Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಳ ಬದುಕು ಉನ್ನತ ಮೌಲ್ಯಗಳೇ ಬದುಕಿಗೆ...

ಸರಳ ಬದುಕು ಉನ್ನತ ಮೌಲ್ಯಗಳೇ ಬದುಕಿಗೆ ದಾರಿದೀಪ: ಡಾ. ನಾ. ಮೊಗಸಾಲೆ

ವಾರ್ತಾಭಾರತಿವಾರ್ತಾಭಾರತಿ17 Sept 2019 7:53 PM IST
share
ಸರಳ ಬದುಕು ಉನ್ನತ ಮೌಲ್ಯಗಳೇ ಬದುಕಿಗೆ ದಾರಿದೀಪ: ಡಾ. ನಾ. ಮೊಗಸಾಲೆ

ಪುತ್ತೂರು: ಸರಳವಾದ ಬದುಕನ್ನು ತೀವ್ರವಾಗಿ ಪ್ರೀತಿಸುವ ಮನೋಸ್ಥಿತಿ ಮತ್ತು ಒಪ್ಪಿಕೊಂಡ ಮೌಲ್ಯಗಳಿಗೆ ಬದ್ಧವಾದ ನಡೆ ನುಡಿ ಇವಿಷ್ಟೇ ಸಾರ್ಥಕ ಬದುಕಿನ ಲಕ್ಷಣವಾಗಿದ್ದು,  ನಮ್ಮ ಹಿರಿಯ ಕವಿಗಳಾದ ಮಾಸ್ತಿ, ಬೇಂದ್ರೆ, ಡಿವಿಜಿ ಇವರೆಲ್ಲ ಈ ದಾರಿಯಲ್ಲೇ ನಡೆದವರು. ಅವರ ಮಾದರಿಗಳೇ ನಮಗೆ ದಾರಿದೀಪವಾಗಬೇಕು ಹೊರತು ಆಧುನಿಕತೆಯ ಹೆಸರಿನ ಹೊರಲೋಕದ ಬೆಡಗುಗಳಲ್ಲ ಎಂದು ಕವಿ, ಕಾದಂಬರಿಕಾರ ಡಾ. ನಾ. ಮೊಗಸಾಲೆ ಹೇಳಿದರು.

ಅವರು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗ ಮತ್ತು ಮೊಗಸಾಲೆ ಎಪ್ಪತ್ತೈದು ಅಭಿನಂದನ ಸಮಿತಿಯ ಸಹಯೋಗದಲ್ಲಿ ಮಂಗಳವಾರ ಕಾಲೇಜ್‍ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ. ನಾ. ಮೊಗಸಾಲೆಯವರ ಆತ್ಮಕಥೆ `ಬಯಲಬೆಟ್ಟ'ದ  ಕುರಿತು ವಿಶೇಷ ಉಪನ್ಯಾಸ ನೀಡಿದ ಡಾ. ತಾಳ್ತಜೆ ವಸಂತಕುಮಾರ ಅವರು  ಓದುಗನ ಭಾವಲೋಕವನ್ನು ಸ್ಪರ್ಶಿಸುವ ಕೃತಿಯಲ್ಲಿನ ಹಲವಾರು ಘಟನೆಗಳನ್ನು ಉದ್ಧರಿಸಿ ಮೊಗಸಾಲೆಯವರ ಕಥನ ರೂಪದ ಈ ಕೃತಿಯು ಹೇಗೆ ಒಂದು ನಾಡಿನ, ಒಂದು ಕಾಲದ ಸಾಂಸ್ಕøತಿಕ ದಾಖಲೆಯಾಗುತ್ತದೆ ಎಂದರು.

ಕಾಲೇಜ್‍ನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ. ಮೊಗಸಾಲೆ ಅಭಿನಂದನ ಸಮಿತಿಯ ವತಿಯಿಂದ ಹಾಗೂ ವೈದ್ಯ ಡಾ. ಎ.ಪಿ ಭಟ್ ಅವರು ಗ್ರಂಥಾಲಯಕ್ಕೆ ನೀಡಿದ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರೊ. ವಿ.ಬಿ. ಅರ್ತಿಕಜೆ, ನಂದಳಿಕೆ ಬಾಲಚಂದ್ರರಾವ್, ವಿಠಲ ಬೇಲಾಡಿ, ಸದಾನಂದ ನಾರಾವಿ, ಸತೀಶಕುಮಾರ ಕೆಮ್ಮಣ್ಣು, ರವಿಶಂಕರ ಜಿ.ಕೆ., ಸರೋಜಿನಿ ನಾಗಪ್ಪಯ್ಯ ಮತ್ತಿತರರು ಉಪಸ್ಥಿತರಿದ್ದರು.

ಡಾ. ಮೊಗಸಾಲೆ ಅಭಿನಂದನ ಸಮಿತಿಯ ಕಾರ್ಯಾಧ್ಯಕ್ಷ ಡಾ. ಬಿ. ಜನಾರ್ದನ ಭಟ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಧರಮೂರ್ತಿ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಹರಿಪ್ರಸಾದ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X