Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಜನ್ಮದಿನದ ಸಂಭ್ರಮಾಚರಣೆಗೆ ಜಲಾಶಯದ...

ಮೋದಿ ಜನ್ಮದಿನದ ಸಂಭ್ರಮಾಚರಣೆಗೆ ಜಲಾಶಯದ ನೀರಿನ ಮಟ್ಟ ಹೆಚ್ಚಳ: ಮೇಧಾ ಪಾಟ್ಕರ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ18 Sept 2019 11:16 PM IST
share
ಮೋದಿ ಜನ್ಮದಿನದ ಸಂಭ್ರಮಾಚರಣೆಗೆ ಜಲಾಶಯದ ನೀರಿನ ಮಟ್ಟ ಹೆಚ್ಚಳ: ಮೇಧಾ ಪಾಟ್ಕರ್ ಟೀಕೆ

ಹೊಸದಿಲ್ಲಿ, ಸೆ.18: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಆಚರಣೆಯ ಸಂಭ್ರಮದಲ್ಲಿ ಗುಜರಾತ್‌ನ ಸರ್ದಾರ್ ಸರೋವರ ಅಣೆಕಟ್ಟು ಯೋಜನೆಯಿಂದ ಸಂತ್ರಸ್ತರಾದವರ ಅಳಲು ಮಹತ್ವ ಕಳೆದುಕೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದ್ದಾರೆ.

ನರ್ಮದಾ ಜಲಾಶಯವನ್ನು ಇದೇ ಪ್ರಥಮ ಬಾರಿಗೆ ರವಿವಾರ 138.68 ಅಡಿ ಸಂಪೂರ್ಣ ಮಟ್ಟಕ್ಕೇರಿಸಲಾಗಿದೆ. ಇದರಿಂದ ಸುಮಾರು 192 ಗ್ರಾಮಗಳು ನೀರಿನಲ್ಲಿ ಮುಳುಗಿದೆ ಎಂದು ವರದಿಯಾಗಿದೆ.

ಗುಜರಾತ್ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಪ್ರಧಾನಿ ಮೋದಿಯವರ ಜನ್ಮದಿನದ ಸಂಭ್ರಮಾಚರಣೆಯ ಕಾರಣಕ್ಕೆ ಜಲಾಶಯದ ನೀರಿನ ಮಟ್ಟವನ್ನು 139 ಮೀಟರ್‌ಗೆ ಹೆಚ್ಚಿಸಿದ್ದಾರೆ. ಸಂಭ್ರಮಾಚರಣೆಯನ್ನು ನಾವು ಖಂಡಿಸುತ್ತೇವೆ. ಪ್ರಧಾನಿಗೆ ದೀರ್ಘಾಯಸ್ಸು ಕೋರುತ್ತೇವೆ. ಆದರೆ ಅವರು ತನ್ನ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತುಕೊಂಡು ಇತರರನ್ನೂ ಬದುಕಲು ಬಿಡಬೇಕು ಎಂದು ಮೇಧಾ ಪಾಟ್ಕರ್ ಹೇಳಿದ್ದಾರೆ.

ಜಲಾಶಯ ಅಕ್ಟೋಬರ್ 15ರ ವೇಳೆ ತುಂಬಲಿದೆ ಎಂದು ಗುಜರಾತ್ ಸರಕಾರ ಮೊದಲು ಹೇಳಿತ್ತು. ಬಳಿಕ ಸೆ.30ರ ಹೊಸ ದಿನಾಂಕ ಪ್ರಕಟಿಸಿತು. ಆದರೆ ಇದೀಗ ಏಕಾಏಕಿ ಪ್ರಧಾನಿಯ ಜನ್ಮದಿನವಾದ ಸೆ.17ರಂದೇ ಜಲಾಶಯವನ್ನು ತುಂಬಿಸಲಾಗಿದೆ. ಅವರು ಸಂವಿಧಾನವನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ. ಸಾವಿರಾರು ಜನರು ಮುಳುಗಿದರೂ ಪರವಾಗಿಲ್ಲ, ಒಬ್ಬ ವ್ಯಕ್ತಿಗಾಗಿ ಅಣೆಕಟ್ಟು ತುಂಬಿಸಲಾಗಿದೆ . ಎರಡು ದಶಕಗಳಾದರೂ ಯೋಜನೆಯಿಂದ ಸಂತ್ರಸ್ತರಾದ ಒಬ್ಬ ವ್ಯಕ್ತಿಯನ್ನೂ ಭೇಟಿಯಾಗಲು ಅವರಿಗೆ (ಮೋದಿಗೆ) ಆಗಲಿಲ್ಲ. ಇದಿಷ್ಟೇ ಸಾಕು ಅವರ ಬಗ್ಗೆ ಹೇಳಲು ಎಂದು ಪಾಟ್ಕರ್ ಟ್ವೀಟ್ ಮಾಡಿದ್ದಾರೆ. ಜಲಾಶಯವನ್ನು ಪೂರ್ಣ ಮಟ್ಟಕ್ಕೇರಿಸುವ ಸರಕಾರದ ನಿರ್ಧಾರವನ್ನು ಪಾಟ್ಕರ್ ನೇತೃತ್ವದ ನರ್ಮದಾ ಬಚಾವೊ ಆಂದೋಲನ ಸಮಿತಿ ವಿರೋಧಿಸಿತ್ತು. ಸುಪ್ರೀಂಕೋರ್ಟ್‌ನ ಆದೇಶದ ಹೊರತಾಗಿಯೂ ಸರ್ದಾರ್ ಸರೋವರ್ ಅಣೆಕಟ್ಟೆ ಯೋಜನೆಯಿಂದ ಸಂತ್ರಸ್ತರಾದವರಿಗೆ ಇನ್ನೂ ಪರಿಹಾರ ಒದಗಿಸಿಲ್ಲ ಅಥವಾ ಸಂಪೂರ್ಣವಾಗಿ ಪುನರ್ವಸತಿ ಕಲ್ಪಿಸಿಲ್ಲ ಎಂದು ಮೇಧಾ ಪಾಟ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X