Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲೆಯ ರಕ್ಷಣೆ ಸ್ಥಳೀಯರ ಜವಾಬ್ದಾರಿ:...

ಶಾಲೆಯ ರಕ್ಷಣೆ ಸ್ಥಳೀಯರ ಜವಾಬ್ದಾರಿ: ಎ.ಬಿ.ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ22 Sept 2019 8:54 PM IST
share
ಶಾಲೆಯ ರಕ್ಷಣೆ ಸ್ಥಳೀಯರ ಜವಾಬ್ದಾರಿ: ಎ.ಬಿ.ಶೆಟ್ಟಿ

ಉಡುಪಿ, ಸೆ.22: ಶಿಕ್ಷಕರು ಮಗುವಿನ ಭವಿಷ್ಯವನ್ನು ರೂಪಿಸುವ ಕೆಲಸ ಮಾಡಿದರೆ, ಸ್ಥಳೀಯರು ಶಾಲೆಯನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ವಹಿಸಿಕೊಳ್ಳಬೇಕು. ಕೇವಲ ನಿರ್ವಹಣೆ ಕೊರತೆಯಿಂದ ಶಾಲೆ ಮುಚ್ಚುಗಡೆಯಾಗುವುದು ನಾಚಿಕೆಗೇಡಿನ ಸಂಗತಿ ಎಂದು ಬೆಂಗಳೂರಿನ ಲೋಕ ಅದಾಲತ್ ಖಾಯಂ ಸದಸ್ಯ ಎ.ಬಿ.ಶೆಟ್ಟಿ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರವಿವಾರ ನಡೆದ ಬುಡ್ನಾರು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮುಚ್ಚುವ ಭೀತಿಯಲ್ಲಿರುವ ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸಬಹುದಾಗಿದೆ. ಜೀವನದಲ್ಲಿ ಹಣ, ಆಸ್ತಿಗಿಂತ ಶಾಲೆಯನ್ನು ನೋಡಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಶಂಕರ್ ಶೆಟ್ಟಿ ಉದ್ಘಾಟಿಸಿದರು.ಯುಪಿಎಂಸಿ ಕಾಲೇಜಿನ ಪ್ರಾಂಶುಪಾಲ ಡಾ. ಮಧುಸೂದನ್ ಭಟ್, ಬೆಂಗಳೂರು ಬಿಎಸ್‌ಎನ್‌ಎಲ್ ಉಪ ಪ್ರಧಾನ ವ್ಯವಸ್ಥಾಪಕ ವಿಷ್ಣುಮೂರ್ತಿ ಭಟ್ ಎಚ್., ಹಳೆಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಜಯಕರ ಶೆಟಿ್ಟ ಇಂದ್ರಾಳಿ ಮುಖ್ಯ ಅತಿಥಿಗಳಾಗಿದ್ದರು.

ಹಿರಿಯ ಶಿಕ್ಷಕರಾದ ಶಾರದಾ ಟೀಚರ್, ಎ.ಕುಶಲ ಶೆಟ್ಟಿ, ರತ್ನಾವತಿ ಟೀಚರ್, ರಾಮಚಂದ್ರ ಪ್ರಭು, ಸಂಘದ ಅಧ್ಯಕ್ಷ ಅನಿಲ್ ಇಂದ್ರಾಳಿ ಉಪಸ್ಥಿತರಿದ್ದರು. ಕಾಯದರ್ಶಿ ಸುಜಲ ಸತೀಶ್ ಶೆಟ್ಟಿ ಬುಡ್ನಾರು ಸ್ವಾಗತಿಸಿದರು. ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X