Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂತ ಪದವಿಯನ್ನು ಕಳೆದುಕೊಳ್ಳಲಿರುವ...

ಸಂತ ಪದವಿಯನ್ನು ಕಳೆದುಕೊಳ್ಳಲಿರುವ ಅತ್ಯಾಚಾರ ಆರೋಪಿ, ಬಿಜೆಪಿ ನಾಯಕ ಚಿನ್ಮಯಾನಂದ

ವಾರ್ತಾಭಾರತಿವಾರ್ತಾಭಾರತಿ22 Sept 2019 8:18 PM IST
share
ಸಂತ ಪದವಿಯನ್ನು ಕಳೆದುಕೊಳ್ಳಲಿರುವ ಅತ್ಯಾಚಾರ ಆರೋಪಿ, ಬಿಜೆಪಿ ನಾಯಕ ಚಿನ್ಮಯಾನಂದ

ಹೊಸದಿಲ್ಲಿ,ಸೆ.22: ತನ್ನ ಟ್ರಸ್ಟ್ ನಡೆಸುತ್ತಿರುವ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಬೆದರಿಕೆಯೊಡ್ಡಿದ ಮತ್ತು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಶುಕ್ರವಾರ ಬಂಧಿಸಲ್ಪಟ್ಟಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಚಿನ್ಮಯಾನಂದನಿಗೆ ಈಗ ಇತರ ಸಾಧುಸಂತರಿಂದ ಇನ್ನಷ್ಟು ಸಂಕಷ್ಟ ಎದುರಾಗಿದೆ. ಸಾಧುಸಂತರ ಅತ್ಯುನ್ನತ ಮಂಡಳಿಯಾಗಿರುವ ಅಖಿಲ ಭಾರತ ಅಖಾಡಾ ಪರಿಷದ್ (ಎಬಿಎಪಿ) ಚಿನ್ಮಯಾನಂದನನ್ನು ಸಮುದಾಯದಿಂದ ಉಚ್ಚಾಟಿಸಲು ಸಜ್ಜಾಗಿದೆ.

ಚಿನ್ಮಯಾನಂದನನ್ನು ಸಂತ ಸಮುದಾಯದಿಂದ ಉಚ್ಚಾಟಿಸಲು ಶನಿವಾರ ನಡೆದ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಅ.10ರಂದು ಹರಿದ್ವಾರದಲ್ಲಿ ನಡೆಯಲಿರುವ ಎಬಿಎಪಿಯ ವಿಧ್ಯುಕ್ತ ಸಭೆಯಲ್ಲಿ ಈ ನಿರ್ಧಾರಕ್ಕೆ ಅಂತಿಮ ಮುದ್ರೆ ಬೀಳಲಿದೆ ಎಂದು ಅಧ್ಯಕ್ಷ ಮಹಂತ ನರೇಂದ್ರ ಗಿರಿ ತಿಳಿಸಿದರು.

 ಚಿನ್ಮಯಾನಂದ ತನ್ನ ಅಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ ಮತ್ತು ಸಂತ ಸಮುದಾಯಕ್ಕೆ ಇದಕ್ಕಿಂತ ಹೆಚ್ಚು ನಾಚಿಕೆಗೇಡಿನ ವಿಷಯ ಇನ್ನೊಂದಿಲ್ಲ. ಆತ ನ್ಯಾಯಾಲಯದಿಂದ ದೋಷಮುಕ್ತಗೊಳ್ಳುವವರೆಗೂ ಸಂತ ಸಮುದಾಯದಿಂದ ಹೊರಗಿಡಲಾಗುವುದು ಎಂದೂ ಅವರು ಹೇಳಿದರು.

ಹಾಲಿ ಮಹಾ ನಿರ್ವಾಣಿ ಅಖಾಡಾದ ಮಹಾಮಂಡಲಾಧೀಶ್ವರನಾಗಿರುವ 73ರ ಹರೆಯದ ಚಿನ್ಮಯಾನಂದ ತನ್ನ ಸ್ಥಾನವನ್ನ್ನು ಕಳೆದುಕೊಳ್ಳುವ ಜೊತೆಗೆ ತನ್ನ ಹೆಸರಿಗೆ ಸಂತ ಅಥವಾ ಸ್ವಾಮಿ ವಿಶೇಷಣವನ್ನೂ ಹಚ್ಚಿಕೊಳ್ಳಲು ಸಾಧ್ಯವಾಗುವುದಿಲ್ಲ.

   ಅಯೋಧ್ಯೆ ಆಂದೋಲನದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಚಿನ್ಮಯಾನಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರ ಆಧ್ಯಾತ್ಮಿಕ ಗುರು ಮಹಂತ ಅವೈದ್ಯನಾಥರ ಜೊತೆಗೂಡಿ ರಾಮ ಮಂದಿರ ಮುಕ್ತಿ ಯಜ್ಞ ಸಮಿತಿಯನ್ನು ರೂಪಿಸಿದ್ದ. ರಾಮವಿಲಾಸ ವೇದಾಂತಿ ಮತ್ತು ರಾಮಚಂದ್ರ ಪರಮಹಂಸರಂತಹ ಇತರ ಸಂತರೂ ನಂತರ ಈ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದರು.

ಚಿನ್ಮಯಾನಂದ 1986,ಜ.19ರಂದು ರಾಮ ಜನ್ಮಭೂಮಿ ಆಂದೋಲನ ಸಂಘರ್ಷ ಸಮಿತಿಯ ಸಂಚಾಲಕನಾಗಿಯೂ ನೇಮಕಗೊಂಡಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X