಿದ್ದಾಳೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಕಳೆದ ವಾರ ಬದಾರ್ಪುರದಲ್ಲಿರುವ ತನ್ನ ಸಂಬಂಧಿಯ ಮನೆಗೆ ಹೋಗುವುದಾಗಿ ತನ್ನ ಮಗಳನ್ನು ಕರೆದೊಯ್ದಿದ್ದ ದಿಲ್ಲಿಯ ಮಹಿಳೆ ಬದಾರ್ಪುರದ ಬದಲಿಗೆ ನಿಝಾಮುದ್ದೀನ್‌ನ ಹೊಟೇಲ್‌ಗೆ ಕರೆದೊಯ್ದಿದ್ದಳು. ನನಗೆ ಬೇರೆಡೆ ಹೋಗುವುದಕ್ಕಿದೆ. ನಿನ್ನನ್ನು ವ್ಯಕ್ತಿಯೊಬ್ಬ ನಿನ್ನ ಮನೆಗೆ ಕರೆದೊಯ್ಯತ್ತಾನೆ ಎಂದು ದಿಲ್ಲಿ ಮಹಿಳೆ ತನ್ನ ಮಗಳಿಗೆ ತಿಳಿಸಿ ಸ್ಥಳದಿಂದ ಕಾಲ್ಕಿತ್ತಿದ್ದಳು. ಆ ವ್ಯಕ್ತಿ ಬಾಲಕಿಯನ್ನು ಆಕೆಯ ಮನೆಗೆ ಕರೆದೊಯ್ಯುವ ತನ್ನ ಮನೆಗೆ ಕರೆದೊಯ್ದಿದ್ದ. ಅಲ್ಲಿದ್ದ ಕೆಲವು ಮಹಿಳೆಯರು ಬಾಲಕಿಗೆ ಮದುವೆ ಉಡುಪು ಧರಿಸುವಂತೆ ಹೇಳಿದ್ದರು. ನಿನ್ನನ್ನು ನಿನ್ನ ತಾಯಿ 1 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಗಿಯೂ ತಿಳಿಸಿದರು. ವಿಷಯ ತಿಳಿದು ಗಾಬರಿಗೊಂಡ ಬಾಲಕಿ ಆ ವ್ಯಕ್ತಿಯಿಂದ ತಪ್ಪಿಕೊಂಡು ಹೊರ ಬಂದಿದ್ದಾಳೆ. ಬವಾನಕ್ಕೆ ತೆರಳಿದ ಬಾಲಕಿ ಸಹಾಯಕ್ಕಾಗಿ ನೆರೆ ಮನೆಯವರ ಮೊರೆ ಹೋಗಿದ್ದು, ಅವರು ದಿಲ್ಲಿಯ ಮಹಿಳಾ ಆಯೋಗಕ್ಕೆ ವಿಷಯ ತಿಳಿಸಿದ್ದು, ಅವರು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.
 ಬಾಲಕಿ ತನ್ನ ತಾಯಿ, ಮಲ ತಂದೆ ಹಾಗೂ ನಾಲ್ವರು ಒಡಹುಟ್ಟಿದವರೊಂದಿಗೆ ವಾಸಿಸುತ್ತಿದ್ದಳು. ತನ್ನ ತಾಯಿ ಸಾಲದಲ್ಲಿ ಮುಳುಗಿದ್ದು, ಹೀಗಾಗಿ ತಮ್ಮನ್ನು ಮಾರಾಟ ಮಾಡಿದ್ದಾಗಿ ಪೊಲೀಸರಿಗೆ ಬಾಲಕಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈತನಕ ಯಾರನ್ನೂ ಬಂಧಿಸಿಲ್ಲ. ಬಾಲಕಿಯನ್ನು ಆಶ್ರಯಧಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X