Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಚ್‌ಡಿ ಕೋರ್ಸ್‌ಗೆ ಶೇ.50ರಷ್ಟು...

ಪಿಎಚ್‌ಡಿ ಕೋರ್ಸ್‌ಗೆ ಶೇ.50ರಷ್ಟು ರಿಯಾಯಿತಿಗೆ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ22 Sept 2019 11:21 PM IST
share
ಪಿಎಚ್‌ಡಿ ಕೋರ್ಸ್‌ಗೆ ಶೇ.50ರಷ್ಟು ರಿಯಾಯಿತಿಗೆ ಚಿಂತನೆ

ಬೆಂಗಳೂರು, ಸೆ.22: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಕೋರ್ಸ್‌ಗೆ ನಿಗದಿಪಡಿಸಿರುವ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲು ವಿವಿ ಚಿಂತನೆ ನಡೆಸಲಾಗಿದೆ.

ಪ್ರವೇಶ, ವಾರ್ಷಿಕ ಶುಲ್ಕ ಸೇರಿ ಎಲ್ಲ ರೀತಿಯ ಶುಲ್ಕದಲ್ಲಿ ರಿಯಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಹಿಂದುಳಿದ ವರ್ಗ, ಅಂಗವಿಕಲ ಹಾಗೂ ಸಾಮಾನ್ಯ ವರ್ಗದವರಿಗೂ ವಿವಿಧ ಹಂತದಲ್ಲಿ ಶುಲ್ಕ ರಿಯಾಯಿತಿಗೆ ಪಟ್ಟಿ ಸಿದ್ಧಪಡಿಸಿ ವಿತ್ತಾಧಿಕಾರಿಗಳ ಅನುಮೊದನೆಗೆ ಕಳುಹಿಸಲಾಗಿದೆ. ಅನುಮೊದನೆ ಸಿಕ್ಕರೆ 2019ನೇ ಸಾಲಿನಿಂದಲೇ ಜಾರಿಗೆ ಬರಲಿದೆ.

2019ನೇ ಸಾಲಿನ ಪಿಎಚ್‌ಡಿಗಾಗಿ ಎರಡೂವರೆ ಸಾವಿರ ಅರ್ಜಿಗಳು ಬಂದಿವೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗದವರಿಗೆ 2 ಸಾವಿರ ರೂ. ನಿಗದಿಪಡಿಸಲಾಗಿತ್ತು. ಈ ಮೊತ್ತವನ್ನು ಭರಿಸಲು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಲಪತಿ ಡಾ. ಕೆ.ಆರ್. ವೇಣುಗೊಪಾಲ್ ಶುಲ್ಕ ಪರಿಷ್ಕರಿಸಿ ವಿತ್ತ ವಿಭಾಗದ ಅನುಮೊದನೆಗೆ ಕಳುಹಿಸಿದ್ದಾರೆ.

ವಿವಿಧ ಹಂತದ ಶುಲ್ಕ: ವಾರ್ಷಿಕ ಶುಲ್ಕ, ಸಂಶೊಧನಾ ಮಹಾ ಪ್ರಬಂಧ ಮಂಡಿಸುವ ಶುಲ್ಕ, ಸಂಶೊಧನಾ ಪ್ರಬಂಧ ಮಂಡಿಸಲು ಅವಧಿ ವಿಸ್ತರಣಾ ಶುಲ್ಕ, ಮತ್ತು ಪ್ರಯೊಗ ಶಾಲಾ ಶುಲ್ಕಗಳನ್ನು ಕಡಿಮೆ ಮಾಡಲು ಬೆಂವಿವಿ ಪ್ರಸ್ತಾಪ ಮಾಡಿದೆ.

ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ-1, ಅಂಗವಿಕಲ ವಿದ್ಯಾರ್ಥಿಗಳಿಗೆ 11,330 ರೂ. ನಿಗದಿ ಪಡಿಸಲಾಗಿತ್ತು. ಇತರೆ ಹಿಂದುಳಿದ ವರ್ಗ ಮತ್ತು ಕೇಂದ್ರ ಸರಕಾರದ ವಿದ್ಯಾರ್ಥಿ ವೇತನ ಪಡೆಯುತ್ತಿರುವವರೂ ಇದೇ ಶುಲ್ಕ ನೀಡಬೇಕಿತ್ತು. ಪರಿಷ್ಕೃತ ಪಟ್ಟಿ ಪ್ರಕಾರ ಮೀಸಲಾತಿ ವರ್ಗದವರಿಗೆ 2,000 ರೂ., ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶೇ.50 ಕಡಿತಗೊಳಿಸಲಾಗಿದೆ.

ಸಂಶೋಧನಾ ಮಹಾ ಪ್ರಬಂಧ ಮಂಡಿಸುವ ಶುಲ್ಕ 17,765 ರೂ. ಇತ್ತು. ಅದನ್ನು ಮಿಸಲಾತಿ ವರ್ಗದವರಿಗೆ 2 ಸಾವಿರ ರೂ. ಹಾಗೂ ಸಾಮಾನ್ಯ ವರ್ಗದವರಿಗೆ ಶೇ.50 ಕಡಿತ ಮಾಡಲಾಗಿದೆ.

ಮುಂದಿನ ತಿಂಗಳು ಪಿಎಚ್‌ಡಿ ಪರೀಕ್ಷೆ: ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದಿನ ತಿಂಗಳು ನಡೆಸುವ ಸಾಧ್ಯತೆ ಇದೆ. ವೇಳಾಪಟ್ಟಿ ಪ್ರಕಾರ ಆ.18ರಂದೇ ಪರೀಕ್ಷೆ ನಡೆಸಬೇಕಿತ್ತು. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಂದೂಡಿದೆ. ಮುಂದಿನ ತಿಂಗಳ ಎರಡನೇ ವಾರದಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X