ಬೆಂಗಳೂರು, ಸೆ. 18: ಲಿಂಗಾಯತ-ವೀರಶೈವ ಸಂಘಟನಾ ವೇದಿಕೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. ವೇದಿಕೆ ರಾಷ್ಟ್ರೀಯಾಧ್ಯಕ್ಷ ಪ್ರದೀಪ್ ಕಂಕಣವಾಡಿ ಅವರು ಮೇಲ್ಕಂಡ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು, ಸೆ. 18: ಲಿಂಗಾಯತ-ವೀರಶೈವ ಸಂಘಟನಾ ವೇದಿಕೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. ವೇದಿಕೆ ರಾಷ್ಟ್ರೀಯಾಧ್ಯಕ್ಷ ಪ್ರದೀಪ್ ಕಂಕಣವಾಡಿ ಅವರು ಮೇಲ್ಕಂಡ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.