Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇ-ಸಿಗರೇಟ್ ನಿಷೇಧಿಸಿದ ಕೇಂದ್ರ ಸರಕಾರ

ಇ-ಸಿಗರೇಟ್ ನಿಷೇಧಿಸಿದ ಕೇಂದ್ರ ಸರಕಾರ

ಆದೇಶ ತಕ್ಷಣದಿಂದ ಜಾರಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ18 Sept 2019 3:41 PM IST
share
ಇ-ಸಿಗರೇಟ್ ನಿಷೇಧಿಸಿದ ಕೇಂದ್ರ ಸರಕಾರ

 ಹೊಸದಿಲ್ಲಿ,ಸೆ.18: ಭಾರತದಲ್ಲಿ ಇ-ಸಿಗರೇಟ್‌ಗಳನ್ನು ತಕ್ಷಣದಿಂದಲೇ ನಿಷೇಧಿಸಲಾಗುವುದು ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಇಲ್ಲಿ ಪ್ರಕಟಿಸಿದರು. ತಂಬಾಕು ಚಟದ ವಿರುದ್ಧ ಹೋರಾಡಲು ಸಾಧನವೆಂದು ಪರಿಗಣಿಸಲಾಗಿದ್ದ ಇ-ಸಿಗರೇಟ್‌ಗಳು ಮತ್ತು ನಿಕೋಟಿನ್‌ನ್ನು ಆವಿಯ ರೂಪದಲ್ಲಿ ಉಸಿರಾಡಿಸುವ ಅಂತಹುದೇ ಸಾಧನಗಳು ಈಗ ಬೃಹತ್ ಸಮಸ್ಯೆಯಾಗಿದ್ದು,ಮಕ್ಕಳೂ ಧೂಮ್ರಪಾನದ ಚಟಕ್ಕೆ ಅಂಟಿಕೊಳ್ಳುವ ಅಪಾಯವನ್ನು ಹೆಚ್ಚಿಸುತ್ತಿವೆ ಎಂದು ಅವರು ಹೇಳಿದರು. ಇ-ಸಿಗರೇಟ್‌ಗಳ ಉತ್ಪಾದನೆ,ತಯಾರಿಕೆ,ಆಮದು ಅಥವಾ ರಫ್ತು,ಸಾಗಾಣಿಕೆ,ಮಾರಾಟ,ವಿತರಣೆ,ದಾಸ್ತಾನು ಮತ್ತು ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಈ ಸಂಬಂಧ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕಳುಹಿಸಲಾದ ವಿಧೇಯಕಕ್ಕೆ ಕೇಂದ್ರ ಸಂಪುಟವು ಒಪ್ಪಿಗೆ ನೀಡಿತ್ತು ಎಂದು ಅವರು ತಿಳಿಸಿದರು.

 ಇ-ಸಿಗರೇಟ್ ‘ಫ್ಯಾಶನ್’ ಆಗಿ ಬಳಕೆಯಾಗುತ್ತಿದೆ ಮತ್ತು ಈ ಪಿಡುಗು ಇನ್ನಷ್ಟು ಹರಡುವ ಮುನ್ನವೇ ಅದನ್ನು ತಡೆಯಲು ಸರಕಾರವು ಬಯಸಿದೆ ಎಂದರು.

ಹಲವಾರು ಇ-ಸಿಗರೇಟ್ ಕಂಪನಿಗಳು ಹೊಸ ತಲೆಮಾರಿನ ನಿಕೋಟಿನ್ ಬಳಕೆದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಆರೋಪಕ್ಕೆ ಗುರಿಯಾಗಿವೆ.

400ಕ್ಕೂ ಅಧಿಕ ಇ-ಸಿಗರೇಟ್ ಬ್ರಾಂಡ್‌ಗಳಿದ್ದು,ಇವುಗಳಲ್ಲಿ ಯಾವುದೂ ಭಾರತದಲ್ಲಿ ತಯಾರಾಗುತ್ತಿಲ್ಲ. ಇವು 150ಕ್ಕೂ ಅಧಿಕ ಸ್ವಾದಗಳಲ್ಲಿ ದೊರೆಯುತ್ತಿವೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಈ ಸಾಧನಗಳ ನಿಷೇಧವನ್ನು ಆರೋಗ್ಯ ಸಚಿವಾಲಯವು ಪ್ರಸ್ತಾಪಿಸಿತ್ತು. ಮಕ್ಕಳು ಮತ್ತು ಯುವಜನರಲ್ಲಿ ಇ-ಸಿಗರೇಟ್‌ಗಳು ಸಾಂಕ್ರಾಮಿಕವಾಗುವುದನ್ನು ತಡೆಯಲು ಈ ಕ್ರಮ ಅಗತ್ಯವಾಗಿತ್ತು ಎಂದು ಸೀತಾರಾಮನ್ ಹೇಳಿದರು.

ಇ-ಸಿಗರೇಟ್‌ಗಳ ನಿಷೇಧ ವಿಧೇಯಕ,2019 ಮೊದಲ ಬಾರಿ ಉಲ್ಲಂಘನೆಗಾಗಿ ಒಂದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಒಂದು ಲ.ರೂ.ವರೆಗೆ ದಂಡ ಹಾಗೂ ನಂತರದ ಉಲ್ಲಂಘನೆಗಳಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು ಐದು ಲ.ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಿದೆ.

ವಿಧೇಯಕವು ನವಂಬರ್‌ನಲ್ಲಿ ನಡೆಯಲಿರುವ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅಂಗೀಕಾರವನ್ನು ಪಡೆದುಕೊಳ್ಳುವ ಅಗತ್ಯವಿದೆ.

ವಾರದ ಹಿಂದಷ್ಟೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ವಾದವುಳ್ಳ ಇ-ಸಿಗರೇಟ್‌ಗಳ ನಿಷೇಧದ ಬಗ್ಗೆ ಪ್ರಸ್ತಾಪಿಸಿದ್ದರು.

ದೇಶದಲ್ಲಿ ಪ್ರತಿವರ್ಷ ಒಂಭತ್ತು ಲಕ್ಷಕ್ಕೂ ಅಧಿಕ ಜನರು ತಂಬಾಕು ಸಂಬಂಧಿತ ರೋಗಗಳಿಂದ ಸಾವನ್ನಪ್ಪುತ್ತಿದ್ದಾರೆ. ಭಾರತ ವಿಶ್ವದಲ್ಲಿ ಚೀನಾದ ನಂತರ ಅತ್ಯಧಿಕ ಸಂಖ್ಯೆಯ (10 ಕೋ.ಗೂ.ಅಧಿಕ) ಧೂಮ್ರಪಾನಿಗಳನ್ನು ಹೊಂದಿರುವ ರಾಷ್ಟ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X