Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಯುವಕ...

ಆಸ್ಪತ್ರೆಯ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಹೆತ್ತವರಿಗೆ 20 ಲ.ರೂ.ಪರಿಹಾರ ನೀಡಲು ಆದೇಶ

ವಾರ್ತಾಭಾರತಿವಾರ್ತಾಭಾರತಿ20 Sept 2019 7:54 PM IST
share
ಆಸ್ಪತ್ರೆಯ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಹೆತ್ತವರಿಗೆ 20 ಲ.ರೂ.ಪರಿಹಾರ ನೀಡಲು ಆದೇಶ

ಹೊಸದಿಲ್ಲಿ,ಸೆ.20: ರೋಗಿಗಳ ಬಗ್ಗೆ ಮಾನವೀಯತೆಯನ್ನು ಹೊಂದಿರುವುದು ಆಸ್ಪತ್ರೆಗಳ ಕರ್ತವ್ಯವಾಗಿದೆ ಮತ್ತು ಅವು ಅದನ್ನು ಪಾಲಿಸುವ ಅಗತ್ಯವಿದೆ ಎಂದು ದಿಲ್ಲಿ ರಾಜ್ಯ ಬಳಕೆದಾರರ ಆಯೋಗವು ಹೇಳಿದೆ. 2003ರಲ್ಲಿ ವೈದ್ಯಕೀಯ ನಿರ್ಲಕ್ಷದಿಂದ ಸಾವನ್ನಪ್ಪಿದ್ದ ದಿಲ್ಲಿ ನಿವಾಸಿಯ ಹೆತ್ತವರಿಗೆ 20 ಲ.ರೂ.ಗಳ ಪರಿಹಾರವನ್ನು ನೀಡುವಂತೆ ಇಲ್ಲಿಯ ಶಾಂತಿ ಮುಕುಂದ ಆಸ್ಪತ್ರೆಗೆ ಅದು ಆದೇಶಿಸಿದೆ.

2003,ಅ.15ರಂದು ಸೌಮ್ಯ ಜ್ವರದಿಂದ ಬಳಲುತ್ತಿದ್ದ ವಿಶಾಲ ಶರ್ಮಾನನ್ನು ಶಾಂತಿ ಮುಕುಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಡಾ.ಅನಿಲ ಚತುರ್ವೇದಿ ಅವರು ಚಿಕಿತ್ಸೆಯ ಹೊಣೆಯನ್ನು ವಹಿಸಿಕೊಂಡಿದ್ದರು. ಶರ್ಮಾ ಡೆಂಗ್ ಜ್ವರದಿಂದ ನರಳುತ್ತಿರಬಹುದೆಂದು ಆಸ್ಪತ್ರೆಯ ಕೇಸ್ ಶೀಟ್ ತೋರಿಸುತ್ತಿದ್ದರೂ ಆತ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಮೂರು ಗಂಟೆಗಳ ಬಳಿಕವಷ್ಟೇ ಪ್ರಾಥಮಿಕ ಅಗತ್ಯವಾಗಿದ್ದ ಪ್ಲೇಟ್‌ಲೆಟ್ ಕೌಂಟ್ ಪರೀಕ್ಷೆಯನ್ನು ನಡೆಸಲಾಗಿತ್ತು ಮತ್ತು ಆಸ್ಪತ್ರೆಯ ಈ ನಿರ್ಲಕ್ಷದಿಂದಾಗಿ ಶರ್ಮಾ ಅದೇ ದಿನ ಕೊನೆಯುಸಿರೆಳೆದಿದ್ದ ಎಂದು ಹೆತ್ತವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಪುತ್ರನ ಸಾವಿನಿಂದಾಗಿ ಹೆತ್ತವರು ಅನುಭವಿಸಿದ ನೋವು ಮತ್ತು ಸಂಕಟಕ್ಕಾಗಿ ಅವರಿಗೆ ಎರಡು ತಿಂಗಳಲ್ಲಿ 20 ಲ.ರೂ.ಗಳ ಪರಿಹಾರವನ್ನು ನೀಡುವಂತೆ ಶಾಂತಿ ಮುಕುಂದ ಆಸ್ಪತ್ರೆಗೆ ಆದೇಶಿಸಿರುವ ಆಯೋಗವು,ಈ ದಂಡವು ‘ಮಾನವ ಜೀವಿಗಳಾಗಿ ಮಾನವ ಜೀವಿಗಳಿಗೆ’ ಸೇವೆಯನ್ನು ಒದಗಿಸುವಂತಾಗಲು ಆಸ್ಪತ್ರೆಗಳ ಧೋರಣೆಯಲ್ಲಿ ಗುಣಾತ್ಮಕ ಬದಲಾವಣೆಗಳನ್ನು ತರುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದೆ.

ಮಾನವೀಯತೆ ಅಗತ್ಯ. ಅದು ವೈದ್ಯರು ಮತ್ತು ಆಸ್ಪತ್ರೆಗಳ ನೀತಿ ಸಂಹಿತೆಯಾಗಿದೆ ಮತ್ತು ಅದು ಅವರ ಕರ್ತವ್ಯವಾಗಿದೆ. ಅದನ್ನು ಅವರು ಪಾಲಿಸುವುದು ಅಗತ್ಯವಾಗಿದೆ. ಸಂವಿಧಾನದ ವಿಧಿ 21ರಡಿ ವೈಯಕ್ತಿಕ ಸ್ವಾತಂತ್ರವನ್ನು ಖಚಿತಪಡಿಸಲಾಗಿರುವುದರಿಂದ ಇದು ಇನ್ನಷ್ಟು ಅಗತ್ಯವಾಗಿದೆ ಎಂದು ಆಯೋಗವು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X