Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೆ.27ಕ್ಕೆ ಮೇಯರ್ ಚುನಾವಣೆಗೆ ಸಕಲ...

ಸೆ.27ಕ್ಕೆ ಮೇಯರ್ ಚುನಾವಣೆಗೆ ಸಕಲ ಸಿದ್ಧತೆ: ಪ್ರಾದೇಶಿಕ ಚುನಾವಣಾಧಿಕಾರಿ ಹರ್ಷ ಗುಪ್ತ

ವಾರ್ತಾಭಾರತಿವಾರ್ತಾಭಾರತಿ20 Sept 2019 10:25 PM IST
share
ಸೆ.27ಕ್ಕೆ ಮೇಯರ್ ಚುನಾವಣೆಗೆ ಸಕಲ ಸಿದ್ಧತೆ: ಪ್ರಾದೇಶಿಕ ಚುನಾವಣಾಧಿಕಾರಿ ಹರ್ಷ ಗುಪ್ತ

ಬೆಂಗಳೂರು, ಸೆ. 20: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಸೆ.27ಕ್ಕೆ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ಹರ್ಷ ಗುಪ್ತ ತಿಳಿಸಿದ್ದಾರೆ.

ಶುಕ್ರವಾರ ಬಿಬಿಎಂಪಿಯ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸಿದ್ಧತೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಯರ್ ಹಾಗೂ ಉಪ ಮೇಯರ್ ಅವಧಿ ಸೆ.28ಕ್ಕೆ ಮುಕ್ತಾಯಗೊಳ್ಳಲಿದ್ದು, ಸೆ.27ರಂದು ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದರು.

ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಸೆ.27ರ ಬೆಳ್ಳಗ್ಗೆ 9ಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುವುದು. ಅಂದು ನಾಮಪತ್ರ ಪರಿಶೀಲನೆ ನಂತರ 11:30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು. ಚುನಾವಣಾ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದರು.

ಅನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ, ವಾರ್ತಾ ಇಲಾಖೆಯ ಅಧಿಕಾರಿಗಳ ನೆರವಿನಿಂದ ಮಾಧ್ಯಮದವರಿಗೆ ಪಾಸ್‌ಗಳನ್ನು ವಿತರಿಸಲಾಗುವುದು ಎಂದರು. ಸಭೆಯಲ್ಲಿ ಕೌನ್ಸಿಲ್ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಹಲಸೂರು ಗೇಟ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ್‌ರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X