Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಕ್ ಕಾನೂನನ್ನು ಎಲ್‌ಎಲ್‌ಬಿ,...

ತ್ರಿವಳಿ ತಲಾಕ್ ಕಾನೂನನ್ನು ಎಲ್‌ಎಲ್‌ಬಿ, ಎಲ್‌ಎಲ್‌ಎಂ ಪಠ್ಯಕ್ರಮದಲ್ಲಿ ಸೇರಿಸಿದ ರೋಹಿಲ್ಖಂಡ್ ವಿಶ್ವವಿದ್ಯಾನಿಲಯ

ವಾರ್ತಾಭಾರತಿವಾರ್ತಾಭಾರತಿ18 Sept 2019 9:37 PM IST
share
ತ್ರಿವಳಿ ತಲಾಕ್ ಕಾನೂನನ್ನು ಎಲ್‌ಎಲ್‌ಬಿ, ಎಲ್‌ಎಲ್‌ಎಂ ಪಠ್ಯಕ್ರಮದಲ್ಲಿ ಸೇರಿಸಿದ ರೋಹಿಲ್ಖಂಡ್ ವಿಶ್ವವಿದ್ಯಾನಿಲಯ

ಬರೇಲಿ (ಉತ್ತರಪ್ರದೇಶ), ಸೆ. 18: ಇಲ್ಲಿನ ಜ್ಯೋತಿಬಾ ಪುಲೆ ರೋಹಿಲ್ಖಂಡ್ ವಿಶ್ವವಿದ್ಯಾನಿಲಯ ತನ್ನ ಎಲ್‌ಎಲ್‌ಬಿ ಹಾಗೂ ಎಲ್‌ಎಲ್‌ಎಂ ಕೋರ್ಸ್‌ನ ಪಠ್ಯಕ್ರಮದಲ್ಲಿ ನೂತನ ತ್ರಿವಳಿ ತಲಾಕ್ ಕಾನೂನನ್ನು ಸೇರಿಸಿದೆ. ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ಅಧ್ಯಯನ ಮಂಡಳಿ ಪಠ್ಯ ಕ್ರಮವನ್ನು ಪರಿಷ್ಕರಿಸಿದೆ. ಅಲ್ಲದೆ, ಇತ್ತೀಚೆಗೆ ಜಾರಿಗೆ ತರಲಾದ ತ್ರಿವಳಿ ತಲಾಕ್ ಕಾನೂನನ್ನು ಪಠ್ಯಕ್ರಮದಲ್ಲಿ ಸೇರಿಸಿದೆ ಎಂದು ವಿಶ್ವ ವಿದ್ಯಾನಿಲಯದ ಕಾನೂನು ವಿಭಾಗದ ಮುಖ್ಯಸ್ಥ ಅಮಿತ್ ಸಿಂಗ್ ತಿಳಿಸಿದ್ದಾರೆ.

ಇದರೊಂದಿಗೆ ನೂತನ ತ್ರಿವಳಿ ತಲಾಕ್ ಕಾನೂನನ್ನು ಪಠ್ಯಕ್ರಮದಲ್ಲಿ ಅಳವಡಿಸಿದ ಮೊದಲ ವಿಶ್ವವಿದ್ಯಾನಿಲಯವಾಗಿ ರೋಹಿಲ್ಖಂಡ ವಿಶ್ವವಿದ್ಯಾನಿಲಯ ಹೊರ ಹೊಮ್ಮಲಿದೆ. ತ್ರಿವಳಿ ತಲಾಕ್ ಕುರಿತು ಅಸ್ತಿತ್ವದಲ್ಲಿದ್ದ ಕಾನೂನನ್ನು ಕೈಬಿಡುವಂತೆ ಹಾಗೂ ಹೊಸ ಕಾನೂನನ್ನು ಪಠ್ಯಕ್ರಮದಲ್ಲಿ ಸೇರಿಸುವಂತೆ ಒತ್ತಡ ಬಂದಿತ್ತು ಎಂದು ಸಿಂಗ್ ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಬಗ್ಗೆ ಮೂರನೇ ವರ್ಷದ ಎಲ್‌ಎಲ್‌ಬಿಯ ಕುಟುಂಬ ಕಾನೂನು ಪಠ್ಯದಲ್ಲಿ ವಿವರಿಸಲಾಗುವುದು ಎಂದು ಅವರು ತಿಳಿಸಿದರು. ಇದಲ್ಲದೆ, ವಿದ್ಯಾರ್ಥಿಯೊಬ್ಬರು ತ್ರಿವಳಿ ತಲಾಕ್ ಕುರಿತು ಪಿಎಚ್‌ಡಿ ಪದವಿ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ತ್ರಿವಳಿ ತಲಾಕ್ ಮಸೂದೆ ಎಂದು ಜನಪ್ರಿಯವಾಗಿರುವ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆ 2019 ಅನ್ನು ಸಂಸತ್ತಿನಲ್ಲಿ ಕಳೆದ ತಿಂಗಳು ಅಂಗೀಕರಿಸಲಾಗಿತ್ತು. ಇತ್ತೀಚೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ತ್ರಿವಳಿ ತಲಾಕ್ ಕುರಿತು ಚರ್ಚೆ ನಡೆಸುವಂತೆ ಕರೆ ನೀಡಿದ್ದರು. ಅಲ್ಲದೆ, ಮಹಿಳಾ ಸಬಲೀಕರಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಅಧ್ಯಾಪಕರಿಗೆ ಸೂಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X