Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ಫ್‌ನಲ್ಲಿ ವಿದೇಶಿ ಪಡೆಗಳ...

ಗಲ್ಫ್‌ನಲ್ಲಿ ವಿದೇಶಿ ಪಡೆಗಳ ಉಪಸ್ಥಿತಿಯಿಂದ ಅಭದ್ರತೆ: ಇರಾನ್ ಅಧ್ಯಕ್ಷ ರೂಹಾನಿ

ವಾರ್ತಾಭಾರತಿವಾರ್ತಾಭಾರತಿ22 Sept 2019 11:29 PM IST
share
ಗಲ್ಫ್‌ನಲ್ಲಿ ವಿದೇಶಿ ಪಡೆಗಳ ಉಪಸ್ಥಿತಿಯಿಂದ ಅಭದ್ರತೆ: ಇರಾನ್ ಅಧ್ಯಕ್ಷ ರೂಹಾನಿ

 ಟೆಹರಾನ್,ಸೆ.22: ಗಲ್ಫ್ ಪ್ರದೇಶದಲ್ಲಿ ವಿದೇಶಿ ಪಡೆಗಳ ಉಪಸ್ಥಿತಿಯು ‘ಅಭದ್ರತೆ’ಯ ಭಾವನೆಯನ್ನು ಸೃಷ್ಟಿಸಿದೆ ಎಂದು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಹೇಳಿದ್ದಾರೆ. ಗಲ್ಫ್ ಪ್ರದೇಶದಲ್ಲಿ ಹೆಚ್ಚುವರಿ ಪಡೆಗಳ ನಿಯೋಜನೆಗೆ ಅಮೆರಿಕವು ಆದೇಶಿಸಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

 ‘‘ವಿದೇಶಿ ಪಡೆಗಳು ನಮ್ಮ ಜನರಿಗೆ ಹಾಗೂ ನಮ್ಮ ಪ್ರಾಂತಕ್ಕೆ ಸಮಸ್ಯೆಗಳನ್ನು ಹಾಗೂ ಅಭದ್ರತೆ’ಯನ್ನು ಸೃಷ್ಟಿಸಿವೆೆಯೆಂದು ರೂಹಾನಿ ಆಪಾದಿಸಿದ್ದಾರೆ. ವಾರ್ಷಿಕ ಸೇನಾ ಪರೇಡ್‌ನಲ್ಲಿ ಮಾತನಾಡಿದ ಅವರು ಗಲ್ಫ್ ಪ್ರಾಂತದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಪ್ರಾದೇಶಿಕ ಸಹಕಾರ ಯೋಜನೆಯೊಂದನ್ನು ಇರಾನ್ ವಿಶ್ವಸಂಸ್ಥೆಯಲ್ಲಿ ಮಂಡಿಸಲಿದೆಯೆಂದು ಅವರು ತಿಳಿಸಿದ್ದಾರೆ.

ಶಂಕಿತ ಹೌದಿ ಬಂಡುಕೋರರು ಸೆಪ್ಟೆಂಬರ್ 14ರಂದು ಸೌದಿಯ ತೈಲ ಸಂಸ್ಕರಣಾ ಸ್ಥಾವರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬಳಿಕ ಇರಾನ್ ಹಾಗೂ ಅಮೆರಿಕ ನಡುವಣ ಬಿಕ್ಕಟ್ಟು ಇನ್ನಷ್ಟು ಉಲ್ಬಣಿಸಿದೆ. ಈ ದಾಳಿಗಳ ಹಿಂದೆ ಇರಾನ್‌ನ ಕೈವಾಡವಿರುವುದಾಗಿ ಸೌದಿ ಆರೇಬಿಯ ಹಾಗೂ ಆಮೆರಿಕ ಆಪಾದಿಸಿವೆ.

  ಸೌದಿ ಸಾಮ್ರಾಜ್ಯದ ಮನವಿಯ ಮೇರೆಗೆ ತಾನು ಹೆಚ್ಚುವರಿ ಸೇನಾಪಡೆಗಳನ್ನು ಗಲ್ಫ್ ಪ್ರಾಂತಕ್ಕೆ ಕಳುಹಿಸಿಕೊಡುವುದಾಗಿ ಅಮೆರಿಕವು ಶುಕ್ರವಾರ ಘೋಷಿಸಿತ್ತು.

 ಆದರೆ ಇದನ್ನು ಬಲವಾಗಿ ವಿರೋಧಿಸಿರುವ ರೂಹಾನಿ ವಿದೇಶಿ ಶಕ್ತಿಗಳು ಗಲ್ಫ್ ಪ್ರದೇಶದಿಂದ ದೂರವಿರಬೇಕೆಂದು ಆಗ್ರಹಿಸಿದ್ದಾರೆ. ‘‘ವಿದೇಶಿ ಶಕ್ತಿಗಳು ನಿಜಕ್ಕೂ ಅವು ನಮ್ಮ ಪ್ರಾಂತವನ್ನು ಶಸ್ತ್ರಾಸ್ತ್ರ ಸ್ಪರ್ಧೆಯ ತಾಣವಾಗಿ ಮಾರ್ಪಡಿಸಕೊಡದು’’ ಎಂದವರು ಹೇಳಿದ್ದಾರೆ.

 ನಿಮ್ಮ ಉಪಸ್ಥಿತಿಯು ಪ್ರದೇಶಕ್ಕೆ ನೋವು ಹಾಗೂ ಸಂಕಷ್ಟವನ್ನು ತಂದುಕೊಟ್ಟಿದೆ. ನೀವು ನಮ್ಮ ಪ್ರಾಂತ ಹಾಗೂ ದೇಶಗಳಿಂದ ಎಷ್ಟು ದೂರವಿರುತ್ತೀರೋ, ನಮ್ಮ ಪ್ರಾಂತದ ಭದ್ರತೆ ಅಷ್ಟು ಹೆಚ್ಚಾಗುತ್ತದೆ’’ ಎಂದು ಅಮೆರಿಕ ನೇತೃತ್ವದ ವಿದೇಶಿ ಪಡೆಗಳನ್ನು ಉದ್ದೇಶಿಸಿ ಹೇಳಿದ್ದಾರೆ. ಈ ಸೂಕ್ಷ್ಮ ಹಾಗೂ ಮಹತ್ವದ ಐತಿಹಾಸಿಕ ಕ್ಷಣದಲ್ಲಿ ನಮ್ಮ ನೆರೆಹೊರೆಯ ರಾಷ್ಟ್ರಗಳಿಗೆ ಶಾಂತಿ ಹಾಗೂ ಭ್ರಾತೃತ್ವದ ಕೊಡುಗೆಯನ್ನು ವಿಸ್ತರಿಸುವುದಾಗಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X