Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯಿಂದ ಪ್ರಧಾನಿ ಮೋದಿಗೆ ಡಿಜಿಟಲ್...

ಬಿಜೆಪಿಯಿಂದ ಪ್ರಧಾನಿ ಮೋದಿಗೆ ಡಿಜಿಟಲ್ ಉಡುಗೊರೆ

ವಾರ್ತಾಭಾರತಿವಾರ್ತಾಭಾರತಿ17 Sept 2019 9:24 PM IST
share
ಬಿಜೆಪಿಯಿಂದ ಪ್ರಧಾನಿ ಮೋದಿಗೆ ಡಿಜಿಟಲ್ ಉಡುಗೊರೆ

ಹೊಸದಿಲ್ಲಿ,ಸೆ.17: ಪ್ರಧಾನಿ ನರೇಂದ್ರ ಮೋದಿಯ 69ನೇ ಹುಟ್ಟುಹಬ್ಬದಂದು ಬಿಜೆಪಿ ಡಿಜಿಟಲ್ ಉಡುಗೊರೆ ನೀಡಿದೆ. ಮೋದಿಯ ಜೀವನದ ನಾಲ್ಕು ಹಂತಗಳನ್ನು ನಾಲ್ಕು ಅಧ್ಯಾಯಗಳಾಗಿ ವಿಂಗಡಿಸಿ ಡಿಜಿಟಲ್ ಮಾದರಿಯಲ್ಲಿ ಚಿತ್ರೀಕರಿಸಲಾಗಿರುವ ಸಂಗ್ರಹಣೆಯನ್ನು ಬಿಜೆಪಿ ಪ್ರಧಾನಿಗೆ ನೀಡಿದೆ. ಈ ಸಂಗ್ರಹಣೆಯಲ್ಲಿ, ಬಾಲ್ಯ, ಯುವ ಮೋದಿ, ಮೋದಿ ಮತ್ತು ಸ್ವಾತಂತ್ರ ನಂತರ ಇದೇ ಮೊದಲ ಬಾರಿ ಎಂಬ ನಾಲ್ಕು ಅಧ್ಯಯಗಳಲ್ಲಿ ಮೋದಿಯ ಜೀವನ ಪ್ರಯಾಣವನ್ನು ತಿಳಿಸಲಾಗಿದೆ. ಬಾಲ್ಯದ ಅಧ್ಯಯದಲ್ಲಿ ಪ್ರಧಾನಿ ತನ್ನ ಬಾಲ್ಯದಲ್ಲಿ ತೋರಿದ ಸಾಹಸಗಳ ಬಗ್ಗೆ ಉಲ್ಲೇಖಿಸಲಾಗಿದೆ. ಉದಾಹರಣೆಗೆ, ಏಳರ ಹರೆಯದಲ್ಲಿ ಮೊಸಳೆಯಿಂದ ತುಂಬಿದ್ದ ಸರೋವರ ದಾಟಿ ದೇವಾಲಯದಲ್ಲಿ ಧ್ವಜಾರೋಹಣ ಮಾಡಿರುವುದು ಇತ್ಯಾದಿ.

ಎರಡನೇ ಅಧ್ಯಾಯದಲ್ಲಿ ದೇಶ ಸೇವೆಯನ್ನು ಮಾಡಲು ಬಯಸಿದ್ದ ಯುವ ಮೋದಿ ಸಂತನಾಗಲೋ ಅಥವಾ ಸೈನಿಕನಾಗಲೋ ಎಂಬ ಗೊಂದಲದಲ್ಲಿದ್ದ ಕ್ಷಣಗಳು. ಹಿಮಾಲಯದಲ್ಲಿ ಅವರ ತಿರುಗಾಟ ಮತ್ತು ಬರಹದಲ್ಲಿ ಅವರಿಗಿದ್ದ ಆಸಕ್ತಿಯ ಬಗ್ಗೆ ತಿಳಿಸಲಾಗಿದೆ. ಮೂರನೇ ಅಧ್ಯಯದಲ್ಲಿ ಗುಜರಾತ್ ಮತ್ತು ಮೋದಿಯ ವಿವರಣೆಯಿದೆ. ಮೋದಿ ಮುಖ್ಯಮಂತ್ರಿಯಾದ ನಂತರ ಗುಜರಾತ್‌ನಲ್ಲಿ ಆದ ಬದಲಾವಣೆಗಳು, ಅದರ ಆರ್ಥಿಕ ಪ್ರಗತಿ, ಹೊಸ ಆಡಳಿತಗಾರನಾದರೂ 2001ರ ಭೂಕಂಪದ ಸಂದರ್ಭವನ್ನು ನಿಬಾಯಿಸಿದ್ದ ರೀತಿ ಎಲ್ಲವೂ ಈ ಭಾಗದಲ್ಲಿದೆ. ಅಂತಿಮ ಅಧ್ಯಾಯದಲ್ಲಿ 2014ರಿಂದೀಚೆಗಿನ ಮೋದಿಯ ಬಗ್ಗೆ ವಿವರಿಸಲಾಗಿದೆ. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಮತ್ತು ಅವರು ಪರಿಚಯಿಸಿದ ಹಲವು ಪ್ರಥಮಗಳು, ಸ್ವಚ್ಛ ಭಾರತ ಅಭಿಯಾನ, ಕಪ್ಪು ಹಣದ ವಿರುದ್ಧ ಹೋರಾಟ, ಪ್ರತಿಗ್ರಾಮಕ್ಕೆ ವಿದ್ಯತ್ ಸಂಪರ್ಕ ಇತ್ಯಾದಿಗಳ ಬಗ್ಗೆ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X