Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿಯ ಸರಳತೆ ಕೊಂಡಾಡಿದ ಸಂಸದ...

ಪ್ರಧಾನಿಯ ಸರಳತೆ ಕೊಂಡಾಡಿದ ಸಂಸದ ಪ್ರತಾಪ್ ಗೆ ನೆರೆ ಪರಿಹಾರ ಬಂದಿಲ್ಲ ಎಂದು ನೆನಪಿಸಿದ ಕನ್ನಡಿಗರು !

ವಾರ್ತಾಭಾರತಿವಾರ್ತಾಭಾರತಿ22 Sept 2019 10:35 PM IST
share
ಪ್ರಧಾನಿಯ ಸರಳತೆ ಕೊಂಡಾಡಿದ ಸಂಸದ ಪ್ರತಾಪ್ ಗೆ ನೆರೆ ಪರಿಹಾರ ಬಂದಿಲ್ಲ ಎಂದು ನೆನಪಿಸಿದ ಕನ್ನಡಿಗರು !

ಬೆಂಗಳೂರು, ಸೆ.22: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತನಗೆ ಅರ್ಪಿಸಲಾದ ಪುಷ್ಪಗುಚ್ಚದಿಂದ ಕೆಳಕ್ಕೆ ಉದುರಿದ ಹೂವನ್ನು ಎತ್ತಿಕೊಳ್ಳುವ ವಿಡಿಯೋ ಒಂದನ್ನು ಸಂಸದ ಪ್ರತಾಪ್ ಸಿಂಹ ಅವರು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಮೋದಿ ಅವರ ಸ್ವಚ್ಛತೆಯ ಪಾಠವನ್ನು ಶ್ಲಾಘಿಸಿದ್ದಾರೆ. ಆದರೆ ನೆಟ್ಟಿಗರು ಪ್ರತಾಪ್ ಸಿಂಹ ಮಾಡಿದ ಪೋಸ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರಕಾರದಿಂದ ನೆರೆ ಪರಿಹಾರದ ದೊರಕದ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ.

ಶನಿವಾರ ಅಮೇರಿಕಾದ ಹ್ಯೂಸ್ಟನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದಾಗ, ಅವರಿಗೆ ಅರ್ಪಿಸಲಾದ ಪುಷ್ಪಗುಚ್ಚದಿಂದ ಕೆಳಕ್ಕೆ ಉದುರಿದ ಹೂವನ್ನು ಎತ್ತಿಕೊಳ್ಳುವ ಮೂಲಕ ಸರಳತೆ ಮೆರೆದಿದ್ದು, ಈ ಬಗ್ಗೆ ಮೋದಿ ಅವರ ಸ್ವಚ್ಛತೆಯ ಪಾಠವನ್ನು ಸೋಷಿಯಲ್ ಮೀಡಿಯಾದಲ್ಲಿ ಹಲವರು ಹಂಚುವ ಮೂಲಕ ಶ್ಲಾಘಿಸಿದ್ದಾರೆ. ಈ ಪೈಕಿ ಸಂಸದ ಪ್ರತಾಪ್ ಸಿಂಹ ಅವರು "ಏರ್‌ಪೋರ್ಟ್‌ನಲ್ಲಿ ತಮ್ಮ ವಿನಮ್ರ ನಡೆಯಿಂದ ಜನಮನ ಗೆದ್ದ ಮೋದಿಜೀ..! ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಜೀ ದೇಶ-ವಿದೇಶಗಳಲ್ಲಿ ಪ್ರಖ್ಯಾತರಾಗಿ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಗಳಿಗೂ ಪಾತ್ರವಾಗಿದ್ದಾರೆ. ಮೋದಿಜೀ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಪರಿಸರ ಸ್ವಚ್ಚತೆಯನ್ನು ಅಕ್ಷರಶಃ ಪಾಲಿಸುತ್ತಾರೆ ಎಂಬುದಕ್ಕೆ ಅಮೆರಿಕದ ಹೌಸ್ಟನ್ ನಗರದ ವಿಮಾನ ನಿಲ್ದಾಣದಲ್ಲಿ ನಡೆದ ಸ್ವಚ್ಛತೆಯ ವಿನಮ್ರ ಸಂಗತಿಯೊಂದು ಸಾಕ್ಷಿಯಾಗಿದೆ ಎಂದು ಪೋಸ್ಟ್ ಮಾಡಿದ್ದರು. ಆದರೆ ನೆಟ್ಟಿಗರು ಅವರ ಪೋಸ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸಂಸದರು ಯಾವಾಗಲೂ ಮೋದಿಯನ್ನು ಹೊಗಳಲು ಮಾತ್ರ ಸೀಮಿತವಾಗಿರಬಾರದು...ನಮ್ಮ ರಾಜ್ಯದ 25 ಸಂಸದರಲ್ಲಿ ನೀವೂ ಒಬ್ಬರು ... ಪ್ರವಾಹ ಪರಿಹಾರದ ಬಗ್ಗೆ ಪ್ರಶ್ನಿಸಲು ಧೈರ್ಯವನ್ನು ತೋರಿಸಿ... ಮಹಾದಾಯಿ.. ಕಾವೇರಿ ಇತ್ಯಾದಿ' ಎಂದು ಕಮೆಂಟ್ ಮಾಡಿದ್ದಾರೆ.

