Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಪೊರೇಟ್ ತೆರಿಗೆ ಏರಿಸಿ, ಇಳಿಸಿ...

ಕಾರ್ಪೊರೇಟ್ ತೆರಿಗೆ ಏರಿಸಿ, ಇಳಿಸಿ ನಿಮ್ಮ ಬೆನ್ನನ್ನು ನೀವೇ ತಟ್ಟುತ್ತಿದ್ದೀರಿ: ಮೋದಿಯನ್ನು ಕುಟುಕಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ20 Sept 2019 8:47 PM IST
share
ಕಾರ್ಪೊರೇಟ್ ತೆರಿಗೆ ಏರಿಸಿ, ಇಳಿಸಿ ನಿಮ್ಮ ಬೆನ್ನನ್ನು ನೀವೇ ತಟ್ಟುತ್ತಿದ್ದೀರಿ: ಮೋದಿಯನ್ನು ಕುಟುಕಿದ ಕಾಂಗ್ರೆಸ್

ಹೊಸದಿಲ್ಲಿ,ಸೆ.20: ಕಾರ್ಫೊರೇಟ್ ತೆರಿಗೆ ಕಡಿತಗೊಳಿಸಿರುವ ಸರಕಾರದ ಕ್ರಮದಿಂದ ಶೇರು ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಬಹುನಿರೀಕ್ಷಿತ ‘ಹೌಡಿ ಮೋದಿ’ ಕಾರ್ಯಕ್ರಮದ ನಡುವಿನ ಸಮಯದ ಸಾಮ್ಯತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 22ರ ರವಿವಾರ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದ ಆಯೋಜಕರು, ಅಮೆರಿಕದಲ್ಲಿ ವಿದೇಶಿ ನಾಯಕನಿಗಾಗಿ ಆಯೋಜಿಸಲ್ಪಟ್ಟಿರುವ ಅತ್ಯಂತ ಬೃಹತ್ ಮಟ್ಟದ ಮತ್ತು ಅತೀಹೆಚ್ಚು ಜನರು ಸೇರಲಿರುವ ಕಾರ್ಯಕ್ರಮ ಇದಾಗಲಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಹೌಡಿ ಮೋದಿ ಜಂಬೋರಿ (ಉತ್ಸವ)ಯ ಸಮಯದಲ್ಲಿ ಶೇರು ಮಾರುಕಟ್ಟೆ ಏರಿಕೆಗೆ ಪ್ರಧಾನಿಯವರು ಏನೂ ಮಾಡಲು ಸಿದ್ಧ ಎನ್ನುವುದು ನೋಡುವಾಗ ಆಶ್ಚರ್ಯವಾಗುತ್ತದೆ. 1.4 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಜಗತ್ತಿನ ಅತ್ಯಂತ ದುಬಾರಿ ಕಾರ್ಯಕ್ರಮವಾಗಿದೆ! ಆದರೆ ಹೌಡಿ ಮೋದಿ ಯು ಭಾರತವನ್ನು ತಳ್ಳಿರುವ ಆರ್ಥಿಕ ಅಧಃಪತನದ ವಾಸ್ತವವನ್ನು ಯಾವುದೇ ಕಾರ್ಯಕ್ರಮದಿಂದ ಮರೆಮಾಚಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

 ರಾಹುಲ್ ಗಾಂಧಿ ಟ್ವೀಟ್‌ಗೆ ಬೆಂಬಲವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿಯನ್ನುದ್ದೇಶಿಸಿ ಟ್ವೀಟ್ ಮಾಡಿದ್ದು, 2019ರ ನಿಮ್ಮ ಬಜೆಟ್‌ನಲ್ಲಿ ವಿರೋಧಗಳ ಮಧ್ಯೆಯೂ ಕಾರ್ಪೊರೇಟ್ ತೆರಿಗೆಯನ್ನು ಶೇ.30ಕ್ಕೆ ಏರಿಸಲಾಗಿತ್ತು. ಇದೀಗ ಮತ್ತೊಮ್ಮೆ ಯು ಟರ್ನ್ ಹೊಡೆದಿರುವ ವಿತ್ತ ಸಚಿವರು ದರ ಕಡಿತಗೊಳಿಸಿದ್ದು ನೀವು ನಿಮ್ಮ ಬೆನ್ನನ್ನೇ ತಟ್ಟುತ್ತಿದ್ದೀರಿ ಮತ್ತು ಇದೊಂದು ಐತಿಹಾಸಿಕ ಕ್ರಮ ಎಂದು ಹೇಳುತ್ತಿದ್ದೀರಿ. ಆದರೆ ಒಂದೇ ಒಂದು ಐತಿಹಾಸಿಕ ವಿಷಯವೆಂದರೆ, ಸಮೃದ್ಧ ಆರ್ಥಿಕತೆಯನ್ನು ನಾಶಗೊಳಿಸಿದ ಹೊಣೆಯನ್ನು ಸರಕಾರ ಹೊರಲು ನಿರಾಕರಿಸುವುದಾಗಿದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X