Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ ದ್ರಾವಿಡರ ದೇಶ ಎಂದಿದ್ದ ಪೆರಿಯಾರ್...

ಭಾರತ ದ್ರಾವಿಡರ ದೇಶ ಎಂದಿದ್ದ ಪೆರಿಯಾರ್ ರಾಮಸ್ವಾಮಿ: ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು

ವಾರ್ತಾಭಾರತಿವಾರ್ತಾಭಾರತಿ17 Sept 2019 11:24 PM IST
share
ಭಾರತ ದ್ರಾವಿಡರ ದೇಶ ಎಂದಿದ್ದ ಪೆರಿಯಾರ್ ರಾಮಸ್ವಾಮಿ: ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು

ಮೈಸೂರು,ಸೆ.17: ಭಾರತ ಆರ್ಯರ ದೇಶವಲ್ಲ, ದ್ರಾವಿಡರ ದೇಶ ಎಂದು ಪರಿಯಾರ್ ರಾಮಸ್ವಾಮಿ ಪ್ರತಿಪಾದಿಸುತಿದ್ದರು ಎಂದು ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಹೇಳಿದರು.

ಸಮಾನ ಮನಸ್ಕರ ಬಳಗದ ವತಿಯಿಂದ ಪೆರಿಯಾರ್ ರಾಮಸ್ವಾಮಿ ನಾಯಕರ 140 ನೇ ಜಯಂತಿಯ ಅಂಗವಾಗಿ ನುಡಿನಮನವನ್ನು ಮಹಾರಾಜ ಕಾಲೇಜಿನ ಏಕಲವ್ಯ ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಪೆರಿಯಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು, ಮಾನವೀಯತೆಯ ಹರಿಕಾರ, ಶೋಷಿತರ ಬಂಧು, ಮಹಾ ಮಾನವತಾವಾದಿ ರಾಮಸ್ವಾಮಿ ಪೆರಿಯಾರ್ ಅವರ 140ನೇ ಜಯಂತಿಯನ್ನು ಸಮಾನ ಮನಸ್ಕ ವೇದಿಕೆ ವತಿಯಿಂದ ಆಚರಣೆ ಮಾಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು ಹೇಳಿದರು.

ಪೆರಿಯಾರ್ ರಾಮಸ್ವಾಮಿ ಅವರು ಈ ದೇಶ ಆರ್ಯರ ದೇಶವಲ್ಲ. ದ್ರಾವಿಡರ ದೇಶ. ಮೂಲ ನಿವಾಸಿಗಳ, ರೈತರ, ಕಾರ್ಮಿಕರ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ದೇಶ ಎಂದಿದ್ದರು. ತಾವೇ ಪಕ್ಷ ಕಟ್ಟುವ ಮೂಲಕ ಹೋರಾಟದ ಮನೋಭಾವವನ್ನು ತುಂಬಿ ಎಲ್ಲ ಕ್ಷೇತ್ರಗಳಿಗೂ ಸಾಮಾಜಿಕ ನ್ಯಾಯ, ಸಮಾನ ಅವಕಾಶ, ಸರ್ವರಿಗೂ ಸಮಬಾಳು, ಸಮಪಾಲು ಸಿಗಬೇಕೆಂದು ಆಶಿಸಿದರು. ದ್ರಾವಿಡ ನಾಯಕರನೇಕರನ್ನು ಸೃಷ್ಟಿಸಿದರು ಎಂದು ಹೇಳಿದರು.

ಪೆರಿಯಾರ್ ಮುಂದೆ ಪ್ರಧಾನಿ ಮೋದಿ, ಅಮಿತ್ ಶಾ ಆಟ ಏನೂ ನಡೆಯಲ್ಲ ಎಂಬುದು ತಮಿಳುನಾಡಿನ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಸಾಬೀತಾಗಿದೆ. ಇನ್ನೂ ಕೂಡ ಮತೀಯ ಭಾವನೆಗಳನ್ನು ಕೆರಳಿಸಿ ಶೋಷಿತ ವರ್ಗದ ಯುವಕರು ದಾರಿತಪ್ಪಿಸುವ ಕೆಲಸವಾಗುತ್ತಿದ್ದು, ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದರು

ಮೈಸೂರು ಸಮಾನ ಮನಸ್ಕರ ಬಳಗದ ಸಂಚಾಲಕರಾದ ವಕೀಲ ಪಡುವಾರಹಳ್ಳಿ ಎಂ ರಾಮಕೃಷ್ಣ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ಕೆವಿ ದೇವೇಂದ್ರ, ಹಿನಕಲ್ ವೆಂಕಟೇಶ, ಸೋಮಣ್ಣ, ಯೋಗೇಶ್, ನಾಗವಾಲತಿಮ್ಮನಾಯಕ, ವಿನೋದ್, ಪ್ರತಾಪ್, ಶೇಖರ, ಪುಟ್ಟಮಾದನಾಯಕ, ಅಜಯ್ ಶಿವಣ್ಣ, ಪುರುಷೋತ್ತಮ, ರಾಜುಮಾರ್ಕೆಟ್, ಚಂದ್ರ, ವಿಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X