Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭದ್ರತೆಯ ಭೀತಿ ಹೊರತಾಗಿಯೂ...

ಭದ್ರತೆಯ ಭೀತಿ ಹೊರತಾಗಿಯೂ ಪಾಕಿಸ್ತಾನಕೆ್ಕ ಕ್ರಿಕೆಟ್ ಪ್ರವಾಸ ಕೈಗೊಂಡ ಶ್ರೀಲಂಕಾ

ವಾರ್ತಾಭಾರತಿವಾರ್ತಾಭಾರತಿ24 Sept 2019 11:36 PM IST
share
ಭದ್ರತೆಯ ಭೀತಿ ಹೊರತಾಗಿಯೂ ಪಾಕಿಸ್ತಾನಕೆ್ಕ ಕ್ರಿಕೆಟ್ ಪ್ರವಾಸ ಕೈಗೊಂಡ ಶ್ರೀಲಂಕಾ

ಕೊಲಂಬೊ, ಸೆ.24: ಭದ್ರತೆಯ ಭೀತಿಯ ಹೊರತಾಗಿಯೂ ಆತಿಥೇಯರು ನೀಡಿದ ಭರವಸೆಯ ಮೇಲೆ ವಿಶ್ವಾಸವಿರಿಸಿ ಶ್ರೀಲಂಕಾ ಕ್ರಿಕೆಟ್ ತಂಡ ಮಂಗಳವಾರ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದೆ.

  2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಉಗ್ರರ ದಾಳಿ ನಡೆದಿತ್ತು. ಆ ಬಳಿಕ ಹೆಚ್ಚಿನ ಎಲ್ಲ ಅಂತರ್‌ರಾಷ್ಟ್ರೀಯ ತಂಡಗಳು ಪಾಕ್‌ಗೆ ಕ್ರಿಕೆಟ್ ಸರಣಿ ಆಡಲು ತೆರಳಲಿಲ್ಲ. ಪಾಕಿಸ್ತಾನ ತನ್ನ ಎಲ್ಲ ಸ್ವದೇಶಿ ಪಂದ್ಯಗಳನ್ನು ಯುಎಇಯಲ್ಲಿ ಆಡಿತ್ತು. ಶ್ರೀಲಂಕಾದ 10 ಮಂದಿ ಹಿರಿಯ ಆಟಗಾರರು ಭದ್ರತೆಯ ಭೀತಿಯ ಕಾರಣ ನೀಡಿ ಶುಕ್ರವಾರ ಆರಂಭವಾಗಲಿರುವ ತಲಾ 3 ಪಂದ್ಯಗಳ ಏಕದಿನ ಹಾಗೂ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳಿಂದ ದೂರ ಉಳಿದಿದ್ದರು.

  2009ರ ಉಗ್ರರ ದಾಳಿ ನಡೆದ ಬಳಿಕ ಮೊದಲ ಬಾರಿ ಅಕ್ಟೋಬರ್ 2017ರಲ್ಲಿ ಲಾಹೋರ್‌ನಲ್ಲಿ ನಾವು ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಡಿದ್ದೆವು. ಹೀಗಾಗಿ ಪಾಕಿಸ್ತಾನಕ್ಕೆ ತೆರಳಲು ನಮಗೆ ಭೀತಿಯಿಲ್ಲ ಎಂದು ಬೌದ್ಧ ಭಿಕ್ಷುಗಳಿಂದ ಆರ್ಶೀವಾದ ಪಡೆಯಲು ಕೊಲಂಬೊಕ್ಕೆ ತೆರಳುವ ಮೊದಲು ಸುದ್ದಿಗಾರರಿಗೆ ಟ್ವೆಂಟಿ-20 ತಂಡದ ನಾಯಕ ದಸುನ್ ಶನಕ ಹೇಳಿದ್ದಾರೆ, ‘‘ನನಗೆ ಪಾಕಿಸ್ತಾನಕ್ಕೆ ತೆರಳಲು ಭದ್ರತೆಯ ಭೀತಿ ಎದುರಾಗುತ್ತಿಲ್ಲ. ಪಾಕ್‌ನಲ್ಲಿ ನಮಗೆ ಉನ್ನತ ಮಟ್ಟದ ಭದ್ರತೆ ನೀಡುವ ಭರವಸೆ ಲಭಿಸಿದೆ’’ಎಂದು ಏಕದಿನ ನಾಯಕ ಲಹಿರು ತಿರಿಮನ್ನೆ ಹೇಳಿದ್ದಾರೆ. ಪಾಕ್‌ನಲ್ಲಿ ಉಗ್ರರ ದಾಳಿಯ ಭೀತಿಯಿಲ್ಲ ಎಂದು ಖಚಿತವಾದ ಬಳಿಕ ಕಳೆದ ವಾರ ಶ್ರೀಲಂಕಾದ ರಕ್ಷಣಾ ಸಚಿವಾಲಯ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಪಾಕ್‌ಗೆ ತೆರಳಲು ಗ್ರೀನ್ ಸಿಗ್ನಲ್ ನೀಡಿತ್ತು.

2009ರಲ್ಲಿ ಲಂಕಾ ಕ್ರಿಕೆಟಿಗರ ಮೇಲೆ ಉಗ್ರರು ನಡೆಸಿದ್ದ ದಾಳಿಗೆ ಆರು ಆಟಗಾರರು ಗಾಯಗೊಂಡಿದ್ದರು. ಪಾಕ್‌ನ ಆರು ಪೊಲೀಸರು ಹಾಗೂ ಇಬ್ಬರು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. 

ಶ್ರೀಲಂಕಾದ ಪಾಕ್ ಪ್ರವಾಸದ ವೇಳಾಪಟ್ಟಿ

► ಏಕದಿನ ಅಂತರ್‌ರಾಷ್ಟ್ರೀಯ ಸರಣಿ: ಸೆ.27, 29 ಹಾಗೂ ಅಕ್ಟೋಬರ್ 2 ರಂದು ಕರಾಚಿಯಲ್ಲಿ.

► ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಸರಣಿ: ಅಕ್ಟೋಬರ್ 5, 7, 9 ರಂದು ಲಾಹೋರ್‌ನಲ್ಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X