Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ: ಕೆಸರ್ದ ಕಂಡೊಡು ಕುಸಲದ...

ಕಲ್ಲಡ್ಕ: ಕೆಸರ್ದ ಕಂಡೊಡು ಕುಸಲದ ಗೊಬ್ಬುಲು

ವಾರ್ತಾಭಾರತಿವಾರ್ತಾಭಾರತಿ24 Sept 2019 11:13 PM IST
share
ಕಲ್ಲಡ್ಕ: ಕೆಸರ್ದ ಕಂಡೊಡು ಕುಸಲದ ಗೊಬ್ಬುಲು

ಬಂಟ್ವಾಳ, ಸೆ. 24: ಕಲ್ಲಡ್ಕದಲ್ಲಿ ವಿವಿಧ ಕಲೆಗಳು ಅಡಕವಾಗಿದ್ದಲ್ಲದೆ ಅತಿಹೆಚ್ಚು ಕಲಾವಿದರನ್ನು ಸಮಾಜಕ್ಕೆ ನೀಡಿದ ಊರಾಗಿದೆ ಎಂದು ತುಳು ಹಾಸ್ಯ ಚಲನಚಿತ್ರ ನಟ ಅರವಿಂದ ಬೋಳಾರ್ ಹೇಳಿದ್ದಾರೆ.

ಅವರು ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯದ ಬಾಳ್ತಿಲ, ಗೋಳ್ತಮಜಲು, ಅಮ್ಟೂರು, ವೀರಕಂಬ, ಬೊಂಡಾಲ, ಬೋಳಂತೂರು, ಗ್ರಾಮ ವ್ಯಾಪ್ತಿಯ ವಲಯಮಟ್ಟದ ಬಿಲ್ಲವ ಸಮುದಾಯದ (ಕೆಸರ್ದ ಕಂಡೊಡು ಕುಸಲದ ಗೊಬ್ಬುಲು) ಕೆಸರುಗದ್ದೆ ಕೂಟದಲ್ಲಿ ಮಾತನಾಡುತ್ತಿದ್ದರು. ಕಾಡೆದಿ ಭದ್ರಕಾಳಿ ದೇವಸ್ಥಾನ ಏರಮಲೆ ನಾಟಿ-ನರಿಕೊಂಬು ಇರ ಪ್ರಧಾನ ಅರ್ಚಕ ಕೇಶವ ಶಾಂತಿ ಹಾಗೂ ಮನೋಜ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ, ಡಾ. ವಿದ್ಯಾಸಾಗರ್, ರಂಜಿತ್ ಸುವರ್ಣ, ಇಂದಿರೇಶ, ಲೋಕೇಶ್ ಕೋಡಿಕೆರೆ, ಲೋಕೇಶ್ ಪೂಜಾರಿ, ಸುಂದರ, ಶರತ್ ಕುಮಾರ್ ಅಮ್ಟೂರು, ಕೃಷ್ಣಪ್ಪ ಪೂಜಾರಿ ತೋಟ, ಗುರುರಾಜ್ ಬಂಟ್ವಾಳ, ಸಂಜೀವ ಪೂಜಾರಿ, ಚಂದ್ರಶೇಖರ್, ಶರತ್, ವಸಂತ ವಸುಧ ಗೋಳ್ತಮಜಲು, ಮಹಾಬಲ ಮುಳಿ ಕೊಡಂಗೆ, ಚಂದ್ರಶೇಖರ್ ಬಂಗೇರ ಬಾಯಿಲ, ಜನಾರ್ಧನ ಪೂಜಾರಿ ಗೋಲಿಮಾರ್, ಗಂಗಾಧರ ಕೆ ಹಾಗೂ ಕ್ರೀಡಾಕೂಟ ಗದ್ದೆಯ ಮಾಲಕರಾದ ದಿ. ಚಂದ್ರವತಿ ಪೂಜಾರ್ತಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು. ಗ್ರಹಿಕಾ ಪ್ರಾರ್ಥಿಸಿ, ಮೋನಪ್ಪ ದೇವಸ್ಯ ಸ್ವಾಗತಿಸಿದರು. ವಸಂತ ಬಟ್ಟ ಹಿತ್ತಿಲು ವಂದಿಸಿದರು.

ಬಳಿಕ ಮಕ್ಕಳಿಗೆ ಮಹಿಳೆಯರಿಗೆ ಪುರುಷರಿಗೆ ವಿವಿಧ ರೀತಿಯ ಕ್ರೀಡಾಕೂಟಗಳು ನಡೆದವು. ಈ ಮಧ್ಯೆ ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಹರಿಕೃಷ್ಣ ಬಂಟ್ವಾಳ್, ಲಕ್ಷ್ಮೀಶ ಸುವರ್ಣ ಸೇಸಪ್ಪ ಕೋಟ್ಯಾನ್, ಸಂಜೀವ ಪೂಜಾರಿ, ಶ್ರೀನಿವಾಸ ಪೂಜಾರಿ, ಮಿಥುನ್ ಪೂಜಾರಿ ಹೊಸಮನೆ ಮೊದಲಾದವರು ಶುಭಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X