"ಮೊದಲು ಪರಿಹಾರ ಕೊಡಿಸಿ, ಅಮೇಲೆ ಹೊಗಳು. ಒಂದು ತಿಂಗಳು ಆಯಿತು. ನಮ್ಮ ದೇಶಾದ ಜನರ ಮತ ಬೇಡವೇ? ಬೇರೆ ದೇಶದ ಜನರ ಮತ ಬೇಕಾ ಎಂದು ಪ್ರಶ್ನಿಸಿದ್ದಾರೆ. "ಮೊದಲು ಪರಿಹಾರ ಘೋಷಣೆ ಮಾಡೋಕೆ ಮನವಿ ಮಾಡಿ", "ಯಾಕೆ ಕೇಂದ್ರ ಸರಕಾರ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿಲ್ಲ. ಯಾಕೆ ಕಿವುಡಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಆದರೆ ನಿಸ್ಸಹಾಯಕ. ಸರಕಾರ ರಾಜ್ಯಕ್ಕೆ ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ"

"ಜಿಡಿಪಿ ಹೋದರೂ ಪರವಾಗಿಲ್ಲ, ನಮ್ಮ ಯುವಕರಿಗೆ ಕೆಲಸ ಸಿಗದೇ ಹೋದರೂ ಪರವಾಗಿಲ್ಲ, ಇದೆಲ್ಲ ಗಿಮಿಕ್ ಚೆನ್ನಾಗ್ ಮಾಡ್ತೀರಾ", "ಹೊಗಲಿಕೆ ಸಾಕು ...ನೆರೆ ಪರಿಹಾರ ಬೇಕು", "ಉತ್ತರ ಕರ್ನಾಟಕದ ಪ್ರವಾಹ ಪೀಡಿತರ ಬಗ್ಗೆ ಹೇಳಿಕೆ ನೀಡಲು ಅವರು ಸೌಜನ್ಯವನ್ನು ಹೊಂದಿಲ್ಲ ಮತ್ತು ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಆದರೆ ಅವರು ಶೀಘ್ರದಲ್ಲೇ ಹಣವನ್ನು ಬಿಡುಗಡೆ ಮಾಡುತ್ತಾರೆ. ಯಾಕೆಂದರೆ ಚುನಾವಣೆ ಬರುತ್ತಿದೆ" ಎಂದು ಕುಟುಕಿದ್ದಾರೆ.

ಇವುಗಳಲ್ಲಿ ಕೆಲ ಕಾಮೆಂಟ್ ಗಳು ಈ ಕೆಳಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X