Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್ ನಟ ಸ್ಯಾಂಡಲ್‌ವುಡ್‌ಗೆ

ಬಾಲಿವುಡ್ ನಟ ಸ್ಯಾಂಡಲ್‌ವುಡ್‌ಗೆ

ವಾರ್ತಾಭಾರತಿವಾರ್ತಾಭಾರತಿ21 Sept 2019 7:26 PM IST
share
ಬಾಲಿವುಡ್ ನಟ ಸ್ಯಾಂಡಲ್‌ವುಡ್‌ಗೆ

ಕಿರಿಕ್ ಪಾರ್ಟಿ, ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆ, ಬೆಲ್‌ಬಾಟಮ್ ಹೀಗೆ ಸಾಲುಸಾಲಾಗಿ ಸೂಪರ್‌ಹಿಟ್ ಚಿತ್ರಗಳನ್ನು ನೀಡಿರುವ ರಿಷಬ್ ಶೆಟ್ಟಿ ನಿರ್ದೇಶನದ ನೂತನ ಚಿತ್ರ ರುದ್ರಪ್ರಯಾಗ್, ಶೂಟಿಂಗ್ ಆರಂಭಿಸುವ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಜಯಣ್ಣ ಕಂಬೈನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಅನಂತನಾಗ್ ಪ್ರಧಾನ ಪಾತ್ರದಲ್ಲಿದ್ದಾರೆ. ಚಿತ್ರದ ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ಆಯ್ಕೆಯಾಗುವುದು ಬಹುತೇಕ ಫೈನಲ್ ಆಗಿದೆ.

ಈ ಮಧ್ಯೆ ಈ ಪ್ರಾಜೆಕ್ಟ್ ಬಗ್ಗೆ ಇನ್ನೊಂದು ಹೊಸ ಕುತೂಹಲಕಾರಿ ಸುದ್ದಿ ಈಗ ಹೊರಬಿದ್ದಿದೆ. ಮೂಲತಃ ಬೆಂಗಳೂರಿನವರಾದ, ಹಂಟರ್... ಖ್ಯಾತಿಯ ಬಾಲಿವುಡ್ ನಟ ಗುಲ್ಶನ್ ದೇವಯ್ಯ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ರಿಷಬ್ ಅವರ ದೇವಯ್ಯ ಜೊತೆ ದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಪುಣೆಯ ರಾಷ್ಟ್ರೀಯ ಚಲನಚಿತ್ರ ಮತ್ತು ತಂತ್ರಜ್ಞಾನ ಸಂಸ್ಥೆ (ಎನ್‌ಐಎಫ್‌ಟಿ) ಪದವೀಧರರಾದ ಗುಲ್ಶನ್ ದೇವಯ್ಯ ಬಾಲಿವುಡ್‌ನಲ್ಲಿ ಶೈತಾನ್, ಹೇಟ್ ಸ್ಟೋರಿ ಹಾಗೂ ಹಂಟರ್ ಚಿತ್ರಗಳ ಪಾತ್ರಗಳಿಂದ ಭಾರೀ ಹೆಸರು ಗಳಿಸಿದ್ದಾರೆ. ‘ಗರ್ಲ್ ಇನ್ ಯೆಲ್ಲೊ ಬೂಟ್ಸ್’ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ ಗುಲ್ಶನ್ ದೇವಯ್ಯ, ಮರ್ದ್ ಕೊ ದರ್ದ್ ನಹೀ ಹೋತಾ ಚಿತ್ರದಲ್ಲಿಯೂ ನಟಿಸಿದ್ದಾರೆ.

ಸದ್ಯ ಭರದಿಂದ ಚಿತ್ರೀಕರಣಗೊಳ್ಳುತ್ತಿರುವ ಬಾಲಿವುಡ್‌ನ ಅದ್ದೂರಿ ಪ್ರಾಜೆಕ್ಟ್‌ಗಳಾದ ‘ಎ ಡೆತ್ ಇನ್ ಗೂಂಜ್’ ಹಾಗೂ ‘ಕ್ಯಾಂಡಿ ಫ್ಲಿಪ್’ನಲ್ಲಿಯೂ ಗುಲ್ಶನ್ ಅಭಿನಯಿಸುತ್ತಿದ್ದಾರೆ.

‘ರುದ್ರಪ್ರಯಾಗ್’ ಚಿತ್ರದ ಕಥಾವಸ್ತು ಹಾಗೂ ತನಗೆ ನಿರ್ದೇಶಕರು ಕೊಡ ಮಾಡಿರುವ ಪಾತ್ರ ಇವೆರಡನ್ನೂ ಗುಲ್ಶನ್ ದೇವಯ್ಯ ತುಂಬಾನೆ ಮೆಚ್ಚಿಕೊಂಡಿದ್ದಾರಂತೆ. ಸದ್ಯ ಗುಲ್ಶನ್ ದೇವಯ್ಯ ಅವರು ರಿಷಬ್ ಜೊತೆ ಕಾಲ್‌ಶೀಟ್ ಡೇಟ್ಸ್ ಬಗ್ಗೆ ಚರ್ಚಿಸುತ್ತಿದ್ದಾರಂತೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ರುದ್ರಪ್ರಯಾಗ್ ಮೂಲಕ ಗುಲ್ಶನ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ಅಂದ ಹಾಗೆ ಈ ಚಿತ್ರದಲ್ಲಿ 9 ಮಂದಿ ತಾರೆಯರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕ್ಳೊುತ್ತಿದ್ದಾರೆ. ಇದೀಗ ಚಿತ್ರದ ಉಳಿದ ತಾರಾಗಣದ ಆಯ್ಕೆಯಲ್ಲಿ ರಿಷಬ್ ನಿರತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X