Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಗುಲಾಮರನ್ನು ಸ್ವತಂತ್ರಗೊಳಿಸುವುದಾಗಿ...

ಗುಲಾಮರನ್ನು ಸ್ವತಂತ್ರಗೊಳಿಸುವುದಾಗಿ ಅಬ್ರಹಾಂ ಲಿಂಕನ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ21 Sept 2019 11:59 PM IST
share

1772: ಪೋಲ್ಯಾಂಡ್ ದೇಶದ ಪ್ರಥಮ ವಿಭಜನೆಯನ್ನು ಆಸ್ಟ್ರಿಯಾ ಮತ್ತು ರಶ್ಯ ಅನುಮೋದಿಸಿದವು.

1862: ಅಮೆರಿಕ ಅಧ್ಯಕ್ಷ ಅಬ್ರಹಾಂ ಲಿಂಕನ್, ಅಮೆರಿಕದ ಎಲ್ಲ ರಾಜ್ಯಗಳ ಗುಲಾಮರನ್ನು ಸ್ವತಂತ್ರಗೊಳಿಸುವುದಾಗಿ ಘೋಷಿಸಿದರು.

1877: ಜರ್ಮನ್ ಮಾನವಶಾಸ್ತ್ರಜ್ಞ ರುಡಾಲ್ಫ್ ವಿರ್ಕೋವ್ ಪ್ರಾಕೃತಿಕ ಶಾಸ್ತ್ರಜ್ಞರ ಮತ್ತು ಭೌತಶಾಸ್ತ್ರಜ್ಞರ ಸಭೆ ನಡೆಸಿ ಡಾರ್ವಿನ್ನನ ವಿಕಾಸವಾದ ಸಿದ್ಧಾಂತದ ವಿರುದ್ಧ ಶಾಲೆಗಳಲ್ಲಿ ಬೋಧಿಸುವಂತೆ ಕರೆ ನೀಡಿದನು.

1913: ನ್ಯೂ ಮೆಕ್ಸಿಕೊದ ಡಾವ್ಸನ್ ಎಂಬಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ 263 ಜನರು ಅಸುನೀಗಿದ ಘಟನೆ ವರದಿಯಾಗಿದೆ.

1955: ಕೆರಿಬಿಯನ್ ದ್ವೀಪಪ್ರದೇಶದಲ್ಲಿ ಜನೆಟ್ ಹೆಸರಿನ ಚಂಡಮಾರುತಕ್ಕೆ 500 ಜನರು ಬಲಿಯಾದರು.

1965: ಭಾರತ ಮತ್ತು ಪಾಕಿಸ್ತಾನದ ಮಧ್ಯೆ 17 ದಿನಗಳ ಕಾಲ ನಡೆದ ಯುದ್ಧಕ್ಕೆ ವಿರಾಮ ಘೋಷಿಸಲಾಯಿತು. ಪಾಕಿಸ್ತಾನವು ‘ಆಪರೇಷನ್ ಗಿಬ್ರಾಲ್ಟರ್’ ಹೆಸರಲ್ಲಿ ತನ್ನ ಸೈನಿಕರನ್ನು ಕಾಶ್ಮೀರದ ಗಡಿಯೊಳಗೆ ನುಸುಳಲು ಬಿಟ್ಟಿತ್ತು. ಇದನ್ನು ಮನಗಂಡ ಭಾರತದ ಅಂದಿನ ಪ್ರಧಾನಿ ಲಾಲ್‌ಬಹಾದ್ದೂರ್ ಶಾಸ್ತ್ರಿ ಪೂರ್ಣ ಪ್ರಮಾಣದ ಸೇನಾದಾಳಿಗೆ ಆದೇಶವಿತ್ತರು. ಈ ಯುದ್ಧದಿಂದ ಭಾರತ ಮತ್ತು ಪಾಕಿಸ್ತಾನದ ಸಾವಿರಾರು ಸೈನಿಕರು ಪ್ರಾಣ ಕಳೆದುಕೊಂಡರು. ಆನಂತರ ಅಮೆರಿಕ ಮತ್ತು ಸೋವಿಯತ್ ರಶ್ಯ ಮಧ್ಯಪ್ರವೇಶಿಸಿ ಯುದ್ಧಕ್ಕೆ ಅಂತ್ಯ ಹಾಡಲು ನಿರ್ಧರಿಸಿದವು. 1965ರ ಸೆ.22ರಂದು ರಶ್ಯದ ತಾಷ್ಕೆಂಟ್( ಈಗ ಉಝ್ಬೇಕಿಸ್ತಾನ್‌ದಲ್ಲಿದೆ) ಯುದ್ಧ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕಿದವು. ಪರಸ್ಪರ ಗೆದ್ದ ಭೂಭಾಗಗಳನ್ನು, ಯುದ್ಧಕೈದಿಗಳನ್ನು ಹಿಂದಿರುಗಿಸಿದವು.

1980: ಇರಾಕ್ ಇರಾನ್ ಮೇಲೆ ಆಕ್ರಮಣ ಮಾಡಿತು.

2013: ಪಾಕಿಸ್ತಾನದ ಪೇಶಾವರದಲ್ಲಿರುವ ಕ್ರಿಶ್ಚಿಯನ್ ಚರ್ಚ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದ ಪರಿಣಾಮ ಸುಮಾರು 75 ಜನರು ಮೃತಪಟ್ಟ ಘಟನೆ ವರದಿಯಾಗಿದೆ.

1991: ಮರಾಠಿ, ಹಿಂದಿ ಚಿತ್ರರಂಗದ ಖ್ಯಾತ ನಟಿ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ದುರ್ಗಾ ಕೋಟೆ ನಿಧನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X