Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಂಧ್ರಪ್ರದೇಶ ಮಾದರಿಯಲ್ಲಿ ನೂತನ ಮರಳು...

ಆಂಧ್ರಪ್ರದೇಶ ಮಾದರಿಯಲ್ಲಿ ನೂತನ ಮರಳು ನೀತಿ: ಸಚಿವ ಸಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ24 Sept 2019 11:13 PM IST
share
ಆಂಧ್ರಪ್ರದೇಶ ಮಾದರಿಯಲ್ಲಿ ನೂತನ ಮರಳು ನೀತಿ: ಸಚಿವ ಸಿ.ಸಿ.ಪಾಟೀಲ್

ಬೆಂಗಳೂರು, ಸೆ.24: ಆಂಧ್ರಪ್ರದೇಶದಲ್ಲಿ ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವಂತೆ ನೀತಿ ಜಾರಿ ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ನೂತನ ಮರಳು ನೀತಿಯನ್ನು ರೂಪಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುತ್ತಿಲ್ಲ. ಇದರಿಂದಾಗಿ, ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇನ್ನು ಮೂರು ತಿಂಗಳಲ್ಲಿ ನೂತನ ಮರಳು ನೀತಿ ಜಾರಿಗೆ ತರಲಾಗುವುದು ಎಂದರು.

ನೆರೆ ಹಾವಳಿ ಉಂಟಾದ ಪ್ರದೇಶದಲ್ಲಿ ಜನರ ಪಟ್ಟಾ ಜಮೀನಿನಲ್ಲಿ ಮರಳು ಸಂಗ್ರಹವಾಗಿದೆ. ಅದನ್ನು ಮನೆ ಕಟ್ಟಲು ಉಚಿತವಾಗಿ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಂದು ವೇಳೆ ಅವರ ಜಮೀನಿನಲ್ಲಿರುವ ಮರಳನ್ನು ಮಾರಾಟ ಮಾಡಬೇಕಾದರೆ ರಾಜಧನ ಕಟ್ಟಿಸಿಕೊಂಡು ಮರಳು ಮಾರಾಟಕ್ಕೂ ಅವಕಾಶ ನೀಡಲಾಗಿದೆ ಎಂದು ಸಿ.ಸಿ.ಪಾಟೀಲ್ ಹೇಳಿದರು.

ನೆರೆ ಪೀಡಿತ ಪ್ರದೇಶಗಳಲ್ಲಿನ ಪಟ್ಟಾ ಜಮೀನಿನಲ್ಲಿ ಎರಡು ಬಿಲಿಯನ್ ಮೆಟ್ರಿಕ್ ಟನ್ ಮರಳು ಸಂಗ್ರಹವಾಗಿದೆ. ಆ ಮರಳನ್ನು ಮಾರಾಟ ಮಾಡುವ ಅಥವಾ ಬಳಸಿಕೊಳ್ಳುವ ಅವಕಾಶವನ್ನು ಜಮೀನಿನ ಮಾಲಕರಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಗಣಿ ಉದ್ಯಮದಿಂದ ಈ ವರ್ಷ ನಾಲ್ಕು ಸಾವಿರ ಕೋಟಿ ರೂ. ರಾಜಧನ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಗ್ರಾನೈಟ್ ಗಣಿಗಾರಿಕೆಗೂ ಹೊಸ ನೀತಿಯನ್ನು ರೂಪಿಸುವ ಚಿಂತನೆ ನಡೆಸಲಾಗಿದೆ. ರಾಜಸ್ಥಾನದಲ್ಲಿರುವ ಮಾದರಿಯಲ್ಲಿ ನೂತನ ಗ್ರಾನೈಟ್ ನೀತಿಯನ್ನು ರೂಪಿಸುವ ಸಂಬಂಧ ಅಧಿಕಾರಿಗಳ ತಂಡವನ್ನು ರಾಜಸ್ಥಾನಕ್ಕೆ ಕಳುಹಿಸಲಾಗುತ್ತಿದೆ ಎಂದು ಸಿ.ಸಿ.ಪಾಟೀಲ್ ಹೇಳಿದರು.

ಮರಳು ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರಕಾರದ ನಿಯಮಾವಳಿಗಳಂತೆ ಈಗ ಮರಳು ಮಾರಾಟ ಮಾಡಲಾಗುತ್ತಿದೆ. ಗಣಿಗಾರಿಕೆಗೆ ಸಂಬಂಧಿಸಿದಂತೆ ‘ಸಿ’ ಕ್ಯಾಟಗರಿಯ ಎಲ್ಲ ಗಣಿಗಳು ಪರವಾನಿಗೆಗಳನ್ನು ರದ್ದು ಮಾಡಿದ್ದೇವೆ. ‘ಬಿ’ ಕ್ಯಾಟಗಿರಿಯ ಪರವಾನಿಗೆಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದ್ದು, ಕೇಂದ್ರ ಸರಕಾರದ ಅನುಮತಿ ಪಡೆದ ಬಳಿಕವಷ್ಟೇ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X