Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಾಲಿವುಡ್‌ಗೆ ಮರಳಿದ ಆದಿತಿ

ಮಾಲಿವುಡ್‌ಗೆ ಮರಳಿದ ಆದಿತಿ

ವಾರ್ತಾಭಾರತಿವಾರ್ತಾಭಾರತಿ21 Sept 2019 7:27 PM IST
share
ಮಾಲಿವುಡ್‌ಗೆ ಮರಳಿದ ಆದಿತಿ

2006ರಲ್ಲಿ ತೆರೆಕಂಡ ಮಲಯಾಳಂ ಚಿತ್ರ ಪ್ರಜಾಪತಿಯಲ್ಲಿ ಆದಿತಿ ರಾವ್ ಹೈದರಿ ನಾಯಕಿಯಾಗಿದ್ದರೂ, ಪ್ರೇಕ್ಷಕರ ಗಮನಸೆಳೆದಿರಲಿಲ್ಲ. ಈಗ ಆದಿತಿ ರಾವ್ ಅವರು ಪದ್ಮಾವತ್,ಭೂಮಿ,ವಾಝೀರ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿ, ಬಾಲಿವುಡ್‌ನ ಜನಪ್ರಿಯ ನಟಿಯರ ಸಾಲಿನಲ್ಲಿ ಸೇರಿದ್ದಾರೆ. ಇದೀಗ ಸುಮಾರು 13 ವರ್ಷಗಳ ಬಳಿಕ ಆದಿತಿ ರಾವ್ ಹೈದರಿ ಮತ್ತೆ ಮಲಯಾಳಂ ಚಿತ್ರರಂಗಕ್ಕೆ ವಾಪಸಾಗಿದ್ದಾರೆ. ವಿಜಯ್ ಬಾಬು ಅವರು ಫ್ರೈಡೇ ಫಿಲಂ ಹೌಸ್ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ‘ಸೂಫಿಯುಂ ಸುಜಾತಂ’ ಚಿತ್ರದಲ್ಲಿ ಅವರು ನಟಿಸಲಿದ್ದಾರೆ. 2015ರಲ್ಲಿ ಬಿಡುಗಡೆಯಾದ ಕರಿ ಮಲಯಾಳಂ ಚಿತ್ರದ ಮೂಲಕ ನಿರ್ದೇಶಕನ ಸ್ಥಾನ ಅಲಂಕರಿಸಿರುವ ನರನಿ ಪುಳ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಸೂಫಿಯುಂ ಸುಜಾತಂ ಒಂದು ಸಂಗೀತಮಯ ಪ್ರೇಮ ಕಥಾನಕವಾಗಿದೆ. ಇದೊಂದು ಮಹಾನ್ ಕಥೆಯಾಗಿದ್ದು ಚಿತ್ರದ ಪಾತ್ರಗಳಿಗೆ ಹೊಂದಿಕೊಳ್ಳುವಂತಹ ಸೂಕ್ತ ತಾರೆಯರನ್ನೇ ಆಯ್ಕೆ ಮಾಡಲಾಗಿದೆ. ಅತ್ಯಂತ ಪ್ರತಿಭಾವಂತ ನಿರ್ದೇಶರರನ್ನು ಮತ್ತು, ಛಾಯಾಗ್ರಾಹಕ (ಅಧೀರನ್ ಖ್ಯಾತಿಯ ಅನು ಮೂದೆಡಾತು), ಅದ್ಭುತವಾದ ಸಂಗೀತ ನಿರ್ದೇಶಕ (ಎಂ.ಜಯಚಂದ್ರನ್) ಹಾಗೂ ಉತ್ತಮ ಸಂಕಲನಕಾರ (ಜಲ್ಲಿಕಟ್ಟು ಖ್ಯಾತಿಯ ದೀಪು ಜೋಸೆಫ್) ಚಿತ್ರವು ಹೊಂದಿದ್ದು, ತಾನು ಈವರೆಗೆ ನಿರ್ಮಿಸಿರುವ ಚಿತ್ರಗಳಲ್ಲೇ ಅತ್ಯುತ್ತಮವೆನಿಸಲಿದೆಯೆಂದು ನಿರ್ಮಾಪಕ ವಿಜಯ್ ತಿಳಿಸಿದ್ದಾರೆ. ಮಮ್ಮುಟ್ಟಿ ಅಭಿನಯದ ಪ್ರಜಾಪತಿ ಮೂಲಕ ಆದಿತಿ ರಾವ್ ಹೈದರಿ ಚಿತ್ರರಂಗ ಪ್ರವೇಶಿಸಿದ್ದರೂ, ತಮಿಳು ಚಿತ್ರ ಶೃಂಗಾರಂನಲ್ಲಿ ಆಕೆ ನಾಯಕಿಯಾಗಿ ನಟಿಸಿದ ಚೊಚ್ಚಲ ಚಿತ್ರವಾಗಿದೆ.

ಆದಿತಿ ರಾವ್ ಮಣಿರತ್ನಂ ನಿರ್ದೇಶನದ ತಮಿಳು ಚಿತ್ರಗಳಾದ ಕಾಟ್ರು ವೆಲೆಯಾಡಿಲ್ ಹಾಗೂ ಚೆಕ್ಕ ಶಿವಂತ ವಾನಂನಲ್ಲಿಯೂ ನಟಿಸಿದ್ದಾರೆ. ಇದೀಗ ಚಿತ್ರೀಕರಣವಾಗುತ್ತಿರುವ ತಮಿಳು ಚಿತ್ರಗಳಾದ ಮಿಸ್ಕಿನ್ ನಿರ್ದೇಶನದ ಸೈಕೋ, ವಿಜಯ್ ಸೇತುಪತಿ ಅಭಿನಯದ ತುಗಲ್ ದರ್ಬಾರ್ ಹಾಗೂ ಧನುಷ್ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X