Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಜ್ಞಾನವೇ ಧರ್ಮ, ಜನ ಕಲ್ಯಾಣವೇ...

"ಜ್ಞಾನವೇ ಧರ್ಮ, ಜನ ಕಲ್ಯಾಣವೇ ತತ್ವಜ್ಞಾನ ಎಂದು ಸರ್.ಎಂ.ವಿಶ್ವೇಶ್ವರಯ್ಯ ನಂಬಿದ್ದರು"

ವಾರ್ತಾಭಾರತಿವಾರ್ತಾಭಾರತಿ19 Sept 2019 10:25 PM IST
share

ಬೆಂಗಳೂರು, ಸೆ. 19: ‘ಸರ್.ಎಂ.ವಿಶ್ವೇಶ್ವರಯ್ಯ ಅತ್ಯಂತ ಪ್ರಾಮಾಣಿಕ, ಸರಳ, ದಕ್ಷ ಮತ್ತು ಶಿಸ್ತಿನ ವ್ಯಕ್ತಿಯಷ್ಟೇ ಅಲ್ಲ, ಅವರು ದೇಶಪ್ರೇಮಿ ಹಾಗೂ ಸಮಾನತೆಯ ಪರವಾಗಿದ್ದರು. ಜ್ಞಾನವೇ ತಮ್ಮ ಧರ್ಮ, ಜನರ ಕಲ್ಯಾಣವೇ ತಮ್ಮ ತತ್ವಜ್ಞಾನ, ಸತ್ಯವೇ ದೇವರು, ಕಾಯಕವೇ ಕೈಲಾಸ ಎಂದು ಪರಿಗಣಿಸಿದ್ದರು’ ಎಂದು ಸರ್‌ಎಂವಿ ಮೊಮ್ಮಗ ಶೇಷಾದ್ರಿ ಮೋಕ್ಷಗುಂಡಂ ತಿಳಿಸಿದ್ದಾರೆ.

ಗುರುವಾರ ಅಲುಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ‘ಇಂಜಿನಿಯರಿಂಗ್ ಕಾಲೇಜ್ ಫ್ಯಾಕಲ್ಟಿ ಅಸೋಸಿಯೇಷನ್’ನಿಂದ ಏರ್ಪಡಿಸಿದ್ದ ಸರ್‌ಎಂವಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್‌ಎಂವಿ ದೇವಸ್ಥಾನಗಳಲ್ಲಿ ಸಹಪಂಕ್ತಿ ಭೋಜನ, ದರ್ಬಾರುಗಳಲ್ಲಿ ಸಮ ಆಸನಗಳು, ಮಹಿಳೆಯರ ಶಿಕ್ಷಣ ಮತ್ತು ಆಧುನಿಕ ವೈಜ್ಞಾನಿಕ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ್ದರು ಎಂದು ಸ್ಮರಿಸಿದರು.

ವಿಜ್ಞಾನಿ ಪ್ರೊ. ರೋದ್ದಂ ನರಸಿಂಹ ಮಾತನಾಡಿ, ಹಳೇ ಮೈಸೂರು ಕಂಡ ಅತ್ಯಂತ ಮಹಾನ್ ವ್ಯಕ್ತಿ. ಭಾರತದ ಕೈಗಾರೀಕರಣಕ್ಕೆ ಕಾರಣ ಸರ್.ಎಂ.ವಿ. ಗಾಂಧಿಯವರನ್ನು ಸಾಕಷ್ಟು ಗೌರವಿಸುತ್ತಿದ್ದರೂ, ಅವರ ಗುಡಿಕೈಗಾರಿಕೆ ಪರಿಕಲ್ಪನೆಯನ್ನು ಪ್ರತಿರೋಧಿಸಿ ತಂತ್ರಜ್ಞಾನ ಆಧಾರಿತ ಬೃಹತ್ ಕೈಗಾರಿಕೆ ಮತ್ತು ಕೃಷಿಯ ಪರವಾಗಿ ನಿಂತರು. ಒಂದೆಡೆ ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿ ಇಂಜಿನಿಯರ್‌ಗಳನ್ನು ಸೃಷ್ಟಿಸಿದರು, ಮತ್ತೊಂದೆಡೆ ಆಧುನಿಕ ಕೈಗಾರಿಕೆಗಳನ್ನು ತೆರೆದು ಉದ್ಯೋಗಗಳನ್ನು ಸೃಷ್ಟಿಸಿದರು ಎಂದು ನೆನಪು ಮಾಡಿಕೊಂಡರು.

ಪ್ರೊ.ಬಸವರಾಜ್, ರಾಜೇಶ್ ಭಟ್, ಪ್ರೊ.ಬಿ.ನಾರಾಯಣಪ್ಪ, ರಾಜಶೇಖರ್, ಡಾ.ಎಚ್.ಎನ್.ರಮೇಶ್, ವಾಸುದೇವ್ ಮೂರ್ತಿ, ಪ್ರೊ.ಸನಾಉಲ್ಲಾ, ಐಶ್ವರ್ಯ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X