Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಪಿಎಫ್‌ಒ,ಇಎಸ್‌ಐಸಿಗಳಿಗೆ ಕಾರ್ಪೊರೇಟ್...

ಇಪಿಎಫ್‌ಒ,ಇಎಸ್‌ಐಸಿಗಳಿಗೆ ಕಾರ್ಪೊರೇಟ್ ಸ್ವರೂಪ ನೀಡಲು ಮುಂದಾಗಿರುವ ಸರಕಾರ

ಮೊದಲ ಬಾರಿಗೆ ಸಿಇಒಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ18 Sept 2019 11:34 PM IST
share
ಇಪಿಎಫ್‌ಒ,ಇಎಸ್‌ಐಸಿಗಳಿಗೆ ಕಾರ್ಪೊರೇಟ್ ಸ್ವರೂಪ ನೀಡಲು ಮುಂದಾಗಿರುವ ಸರಕಾರ

 ಹೊಸದಿಲ್ಲಿ,ಸೆ.18: ಸಾಮಾಜಿಕ ಭದ್ರತಾ ಸಂಸ್ಥೆಗಳಿಗೆ ಕಾರ್ಪೊರೇಟ್ ಸ್ವರೂಪ ನೀಡುವ ಪ್ರಯತ್ನವಾಗಿ ಸರಕಾರವು ಕರಡು ಸಂಹಿತೆಯೊಂದನ್ನು ಬಿಡುಗಡೆಗೊಳಿಸಿದೆ. ನೌಕರರ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಒ) ಮತ್ತು ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ)ಗಳ ರಚನೆಯಲ್ಲಿ ಬದಲಾವಣೆಗಳನ್ನು ತರಲು ಬಯಸಿರುವ ಸಂಹಿತೆಯು ಮೊದಲ ಬಾರಿಗೆ ಇವೆರಡೂ ಸಂಸ್ಥೆಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ)ಗಳನ್ನು ನೇಮಕಗೊಳಿಸಲು ಉದ್ದೇಶಿಸಿದೆ.

 ಹಾಲಿ ಇಪಿಎಫ್‌ಒ ಮತ್ತು ಇಎಸ್‌ಐಸಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಡಿ ಅನುಕ್ರಮವಾಗಿ ಟ್ರಸ್ಟಿಗಳು ಮತ್ತು ಆಡಳಿತ ಮಂಡಳಿಯಿಂದ ಹೆಚ್ಚಿನಂಶ ಸ್ವಾಯತ್ತ ಸಂಸ್ಥೆಗಳಾಗಿ ನಿರ್ವಹಿಸಲ್ಪಡುತ್ತಿವೆ. ಸಂಸತ್ತಿನ ಕಾಯ್ದೆಯೊಂದರ ಮೂಲಕ ಇವೆರಡೂ ಸಂಸ್ಥೆಗಳು ಅಸ್ತಿತ್ವಕ್ಕೆ ಬಂದಿವೆ.

 ಕಾರ್ಮಿಕ ಸಚಿವರು ಇಪಿಎಫ್‌ಒ ಕೇಂದ್ರೀಯ ವಿಶ್ವಸ್ತ ಮಂಡಳಿ ಮತ್ತು ಇಎಸ್‌ಐಸಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಸಂಪ್ರದಾಯವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಸಹಾಯಕ ಕಾರ್ಮಿಕ ಸಚಿವರ ಅನುಪಸ್ಥಿತಿಯಲ್ಲಿ ಕಾರ್ಮಿಕ ಕಾರ್ಯದರ್ಶಿಗಳು ಉಭಯ ಸಂಸ್ಥೆಗಳ ಉಪಾಧ್ಯಕ್ಷರಾಗಿರುತ್ತಾರೆ.

ಕೇಂದ್ರ ಸರಕಾರವು ಈ ಎರಡೂ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಕಗೊಳಿಸಲು ಕರಡು ಸಂಹಿತೆಯು ಅವಕಾಶವನ್ನು ಒದಗಿಸುತ್ತದೆ. ಹೀಗೆ ನೇಮಕಗೊಳ್ಳುವವರು ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳ ಬದಲು ಬೇರೆಯೇ ವ್ಯಕ್ತಿಗಳಾಗಿರಬಹುದು.

ಈಗಿರುವಂತೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಮತ್ತು ಮಹಾ ನಿರ್ದೇಶಕರು ನಿರ್ವಹಣಾ ಮುಖ್ಯಸ್ಥರಾಗಿ ಅನುಕ್ರಮವಾಗಿ ಇಪಿಎಫ್‌ಒ ಮತ್ತು ಇಎಸ್‌ಐಸಿಗಳನ್ನು ನಡೆಸುತ್ತಿದ್ದಾರೆ. ಕರಡು ಸಂಹಿತೆಯಲ್ಲಿನ ಪ್ರಸ್ತಾವದಂತೆ ಇನ್ನು ಮುಂದೆ ಕೇಂದ್ರ ಲೋಕಸೇವಾ ಆಯೋಗದೊಂದಿಗೆ ಸಮಾಲೋಚನೆಗಳ ಬಳಿಕ ಐಎಎಸ್ ಅಥವಾ ಇತರ ಸೇವೆಗಳ ಅಧಿಕಾರಿಗಳನ್ನು ಈ ಸಂಸ್ಥೆಗಳಿಗೆ ಸಿಇಒಗಳನ್ನಾಗಿ ನೇಮಿಸಬಹುದಾಗಿದೆ.

ಎಂಟು ಕೇಂದ್ರಿಯ ಕಾರ್ಮಿಕ ಕಾಯ್ದೆಗಳು ಸಂಹಿತೆಯಲ್ಲಿ ಅಂತರ್ಗತಗೊಳ್ಳಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X