Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒದ್ದೆ ಬಟ್ಟೆಗಳನ್ನು ಒಣಗಿಸಿ ವಿದ್ಯುತ್...

ಒದ್ದೆ ಬಟ್ಟೆಗಳನ್ನು ಒಣಗಿಸಿ ವಿದ್ಯುತ್ ಉತ್ಪಾದನೆ !

ವಾರ್ತಾಭಾರತಿವಾರ್ತಾಭಾರತಿ19 Sept 2019 8:07 PM IST
share
ಒದ್ದೆ ಬಟ್ಟೆಗಳನ್ನು ಒಣಗಿಸಿ ವಿದ್ಯುತ್ ಉತ್ಪಾದನೆ !

ಕೋಲ್ಕತಾ,ಸೆ.19: ಖರಗಪುರ ಐಐಟಿಯ ಸಂಶೋಧಕರು ಒದ್ದೆ ಬಟ್ಟೆಗಳನ್ನು ತೆರೆದ ಜಾಗದಲ್ಲಿ ಒಣಗಿಸುವ ಮೂಲಕ ವಿದ್ಯುತ್ ಉತ್ಪಾದಿಸುವ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಿದ್ದಾರೆ.

 ಗ್ರಾಮವೊಂದರಲ್ಲಿ ಇತ್ತೀಚಿಗೆ ಈ ತಂತ್ರಜ್ಞಾನವನ್ನು ಪರೀಕ್ಷೆಗೆ ಒಡ್ಡಲಾಗಿತ್ತು. ಧೋಬಿಗಳು 3000 ಚ.ಮೀ.ಪ್ರದೇಶದಲ್ಲಿ ಒಣಗಲು ಹಾಕಿದ್ದ ಸುಮಾರು 50 ಒದ್ದೆ ಬಟ್ಟೆಗಳನ್ನು ವಾಣಿಜ್ಯಿಕ ಸುಪರ್‌ ಕೆಪಾಸಿಟರ್ ಜೊತೆಗೆ ಸಂಪರ್ಕಿಸಿದಾಗ ಎಲ್‌ಇಡಿ ಬಲ್ಬನ್ನು ಒಂದು ಗಂಟೆಗೂ ಅಧಿಕ ಕಾಲ ಬೆಳಗಿಸಲು ಸಾಕಾಗುವಷ್ಟು ಸುಮಾರು 10 ವೋಲ್ಟ್ ವಿದ್ಯುತ್ 24 ಗಂಟೆಗಳಲ್ಲಿ ಉತ್ಪಾದನೆಯಾಗಿತ್ತು ಎಂದು ಐಐಟಿ-ಖರಗಪುರ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

“ನಾವು ಧರಿಸುವ ಬಟ್ಟೆಗಳು ಸೆಲ್ಯುಲೋಸ್ ಆಧಾರಿತವಾಗಿದ್ದು,ಪುಟ್ಟ ತಂತುಗಳಂತಹ ನಾಳಗಳ ಜಾಲಬಂಧವನ್ನು ಹೊಂದಿರುತ್ತವೆ. ಲವಣಯುಕ್ತ ನೀರಿನಲ್ಲಿಯ ಅಯಾನುಗಳು ಅಥವಾ ವಿದ್ಯುನ್ಮಾನ ವಿದ್ಯುದಾವೇಶ ಕಣಗಳು ಈ ನಾಳಗಳ ಮೂಲಕ ಸಾಗುವಾಗ ವಿದ್ಯುತ್ತನ್ನು ಉತ್ಪಾದಿಸುತ್ತವೆ” ಎಂದು ಮುಖ್ಯ ಸಂಶೋಧಕ ಸುಮನ್ ಚಕ್ರವರ್ತಿ ಅವರು ವಿವರಿಸಿದ್ದಾರೆ.

ನೈಸರ್ಗಿಕ ವಾತಾವರಣದಲ್ಲಿ ಒಣಗಿಸಲಾದ ಒದ್ದೆ ಬಟ್ಟೆಯು ವಿದ್ಯುತ್ತನ್ನು ಉತ್ಪಾದಿಸಬಲ್ಲದು ಎನ್ನವುದು ಈವರೆಗೆ ಕಲ್ಪನಾತೀತವಾಗಿತ್ತು. ಈ ನೂತನ ತಂತ್ರಜ್ಞಾನವು ದೂರದ ಗ್ರಾಮಗಳಲ್ಲಿ ವಿದ್ಯುತ್ ಅಗತ್ಯವನ್ನು ಪೂರೈಸುವಲ್ಲಿ ಅತ್ಯಂತ ಉಪಯೋಗಿಯಾಗಲಿದೆ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X