Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೊದಲ ಹಂತದ ಉಪ ನಗರ ರೈಲು ಸೇವೆ ಶೀಘ್ರ...

ಮೊದಲ ಹಂತದ ಉಪ ನಗರ ರೈಲು ಸೇವೆ ಶೀಘ್ರ ಆರಂಭ ?

ವಾರ್ತಾಭಾರತಿವಾರ್ತಾಭಾರತಿ17 Sept 2019 11:04 PM IST
share
ಮೊದಲ ಹಂತದ ಉಪ ನಗರ ರೈಲು ಸೇವೆ ಶೀಘ್ರ ಆರಂಭ ?

ಬೆಂಗಳೂರು, ಸೆ.17: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ರೂಪಿಸಲಾಗಿರುವ ಉಪ ನಗರ ರೈಲು ಯೋಜನೆಯ ಮೊದಲನೇ ಹಂತದ ಕಾಮಗಾರಿ ಶೀಘ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಎರಡು ಮಾರ್ಗದಲ್ಲಿ ದ್ವಿಪಥ ನಿರ್ಮಾಣಕ್ಕೆ ಕೆ-ರೈಡ್ ಸಂಸ್ಥೆಗೆ ವಹಿಸಲಾಗಿದೆ.

ಮುಂಬೈ ನಗರ ಸ್ಥಳೀಯ ರೈಲು ಸಂಪರ್ಕ ಮಾದರಿಯಲ್ಲಿ ಉಪ ನಗರ ರೈಲುಯೋಜನೆ ಜಾರಿ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ರೈಟ್ಸ್ ಸಂಸ್ಥೆ ಈಗಾಗಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಿ ಸಲ್ಲಿಕೆ ಮಾಡಿದೆ. ಅದರಲ್ಲಿ 53 ನಿಲ್ದಾಣಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಪ್ರಸ್ತಾಪ ಮಾಡಲಾಗಿದೆ.

ಅದರ ಜತೆಗೆ 101 ಕಿ.ಮೀ.ಉದ್ದದ ಹೊಸ ಹಾಗೂ ಹಾಲಿ ಇರುವ ಮಾರ್ಗಗಳನ್ನು ವಿಸ್ತರಿಸಬೇಕಿದೆ. ಇಲಾಖೆಯ ನಿರೀಕ್ಷೆಯಂತೆ 161 ಕಿ.ಮೀ.ನಷ್ಟು ಸಂಪರ್ಕ ಏರ್ಪಡಲಿದ್ದು, 60 ಕಿ.ಮೀ.ಎಲಿವೇಟೆಡ್ ಮಾರ್ಗ ಮತ್ತು 101 ಕಿ.ಮೀ. ನೆಲಮಟ್ಟದ ಮಾರ್ಗ ನಿರ್ಮಾಣ ವಾಗಲಿದೆ ಅಥವಾ ಹಳೆ ಮಾರ್ಗಗಳನ್ನೇ ಅಭಿವೃದ್ಧಿ ಮಾಡಿಸಬೇಕಿದೆ. ಅದರಲ್ಲಿ ಹಾಲಿ ಇರುವ 48 ಕಿ.ಮೀ. ಬೈಯಪ್ಪನಹಳ್ಳಿ-ಹೊಸೂರು ಮತ್ತು 21 ಕಿ.ಮೀ.ಯಶವಂತಪುರ-ಚನ್ನಸಂದ್ರ ಮಾರ್ಗವನ್ನು ದ್ವಿಪಥವಾಗಿಸಲಾಗುತ್ತಿದೆ.

ಈ ಕಾಮಗಾರಿಯನ್ನು ಕೆ.ರೈಡ್ ಸಂಸ್ಥೆಗೆ ವಹಿಸಲಾಗಿದ್ದು, ಭೂ ಸ್ವಾಧೀನ, ದ್ವಿಪಥ ಮಾರ್ಗ ನಿರ್ಮಾಣ ಸೇರಿದಂತೆ ಮತ್ತಿತರೆ ಕಾಮಗಾರಿಗಳನ್ನು ಸಂಸ್ಥೆ ಮಾಡಬೇಕಿದೆ. ಆ ಸಂಬಂಧ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ. ದ್ವಿಪಥದ ಕಾಮಗಾರಿ ಪೂರ್ಣವಾದ ಬಳಿಕ ಅಲ್ಲಿ ಉಪ ನಗರ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಎಲ್ಲೆಲ್ಲಿ ಕಾರಿಡಾರ್ ನಿರ್ಮಾಣ: ಯೋಜನೆಯಂತೆ ಕೆಂಗೇರಿ-ವೈಟ್‌ಫೀಲ್ಡ್, ಬೆಂಗಳೂರು ನಗರ ನಿಲ್ದಾಣ-ರಾಜಾನುಕುಂಟೆ, ನೆಲಮಂಗಲ-ಬೈಯಪ್ಪನಹಳ್ಳಿ ಮತ್ತು ಬೊಮ್ಮಸಂದ್ರ-ದೇವನಹಳ್ಳಿ ಕಾರಿಡಾರ್ ನಿರ್ಮಿಸಲಾಗುತ್ತದೆ. ಜತೆಗೆ ಯೋಜನೆಗಾಗಿ ಒಟ್ಟು 53 ನಿಲ್ದಾಣಗಳನ್ನು ಹೊಸದಾಗಿ ನಿರ್ಮಿಸಬೇಕಿದೆ. ಉಳಿದಂತೆ ಹಾಲಿಯಿರುವ 29 ನಿಲ್ದಾಣಗಳು ಯೋಜನೆ ವ್ಯಾಪ್ತಿಗೆ ಬರಲಿವೆ ಎಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X