Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟ್ರಕ್ಕಿಂಗ್ ತೆರಳಿ ಪುಷ್ಪಗಿರಿಯಲ್ಲಿ...

ಟ್ರಕ್ಕಿಂಗ್ ತೆರಳಿ ಪುಷ್ಪಗಿರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಸುಬ್ರಮಣ್ಯದಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ17 Sept 2019 8:12 PM IST
share
ಟ್ರಕ್ಕಿಂಗ್ ತೆರಳಿ ಪುಷ್ಪಗಿರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಸುಬ್ರಮಣ್ಯದಲ್ಲಿ ಪತ್ತೆ

ಮಡಿಕೇರಿ ಸೆ.17: ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಹಾಗೂ ಕುಮಾರಪರ್ವತದಿಂದ ಟ್ರಕ್ಕಿಂಗ್ ಮುಗಿಸಿ ವಾಪಾಸಾಗುತ್ತಿದ್ದ ಸಂದರ್ಭ ಸುಬ್ರಮಣ್ಯ ಮೀಸಲು ಅರಣ್ಯದಲ್ಲಿ ಭಾನುವಾರ ಸಂಜೆ ನಾಪತ್ತೆಯಾಗಿದ್ದ ಯುವಕ ಮಂಗಳವಾರ ಬೆಳಗ್ಗೆ ಸುಬ್ರಮಣ್ಯ ಸಮೀಪದ ಕಲ್ಲುಗುಡ್ಡ ಎಂಬಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದ ನಿವಾಸಿ ಮೂರ್ತಿ, ವೀಣಾ ದಂಪತಿಗಳ ಪುತ್ರ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಸಂತೋಷ್(25) ಭಾನುವಾರ ನಾಪತ್ತೆಯಾಗಿದ್ದರು. ಬೆಂಗಳೂರಿನಿಂದ 12 ಮಂದಿ ಪುಷ್ಪಗಿರಿಗೆ ಟ್ರಕ್ಕಿಂಗ್‍ಗೆಂದು ಬಂದಿದ್ದ ಸಂದರ್ಭ ಸುಬ್ರಮಣ್ಯ ಮೀಸಲು ಅರಣ್ಯದಲ್ಲಿ ಸಂತೋಷ್ ತಂಡದಿಂದ ಬೇರ್ಪಟ್ಟು ದಾರಿ ತಪ್ಪಿದ್ದಾರೆ ಎನ್ನಲಾಗಿದೆ.

ಕಾಡಿನೊಳಗೆ ರಕ್ತಹೀರುವ ಜಿಗಣೆಗಳಿಂದ ಕಚ್ಚಿಸಿಕೊಂಡು, ಎರಡು ರಾತ್ರಿಯನ್ನು ಬಂಡೆಗಳ ಮೇಲೆ ಕಳೆದು, ಅರಣ್ಯದೊಳಗೆ ಹರಿಯುವ ನೀರನ್ನು ಕುಡಿದು ಜೀವಂತವಾಗಿ ಹಿಂದಿರುಗಿದ್ದಾರೆ. 

ಕಾಡಿನೊಳಗಿಂದ ಸುಬ್ರಮಣ್ಯ ದೇವಾಲಯಕ್ಕೆ ನೈಸರ್ಗಿಕ ನೀರು ಸರಬರಾಜಾಗುವ ಪೈಪ್‍ನ್ನು ಕಂಡ ಸಂತೋಷ್ ಪೈಪ್‍ಲೈನ್‍ನನ್ನೇ ದಾರಿ ಸೂಚಕವಾಗಿ ಬಳಸಿ ಮಂಗಳವಾರ ಬೆಳಗ್ಗಿನ ಜಾವ ಕಲ್ಲುಗುಡ್ಡ ಎಂಬ ಸ್ಥಳದಲ್ಲಿದ್ದ ಒಂಟಿ ಮನೆಗೆ ತಲುಪಿದ್ದಾರೆ. ನಂತರ ಸುಬ್ರಮಣ್ಯ ಪೊಲೀಸರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು 12.30ಕ್ಕೆ ಸುಬ್ರಮಣ್ಯಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.

ಸಂತೋಷ್ ನಾಪತ್ತೆಯಾಗಿರುವ ಬಗ್ಗೆ ಪುಷ್ಪಗಿರಿ ವನ್ಯಜೀವಿ ವಿಭಾಗದ ಸಿಬ್ಬಂದಿಗಳಿಗೆ ಭಾನುವಾರ ಸಂಜೆ 7ಗಂಟೆಗೆ ಮಾಹಿತಿ ಲಭಿಸಿತ್ತು. ಸೋಮವಾರ ತಡರಾತ್ರಿಯವರೆಗೂ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ.

ಪುತ್ತೂರು ವಲಯದ ಡಿವೈಎಸ್‍ಪಿ ದಿನಕರ್ ಶೆಟ್ಟಿ, ಪುಷ್ಪಗಿರಿ ವನ್ಯಜೀವಿ ವಿಭಾಗದ ಎ.ಸಿ.ಎಫ್., ದಯಾನಂದ್, ಡಿ.ಆರ್.ಎಫ್,ಓ., ಶಶಿ, ಸೋಮವಾರಪೇಟೆ ಠಾಣಾಧಿಕಾರಿ ಶಿವಶಂಕರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X