Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ.ಡಿ.ಗೆ ನೀಡಿರುವ ತನ್ನ ಹೇಳಿಕೆಗಳ ಪ್ರತಿ...

ಈ.ಡಿ.ಗೆ ನೀಡಿರುವ ತನ್ನ ಹೇಳಿಕೆಗಳ ಪ್ರತಿ ಕೋರಿದ ಡಿಕೆಶಿಯ ಅರ್ಜಿ ವಿಚಾರಣೆ ಸೆ.26ಕ್ಕೆ ನಿಗದಿ

ವಾರ್ತಾಭಾರತಿವಾರ್ತಾಭಾರತಿ20 Sept 2019 9:50 PM IST
share
ಈ.ಡಿ.ಗೆ ನೀಡಿರುವ ತನ್ನ ಹೇಳಿಕೆಗಳ ಪ್ರತಿ ಕೋರಿದ ಡಿಕೆಶಿಯ ಅರ್ಜಿ ವಿಚಾರಣೆ ಸೆ.26ಕ್ಕೆ ನಿಗದಿ

ಹೊಸದಿಲ್ಲಿ,ಸೆ.20: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯವು ದಾಖಲಿಸಿಕೊಂಡಿರುವ ತನ್ನ ಹೇಳಿಕೆಗಳ ಪ್ರತಿಯನ್ನು ಕೋರಿ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.26ರಂದು ನಡೆಸುವುದಾಗಿ ದಿಲ್ಲಿ ಉಚ್ಚ ನ್ಯಾಯಾಲಯವು ಶುಕ್ರವಾರ ತಿಳಿಸಿದೆ.

ಪ್ರಕರಣದಲ್ಲಿ ವಾದಿಸಬೇಕಾದ ಹಿರಿಯ ವಕೀಲರು ಅಲಭ್ಯರಾಗಿದ್ದಾರೆ ಎಂದು ಡಿಕೆಶಿ ಪರ ವಕೀಲರು ತಿಳಿಸಿದ ನಂತರ ನ್ಯಾ.ಬೃಜೇಶ ಸೇಠಿ ಅವರು ವಿಚಾರಣೆಯನ್ನು ಸೆ.26ಕ್ಕೆ ನಿಗದಿಗೊಳಿಸಿದರು. ತನ್ನ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅನ್ವಯ ಆರೋಪಗಳನ್ನು ಹೊರಿಸಲು ಈ.ಡಿ.ಗೆ ಅಧಿಕಾರ ವ್ಯಾಪ್ತಿಯಿಲ್ಲ ಎನ್ನುವುದನ್ನು ಎತ್ತಿ ಹಿಡಿಯುವಂತೆಯೂ ಡಿಕೆಶಿ ನ್ಯಾಯಾಲಯವನ್ನು ಕೋರಿದ್ದಾರೆ.

ಈ.ಡಿ.ಸಹಾಯಕ ನಿರ್ದೇಶಕರು ತನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಪಿಎಂಎಲ್‌ಎ ಕಲಂ 50ರಡಿ ಈ.ಡಿ.ಯ ನಿರ್ದೇಶಕರು ಮಾತ್ರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದಾಗಿದೆ. ಆದ್ದರಿಂದ ತನ್ನ ಪ್ರಕರಣದಲ್ಲಿ ಬೇರೆ ಅಧಿಕಾರಿ ದಾಖಲಿಸಿಕೊಂಡಿರುವ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಯಬೇಕು ಎಂದೂ ಡಿಕೆಶಿ ಉಚ್ಚ ನ್ಯಾಯಾಲಯವನ್ನು ಕೋರಿಕೊಂಡಿದ್ದಾರೆ.

ಪಿಎಂಎಲ್‌ಎ ಅಡಿ ಹೇಳಿರುವಂತೆ ಯಾವುದೇ ರೀತಿಯಲ್ಲಿಯೂ ತನಗೂ ಅಕ್ರಮ ಹಣ ವರ್ಗಾವಣೆಗೂ ತಳುಕು ಹಾಕುವಂತಿಲ್ಲ ಎಂದು ಅರ್ಜಿಯಲ್ಲಿ ಹೇಳಿರುವ ಅವರು,ಬಾಹ್ಯ ಕಾರಣಗಳಿಂದಾಗಿ ಈ.ಡಿ.ಅಧಿಕಾರಿಗಳು ತನಗೆ ಕಿರುಕುಳ ನೀಡಲು ತನ್ನ ವಿರುದ್ಧ ಅಪರಾಧವನ್ನು ಆರೋಪಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ತನ್ನ ವಿರುದ್ಧ ತನಿಖೆಯಲ್ಲಿ ರಾಜಕೀಯ ತಾರತಮ್ಯವಿದೆ ಎಂದು ಆಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X