ಬೆಂಗಳೂರು, ಸೆ.24: ವಿದ್ಯಾರಣ್ಯಪುರದ ಅಂಬಾ ಭವಾನಿ ದೇವಸ್ಥಾನದ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಭದ್ರತಾ ಸಿಬ್ಬಂದಿ ಲಾಲ್ಬಹದ್ದೂರ್ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. .
ಬೆಂಗಳೂರು, ಸೆ.24: ವಿದ್ಯಾರಣ್ಯಪುರದ ಅಂಬಾ ಭವಾನಿ ದೇವಸ್ಥಾನದ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಭದ್ರತಾ ಸಿಬ್ಬಂದಿ ಲಾಲ್ಬಹದ್ದೂರ್ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. .