Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಪರಿಷ್ಕರಣೆ: ಹೋಟೆಲ್ ರೂಮ್‌ಗಳು...

ಜಿಎಸ್‌ಟಿ ಪರಿಷ್ಕರಣೆ: ಹೋಟೆಲ್ ರೂಮ್‌ಗಳು ಅಗ್ಗ, ಕೆಫೀನ್ ಒಳಗೊಂಡಿರುವ ಪಾನೀಯಗಳು ತುಟ್ಟಿ

ವಾರ್ತಾಭಾರತಿವಾರ್ತಾಭಾರತಿ20 Sept 2019 11:34 PM IST
share
ಜಿಎಸ್‌ಟಿ ಪರಿಷ್ಕರಣೆ: ಹೋಟೆಲ್ ರೂಮ್‌ಗಳು ಅಗ್ಗ, ಕೆಫೀನ್ ಒಳಗೊಂಡಿರುವ ಪಾನೀಯಗಳು ತುಟ್ಟಿ

ಹೊಸದಿಲ್ಲಿ,ಸೆ.20: ಜಿಎಸ್‌ಟಿ ಮಂಡಳಿಯು ಶುಕ್ರವಾರ ಕೆಲವು ಸರಕುಗಳ ಮೇಲಿನ ತೆರಿಗೆಗಳನ್ನು ಪರಿಷ್ಕರಿಸಿದ್ದು ಕೆಫೀನ್ ಒಳಗೊಂಡಿರುವ ಪಾನೀಯಗಳ ಮೇಲಿನ ತೆರಿಗೆಯನ್ನು ಈಗಿನ ಶೇ.18ರಿಂದ ಶೇ.28ಕ್ಕೆ ಹೆಚ್ಚಿಸಲಾಗಿದೆ, ಜೊತೆಗೆ ಶೇ.12ರಷ್ಟು ಸೆಸ್ ಅನ್ನು ಹೆಚ್ಚುವರಿಯಾಗಿ ಹೇರಲಾಗಿದೆ.

 ಜಿಎಸ್‌ಟಿ ಸಭೆಯ ಬಳಿಕ ಸುದ್ದಿಗಾರರಿಗೆ ವಿವರಗಳನ್ನು ನೀಡಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾತ್ರಿಯೊಂದಕ್ಕೆ 1,000 ರೂ.ಗಿಂತ ಕಡಿಮೆ ಬಾಡಿಗೆಯ ಹೋಟೆಲ್ ಕೋಣೆಗಳ ಮೇಲೆ ಶೂನ್ಯ ತೆರಿಗೆಯನ್ನು ಪ್ರಕಟಿಸಿದರು. ಪ್ರತಿ ರಾತ್ರಿಗೆ 1000 ರೂ.ನಿಂದ 7,500 ರೂ.ಬಾಡಿಗೆಯ ಕೋಣೆಗಳಿಗೆ ತೆರಿಗೆಯನ್ನು ಈಗಿನ ಶೇ.18ರಿಂದ ಶೇ.12ಕ್ಕೆ ಮತ್ತು 7,500 ರೂ.ಗಿಂತ ಹೆಚ್ಚಿನ ಬಾಡಿಗೆಯ ಕೋಣೆಗಳಿಗೆ ಈಗಿನ ಶೇ.28ರಿಂದ ಶೇ.18ಕ್ಕೆ ಇಳಿಸಲಾಗಿದೆ. ಔಟ್‌ಡೋರ್ ಕೇಟರಿಂಗ್‌ನ ಮೇಲಿನ ತೆರಿಗೆಯನ್ನು ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್‌ನೊಂದಿಗೆ ಈಗಿನ ಶೇ.18ರಿಂದ ಶೇ.5ಕ್ಕೆ ತಗ್ಗಿಸಲಾಗಿದೆ ಎಂದರು.

ಸಾಗರ ಇಂಧನಗಳ ಮೇಲಿನ ಜಿಎಸ್‌ಟಿಯನ್ನು ಶೇ.5ಕ್ಕೆ ಇಳಿಸಲಾಗಿದ್ದರೆ,ರೈಲ್ವೆ ವ್ಯಾಗನ್‌ಗಳು,ಬೋಗಿಗಳು,ಎಲ್ಲ ರೈಲ್ವೆ ಇಂಜಿನ್‌ಗಳು ಮತ್ತು ಕ್ಯಾರಿಯೇಜ್‌ಗಳಿಗೆ ತೆರಿಗೆಯನ್ನು ಶೇ.5ರಿಂದ ಶೇ.12ಕ್ಕೆ ಹೆಚ್ಚಿಸಲಾಗಿದೆ. ಭಾರತದಲ್ಲಿ ತಯಾರಾಗದ,ವಿದೇಶಗಳಿಂದ ಆಮದಾಗುವ ನಿರ್ದಿಷ್ಟ ರಕ್ಷಣಾ ಸರಕುಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ.

 ಪಾಲಿಎಥೆಲಿನ್ ಬ್ಯಾಗ್‌ಗಳಿಗೆ ಏಕರೂಪದ ಶೇ.12 ತೆರಿಗೆಯನ್ನು ನಿಗದಿಗೊಳಿಸಿದ್ದರೆ,10ರಿಂದ 13 ಜನರನ್ನು ಸಾಗಿಸುವ ಸಾಮರ್ಥ್ಯದ ಪೆಟ್ರೋಲ್ ವಾಹನಗಳ ಮೇಲಿನ ಗರಿಷ್ಠ ತೆರಿಗೆ ಶೇ.28ರ ಮೇಲಿನ ಸೆಸ್ ಅನ್ನು ಶೇ.1ಕ್ಕೆ ಮತ್ತು ಡೀಸೆಲ್ ವಾಹನಗಳಿಗೆ ಈ ಸೆಸ್ ಅನ್ನು ಶೇ.3ಕ್ಕೆ ಇಳಿಸಲಾಗಿದೆ.

ಪರಿಷ್ಕೃತ ತೆರಿಗೆ ದರಗಳು ಅ.1ರಿಂದ ಜಾರಿಗೊಳ್ಳಲಿವೆ ಎಂದು ಸೀತಾರಾಮನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X