Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಸ್ತೆಗಳನ್ನು ತುಂಬಿದ 40 ಲಕ್ಷ ಜನರು

ರಸ್ತೆಗಳನ್ನು ತುಂಬಿದ 40 ಲಕ್ಷ ಜನರು

‘ಹವಾಮಾನ ಬದಲಾವಣೆ’ ವಿರುದ್ಧ ಬೃಹತ್ ಜಾಗತಿಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Sept 2019 9:41 PM IST
share
ರಸ್ತೆಗಳನ್ನು ತುಂಬಿದ 40 ಲಕ್ಷ ಜನರು

ನ್ಯೂಯಾರ್ಕ್, ಸೆ. 21: ಜಗತ್ತಿನಾದ್ಯಂತದ ಲಕ್ಷಾಂತರ ವಿದ್ಯಾರ್ಥಿಗಳು ಶುಕ್ರವಾರ ಶಾಲೆಗಳಿಗೆ ಚಕ್ಕರ್ ಹೊಡೆದು ಹವಾಮಾನ ಬದಲಾವಣೆ ವಿರುದ್ಧದ ಜಾಗತಿಕ ಧರಣಿಯಲ್ಲಿ ಪಾಲ್ಗೊಂಡರು. ಶನಿವಾರ ನಡೆಯುವ ವಿಶ್ವಸಂಸ್ಥೆಯ ಯುವ ಶೃಂಗ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಪರಿಸರ ಧರಣಿ ನಡೆಯಿತು.

ಯುವ ಶೃಂಗ ಸಮ್ಮೇಳನದಲ್ಲಿ ಹದಿಹರೆಯದ ಪರಿಸರ ಕಾರ್ಯಕರ್ತೆ ಗ್ರೆಟಾ ತನ್‌ ಬರ್ಗ್ ಭಾಗವಹಿಸಲಿದ್ದು, ‘ಇದು ಆರಂಭ ಮಾತ್ರ’ ಎಂದು ಘೋಷಿಸಿದ್ದಾರೆ.

ಜಗತ್ತಿನಾದ್ಯಂತ ಸುಮಾರು 40 ಲಕ್ಷ ಜನರು ರಸ್ತೆಗಳನ್ನು ತುಂಬಿದರು ಎಂದು ಸಂಘಟಕರು ಹೇಳಿದರು. ಭೂಮಿಯ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಭೂಮಿಯ ಅಸ್ತಿತ್ವಕ್ಕೆ ಬೆದರಿಕೆಯೊಡ್ಡುತ್ತಿರುವ ‘ಜಾಗತಿಕ ತಾಪಮಾನ’ದ ವಿರುದ್ಧ ನಡೆದ ಅತಿ ದೊಡ್ಡ ಪ್ರತಿಭಟನೆ ಇದಾಗಿದೆ ಎಂದು ಬಣ್ಣಿಸಲಾಗಿದೆ.

ಧರಣಿಯು ಏಶ್ಯ ಮತ್ತು ಪೆಸಿಫಿಕ್‌ನಲ್ಲಿ ಆರಂಭಗೊಂಡಿತು, ಆಫ್ರಿಕ, ಯುರೋಪ್ ಮತ್ತು ಲ್ಯಾಟಿನ್ ಅಮೆರಿಕದಾದ್ಯಂತ ಹರಡಿತು ಹಾಗೂ ಅಮೆರಿಕದಲ್ಲಿ ಸಮಾರೋಪಗೊಂಡಿತು. ಅಮೆರಿಕದಲ್ಲಿ ನಡೆದ ಧರಣಿಗಳಲ್ಲಿ ಗ್ರೆಟಾ ತನ್‌ಬರ್ಗ್ ಪಾಲ್ಗೊಂಡರು.

ಬದಲಾವಣೆಯಂತೂ ಬರುತ್ತಿದೆ: ಬಾಲ ಪರಿಸರ ಕಾರ್ಯಕರ್ತೆ ಗ್ರೆಟಾ ಘೋಷಣೆ

‘‘ಅವರಿಗೆ ಇಷ್ಟವಿದೆಯೋ, ಇಲ್ಲವೋ, ಬದಲಾವಣೆಯಂತೂ ಬರುತ್ತಿದೆ’’ ಎಂದು ನ್ಯೂಯಾರ್ಕ್‌ನಲ್ಲಿ ನಡೆದ ಧರಣಿಯಲ್ಲಿ ಭಾಗವಹಿಸಿದ ತನ್‌ಬರ್ಗ್ ಹೇಳಿದರು. ನ್ಯೂಯಾರ್ಕ್‌ನಲ್ಲಿ 2,50,000 ಮಂದಿ ಧರಣಿಯಲ್ಲಿ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದರು.

ಶುಕ್ರವಾರದ ಧರಣಿಗಳು, ಮುಂದಿನ ವಾರ 163 ದೇಶಗಳಲ್ಲಿ ನಡೆಯಲು ನಿಗದಿಯಾಗಿರುವ 5,800 ಪ್ರತಿಭಟನಾ ಧರಣಿಗಳ ಆರಂಭವಾಗಿದೆ ಎಂದು ಧರಣಿ ಸಂಘಟಕ ‘350.ಆರ್ಗ್’ ಹೇಳಿದೆ.

ಬರ್ಲಿನ್‌ನಿಂದ ಬಾಸ್ಟನ್‌ವರೆಗೆ, ಕಂಪಾಲದಿಂದ ಕಿರಿಬತಿವರೆಗೆ, ಸಿಯೋಲ್‌ನಿಂದ ಸಾವೊಪೌಲೊವರೆಗೆ ಜನರು ‘ಇನ್ನೊಂದು ಭೂಮಿ ಇಲ್ಲ’ ಮತ್ತು ‘ಭೂಮಿಯನ್ನು ಇನ್ನೊಮ್ಮೆ ಶ್ರೇಷ್ಠಗೊಳಿಸಿ’ ಎಂಬ ಬರಹಗಳ ಫಲಕಗಳನ್ನು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X