Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೂಟಿಂಗ್ ಸೇರ್ಪಡೆಗೆ ಆಗ್ರಹಿಸಿ ಬ್ರಿಟನ್...

ಶೂಟಿಂಗ್ ಸೇರ್ಪಡೆಗೆ ಆಗ್ರಹಿಸಿ ಬ್ರಿಟನ್ ಸಚಿವರಿಗೆ ಬಾಂಗ್ಲಾ ಮನವಿ

2022ರ ಕಾಮನ್‌ವೆಲ್ತ್ ಗೇಮ್ಸ್

ವಾರ್ತಾಭಾರತಿವಾರ್ತಾಭಾರತಿ16 Sept 2019 11:20 PM IST
share

ಢಾಕಾ, ಸೆ.16: ಬ್ರಿಟನ್‌ನ ಕಾಮನ್‌ವೆಲ್ತ್, ವಿಶ್ವಸಂಸ್ಥೆ ಹಾಗೂ ದಕ್ಷಿಣ ಏಶ್ಯದ ಸಚಿವ ತಾರಿಕ್ ಅಹ್ಮದ್‌ಗೆ ರವಿವಾರ ಪತ್ರ ಬರೆದಿರುವ ಬಾಂಗ್ಲಾದೇಶದ ಕ್ರೀಡಾ ಸಚಿವ ಮುಹಮ್ಮದ್ ಝಹಿದ್ ಅಹ್ಸಾನ್ ರಸೆಲ್, 2022ರ ಕಾಮನ್‌ವೆಲ್ತ್ ಗೇಮ್ಸ್ ನಿಂದ ಶೂಟಿಂಗ್ ಸೇರ್ಪಡೆ ಸಂಬಂಧ ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದರು.

‘‘ಇದೀಗ ಫುಟ್ಬಾಲ್, ಕ್ರಿಕೆಟ್, ಆರ್ಚರಿ ಹಾಗೂ ಶೂಟಿಂಗ್ ನಮ್ಮ ಸಾಮರ್ಥ್ಯದ ಪಂದ್ಯಗಳೆಂದು ನಿಮಗೆ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಶೂಟಿಂಗ್‌ನ ಕುರಿತು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಬರ್ಮಿಂಗ್‌ಹ್ಯಾಮ್‌ನಲ್ಲಿ 2022ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ ನಿಂದ ಶೂಟಿಂಗ್‌ನ್ನು ಹೊರಗಿಡಲು ಪ್ರಸ್ತಾವ ಇಡಲಾಗಿದೆ. ನೀವು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಶೂಟಿಂಗ್‌ನ್ನು ಸೇರ್ಪಡೆಗೊಳಿಸಿದರೆ ಅದೊಂದು ಪ್ರಶಂಸನಾರ್ಹ ಕಾರ್ಯವಾಗಲಿದೆ’’ ಎಂದು ರಸೆಲ್ ಹೇಳಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯದ ಬಳಿಕ 2022ರ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಶೂಟಿಂಗ್‌ನ್ನು ಹೊರಗಿಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಭಟನೆ ವ್ಯಕ್ತಪಡಿಸಿರುವ ಮೂರನೇ ರಾಷ್ಟ್ರ ಬಾಂಗ್ಲಾ.

ಈ ಹಿಂದೆ ಭಾರತದ ಕ್ರೀಡಾ ಸಚಿವ ಕಿರಣ್ ರಿಜಿಜು ಬ್ರಿಟನ್‌ನ ಡಿಜಿಟಲ್, ಕಲ್ಚರ್ ಹಾಗೂ ಸ್ಪೋರ್ಟ್ಸ್ ಕಾರ್ಯದರ್ಶಿ ನಿಕಿ ಮೊರ್ಗನ್‌ಗೆ ಪತ್ರ ಬರೆದು, ಶೂಟಿಂಗ್ ಸೇರ್ಪಡೆ ಸಂಬಂಧ ತಾವು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ್ದರು.

ಸರಕು ಸಾಗಾಟ ವಿಷಯವನ್ನು ಮುಂದಿಟ್ಟು ಕೊಂಡು 1974ರ ಬಳಿಕ ಮೊದಲ ಬಾರಿ ಶೂಟಿಂಗ್ ಕ್ರೀಡೆಯನ್ನು ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗಿಡಲಾಗುತ್ತಿದೆ. ಆಸ್ಟ್ರೇಲಿಯದ ಶೂಟಿಂಗ್ ಒಕ್ಕೂಟ, 2022 ಕಾಮನ್‌ವೆಲ್ತ್ ಗೇಮ್ಸ್‌ನ್ನು ಬಹಿಷ್ಕರಿಸುವ ಭಾರತದ ಹೆಜ್ಜೆಗೆ ಬೆಂಬಲ ವ್ಯಕ್ತಪಡಿಸಿತ್ತು. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯದ ಶೂಟರ್‌ಗಳ ಸಾಧನೆ ಗಮನಾರ್ಹವಾಗಿದೆ. ಆಸ್ಟ್ರೇಲಿಯದಲ್ಲಿ ನಡೆದಿದ್ದ ಕಳೆದ ಆವೃತ್ತಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಶೂಟರ್‌ಗಳು 9 ಚಿನ್ನದ ಪದಕ ಜಯಿಸಿದ್ದರು. ಆಸ್ಟ್ರೇಲಿಯ 3 ಚಿನ್ನ ಸಹಿತ 9 ಪದಕಗಳನ್ನು ತನ್ನದಾಗಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X